ಪೂಜೆ ಮಾಡುವ ಸಮಯದಲ್ಲಿ ನಿಮಗೆ ಬೇರೆ ಆಲೋಚನೆಗಳು ಬಂದ್ರೆ ಹೀಗೆ ಮಾಡಿ

ಮನೆಯ ನೆಮ್ಮದಿಗಾಗಿ, ಶಾಂತಿಗಾಗಿ ನಾವು ಪ್ರತಿದಿನ ಪೂಜೆ ಮಾಡುವ ಅಭ್ಯಾಸ ಇರುತ್ತೆ. ನಮ್ಮ ಬಾಯಿಂದ ಮಂತ್ರ ಪಠಣೆಯಾಗುತ್ತಿರುತ್ತೆ, ಕೈಯಿಂದ ದೇವರ ಮೇಲೆ ಹೂ ಅರ್ಚನೆಯಾಗುತ್ತಿರುತ್ತೆ. ಆದರೆ ನಮ್ಮ ಮನಸ್ಸು ಮಾತ್ರ ಬೇರೆಲ್ಲೂ ಸಂಚರಿಸುತ್ತಿರುತ್ತೆ. ಇಂತಹ ಸಮಸ್ಯೆಗಳು ಅನೇಕರಲ್ಲಿ ಕಾಡೋದು ಸಹಜ. ಹಾಗಾದ್ರೆ ನಮ್ಮ ಮನಸ್ಸು ನಮ್ಮೊಡನಿರಲು ಏನು ಮಾಡಬೇಕು ಎಂಬ ಪ್ರಶ್ನೆಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ಅವರು ಈ ವಿಡಿಯೋದಲ್ಲಿ ತಿಳಿಸಿದ್ದಾರೆ.

ಪೂಜೆ ಮಾಡುವ ಸಮಯದಲ್ಲಿ ನಿಮಗೆ ಬೇರೆ ಆಲೋಚನೆಗಳು ಬಂದ್ರೆ ಹೀಗೆ ಮಾಡಿ
|

Updated on: Jun 09, 2024 | 7:01 AM

ಹೋಮ-ಹವನ, ಯಜ್ಞ, ಪೂಜೆ, ಪರಾಯಣ, ರಾಮಕೋಟಿ ಬರೆಯುವಾಗ, ಜಪ-ತಪ, ಹೀಗೆ ದೇವರ ಕಾರ್ಯ ಮಾಡುವಾಗ ಕೆಲವೊಮ್ಮೆ ನಮ್ಮ ಮನಸ್ಸು ನಮ್ಮಲ್ಲಿ ಕೇಂದ್ರೀಕೃತವಾಗಿರುವುದಿಲ್ಲ. ಜಪದ ನಡುವೆಯೂ ಮನಸಲ್ಲಿ ಅನೇಕ ಇತರೆ ಆಲೋಚನೆಗಳು ಸುಳಿದಾಡುತ್ತಿರುತ್ತವೆ. ನಮ್ಮ ಬಾಯಿಂದ ಮಂತ್ರ ಪಠಣೆಯಾಗುತ್ತಿರುತ್ತೆ, ಕೈಯಿಂದ ದೇವರ ಮೇಲೆ ಹೂ ಅರ್ಚನೆಯಾಗುತ್ತಿರುತ್ತೆ. ಆದರೆ ನಮ್ಮ ಮನಸ್ಸು ಮಾತ್ರ ಬೇರೆಲ್ಲೂ ಸಂಚರಿಸುತ್ತಿರುತ್ತೆ. ಇಂತಹ ಸಮಸ್ಯೆಗಳು ಅನೇಕರಲ್ಲಿ ಕಾಡೋದು ಸಹಜ. ಹಾಗಾದ್ರೆ ನಮ್ಮ ಮನಸ್ಸು ನಮ್ಮೊಡನಿರಲು ಏನು ಮಾಡಬೇಕು ಎಂಬ ಪ್ರಶ್ನೆಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ಅವರು ಈ ವಿಡಿಯೋದಲ್ಲಿ ತಿಳಿಸಿದ್ದಾರೆ.

ವಿಡಿಯೋ ಸುದ್ದಿಗಳನ್ನು ನೋಡಲು ಇದರ ಮೇಲೆ ಕ್ಲಿಕ್ ಮಾಡಿ

Follow us
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್