AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Daily Devotional: ಅಯ್ಯಪ್ಪ ಮಾಲೆಯ ವಸ್ತ್ರದ ಬಗ್ಗೆ ನಿಮಗೆ ಗೊತ್ತಿರದ ವಿಚಾರ

ಶಬರಿಮಲೆ ಎಂದಾಕ್ಷಣ ನಮಗೆ ಮೊದಲು ನೆನಪಿಗೆ ಬರುವುದು ಅಯ್ಯಪ್ಪ ಸ್ವಾಮಿ ಮತ್ತು ಭಕ್ತಿಯಿಂದ ಮಾಲೆ ಧರಿಸುವ ಅವನ ಭಕ್ತರು. ಕಾರ್ತಿಕ ಮಾಸ ಆರಂಭವಾಗುತ್ತಿದ್ದಂತೆ ಲಕ್ಷಾಂತರ ಜನ ಅಯ್ಯಪ್ಪ ಮಾಲೆಯನ್ನು ಧರಿಸುತ್ತಾರೆ. ಅಯ್ಯಪ್ಪನ ಮಾಲೆ ಧರಿಸಿದ ಸಂದರ್ಭಲದಲ್ಲಿ ಮಾಲಾಧಾರಿಗಳು ಕಪ್ಪು ಬಟ್ಟೆಯನ್ನು ಧರಿಸುತ್ತಾರೆ. ಅಯ್ಯಪ್ಪ ಮಾಲೆಯ ವಸ್ತ್ರದ ಬಗ್ಗೆ ನಿಮಗೆ ಗೊತ್ತಿರದ ವಿಚಾರದ ಬಗ್ಗ ಖ್ಯಾತ ಜ್ಯೋತಿಷಿ ಬಸವರಾಜ ಗುರೂಜಿ ತಿಳಿಸಿದ್ದಾರೆ.

ವಿವೇಕ ಬಿರಾದಾರ
|

Updated on: Nov 22, 2024 | 7:04 AM

Share

ಶಬರಿಮಲೆ ಎಂದಾಕ್ಷಣ ನಮಗೆ ಮೊದಲು ನೆನಪಿಗೆ ಬರುವುದು ಅಯ್ಯಪ್ಪ ಸ್ವಾಮಿ ಮತ್ತು ಭಕ್ತಿಯಿಂದ ಮಾಲೆ ಧರಿಸುವ ಅವನ ಭಕ್ತರು. ಕಾರ್ತಿಕ ಮಾಸ ಆರಂಭವಾಗುತ್ತಿದ್ದಂತೆ ಲಕ್ಷಾಂತರ ಜನ ಅಯ್ಯಪ್ಪ ಮಾಲೆಯನ್ನು ಧರಿಸುತ್ತಾರೆ. ಕೆಲವರು ಮಂಡಲ ದೀಕ್ಷಾ, ಇನ್ನು ಕೆಲವರು ಅರ್ಥ ಮಂಡಲ ದೀಕ್ಷಾ ತೆಗೆದುಕೊಳ್ಳುತ್ತಾರೆ. 41 ದಿನಗಳ ದೀಕ್ಷೆ ಪಡೆದು ಶಬರಿಮಲೆಗೆ ತೆರಳಿ ಅಯ್ಯಪ್ಪನ ದರ್ಶನ ಪಡೆದು ಬಂದ ಬಳಿಕ ಪೂಜೆಯೊಂದಿಗೆ ಅಯ್ಯಪ್ಪ ಮಾಲೆಯನ್ನು ತೆಗೆಯುತ್ತಾರೆ. ಅಯ್ಯಪ್ಪನ ಮಾಲೆ ಧರಿಸಿದ ಸಂದರ್ಭಲದಲ್ಲಿ ಮಾಲಾಧಾರಿಗಳು ಕಪ್ಪು ಬಟ್ಟೆಯನ್ನು ಧರಿಸುತ್ತಾರೆ. ಕಪ್ಪು ಬಟ್ಟೆ ಧರಿಸಲು ಕಾರಣವೇನು? ಅಯ್ಯಪ್ಪ ಮಾಲೆಯ ವಸ್ತ್ರದ ಬಗ್ಗೆ ನಿಮಗೆ ಗೊತ್ತಿರದ ವಿಚಾರದ ಬಗ್ಗ ಖ್ಯಾತ ಜ್ಯೋತಿಷಿ ಬಸವರಾಜ ಗುರೂಜಿ ತಿಳಿಸಿದ್ದಾರೆ.

