ಪೂಜೆ ಮಾಡುವ ಸಮಯದಲ್ಲಿ ನಿಮಗೆ ಬೇರೆ ಆಲೋಚನೆಗಳು ಬಂದ್ರೆ ಹೀಗೆ ಮಾಡಿ

ಮನೆಯ ನೆಮ್ಮದಿಗಾಗಿ, ಶಾಂತಿಗಾಗಿ ನಾವು ಪ್ರತಿದಿನ ಪೂಜೆ ಮಾಡುವ ಅಭ್ಯಾಸ ಇರುತ್ತೆ. ನಮ್ಮ ಬಾಯಿಂದ ಮಂತ್ರ ಪಠಣೆಯಾಗುತ್ತಿರುತ್ತೆ, ಕೈಯಿಂದ ದೇವರ ಮೇಲೆ ಹೂ ಅರ್ಚನೆಯಾಗುತ್ತಿರುತ್ತೆ. ಆದರೆ ನಮ್ಮ ಮನಸ್ಸು ಮಾತ್ರ ಬೇರೆಲ್ಲೂ ಸಂಚರಿಸುತ್ತಿರುತ್ತೆ. ಇಂತಹ ಸಮಸ್ಯೆಗಳು ಅನೇಕರಲ್ಲಿ ಕಾಡೋದು ಸಹಜ. ಹಾಗಾದ್ರೆ ನಮ್ಮ ಮನಸ್ಸು ನಮ್ಮೊಡನಿರಲು ಏನು ಮಾಡಬೇಕು ಎಂಬ ಪ್ರಶ್ನೆಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ಅವರು ಈ ವಿಡಿಯೋದಲ್ಲಿ ತಿಳಿಸಿದ್ದಾರೆ.

ಪೂಜೆ ಮಾಡುವ ಸಮಯದಲ್ಲಿ ನಿಮಗೆ ಬೇರೆ ಆಲೋಚನೆಗಳು ಬಂದ್ರೆ ಹೀಗೆ ಮಾಡಿ
|

Updated on: Jun 09, 2024 | 7:01 AM

ಹೋಮ-ಹವನ, ಯಜ್ಞ, ಪೂಜೆ, ಪರಾಯಣ, ರಾಮಕೋಟಿ ಬರೆಯುವಾಗ, ಜಪ-ತಪ, ಹೀಗೆ ದೇವರ ಕಾರ್ಯ ಮಾಡುವಾಗ ಕೆಲವೊಮ್ಮೆ ನಮ್ಮ ಮನಸ್ಸು ನಮ್ಮಲ್ಲಿ ಕೇಂದ್ರೀಕೃತವಾಗಿರುವುದಿಲ್ಲ. ಜಪದ ನಡುವೆಯೂ ಮನಸಲ್ಲಿ ಅನೇಕ ಇತರೆ ಆಲೋಚನೆಗಳು ಸುಳಿದಾಡುತ್ತಿರುತ್ತವೆ. ನಮ್ಮ ಬಾಯಿಂದ ಮಂತ್ರ ಪಠಣೆಯಾಗುತ್ತಿರುತ್ತೆ, ಕೈಯಿಂದ ದೇವರ ಮೇಲೆ ಹೂ ಅರ್ಚನೆಯಾಗುತ್ತಿರುತ್ತೆ. ಆದರೆ ನಮ್ಮ ಮನಸ್ಸು ಮಾತ್ರ ಬೇರೆಲ್ಲೂ ಸಂಚರಿಸುತ್ತಿರುತ್ತೆ. ಇಂತಹ ಸಮಸ್ಯೆಗಳು ಅನೇಕರಲ್ಲಿ ಕಾಡೋದು ಸಹಜ. ಹಾಗಾದ್ರೆ ನಮ್ಮ ಮನಸ್ಸು ನಮ್ಮೊಡನಿರಲು ಏನು ಮಾಡಬೇಕು ಎಂಬ ಪ್ರಶ್ನೆಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ಅವರು ಈ ವಿಡಿಯೋದಲ್ಲಿ ತಿಳಿಸಿದ್ದಾರೆ.

ವಿಡಿಯೋ ಸುದ್ದಿಗಳನ್ನು ನೋಡಲು ಇದರ ಮೇಲೆ ಕ್ಲಿಕ್ ಮಾಡಿ

Follow us
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!