ಜಮೀರ್ ಅಹ್ಮದ್ ಆಪ್ತಗೆ ಲೋಕಾ ಶಾಕ್! ಎಲ್ಲೆಲ್ಲಿ ಆಸ್ತಿ, ಸಂಪತ್ತಿದೆ ಗೊತ್ತೇ?
ಜಮೀರ್ ಅಹ್ಮದ್ ಆಪ್ತಗೆ ಲೋಕಾ ಶಾಕ್! ಎಲ್ಲೆಲ್ಲಿ ಆಸ್ತಿ, ಸಂಪತ್ತಿದೆ ಗೊತ್ತೇ?
ಅಂಜನಾದ್ರಿ: ಆಂಜನೇಯನ ಗರ್ಭಗುಡಿಯಲ್ಲೇ ಸ್ವಾಮೀಜಿಗಳ ಫೈಟ್, ವಿಡಿಯೋ ವೈರಲ್
ಅಂಜನಾದ್ರಿ: ಆಂಜನೇಯನ ಗರ್ಭಗುಡಿಯಲ್ಲೇ ಸ್ವಾಮೀಜಿಗಳ ಫೈಟ್, ವಿಡಿಯೋ ವೈರಲ್
ಮಗಳನ್ನು ಮದುವೆ ಮಾಡಿಕೊಡಲಿಲ್ಲವೆಂದು ತಾಯಿಗೆ ಬೆಂಕಿ ಹಚ್ಚಿದ ಕಿರಾತಕ!
ಮಗಳನ್ನು ಮದುವೆ ಮಾಡಿಕೊಡಲಿಲ್ಲವೆಂದು ತಾಯಿಗೆ ಬೆಂಕಿ ಹಚ್ಚಿದ ಕಿರಾತಕ!
ಗಿಲ್ಲಿ ಸೂಪರ್; ಬಿಗ್ ಬಾಸ್​​ಗೆ ಬಂದು ಗಿಲ್ಲಿ ಬೆಂಬಲಿಸಿದ ಧನು ತಾಯಿ
ಗಿಲ್ಲಿ ಸೂಪರ್; ಬಿಗ್ ಬಾಸ್​​ಗೆ ಬಂದು ಗಿಲ್ಲಿ ಬೆಂಬಲಿಸಿದ ಧನು ತಾಯಿ
ಫ್ಯಾನ್ ವಾರ್ ಬಗ್ಗೆ ಮಾತನಾಡಲ್ಲ ಎಂದ ಸಾಧು ಕೋಕಿಲ
ಫ್ಯಾನ್ ವಾರ್ ಬಗ್ಗೆ ಮಾತನಾಡಲ್ಲ ಎಂದ ಸಾಧು ಕೋಕಿಲ
‘ಶಿವ ತಾಂಡವ ನೋಡಿದಂತಾಯ್ತು’; ಹೊರಬಿತ್ತು‘45’ ಚಿತ್ರದ ಮೊದಲ ವಿಮರ್ಶೆ
‘ಶಿವ ತಾಂಡವ ನೋಡಿದಂತಾಯ್ತು’; ಹೊರಬಿತ್ತು‘45’ ಚಿತ್ರದ ಮೊದಲ ವಿಮರ್ಶೆ
140 ಕೆಜಿ ಬೆಳ್ಳಿ ದೋಚಿದ್ದು ಸಿಸಿ ಕ್ಯಾಮೆರಾದಲ್ಲಿ ಸೆರೆ
140 ಕೆಜಿ ಬೆಳ್ಳಿ ದೋಚಿದ್ದು ಸಿಸಿ ಕ್ಯಾಮೆರಾದಲ್ಲಿ ಸೆರೆ
ವಿಚ್ಛೇದನ ನೋಟಿಸ್‌ ನೀಡಿದಕ್ಕೆ ಪತ್ನಿಯ ಮೇಲೆ ಗುಂಡು ಹಾರಿಸಿದ ಪತಿ
ವಿಚ್ಛೇದನ ನೋಟಿಸ್‌ ನೀಡಿದಕ್ಕೆ ಪತ್ನಿಯ ಮೇಲೆ ಗುಂಡು ಹಾರಿಸಿದ ಪತಿ
ಕೃಷಿ ಅಧಿಕಾರಿ ಬಳಿ 2.50 ಕೋಟಿ ರೂ. ಮೌಲ್ಯದ ಅಕ್ರಮ ಆಸ್ತಿ ಪತ್ತೆ!
ಕೃಷಿ ಅಧಿಕಾರಿ ಬಳಿ 2.50 ಕೋಟಿ ರೂ. ಮೌಲ್ಯದ ಅಕ್ರಮ ಆಸ್ತಿ ಪತ್ತೆ!
ಬಾಲರಾಮನ ವಿಗ್ರಹವನ್ನು ರಾಮ ಮಂದಿರಕ್ಕೆ ದಾನ ಮಾಡಿದ ಕರ್ನಾಟಕದ ಭಕ್ತ
ಬಾಲರಾಮನ ವಿಗ್ರಹವನ್ನು ರಾಮ ಮಂದಿರಕ್ಕೆ ದಾನ ಮಾಡಿದ ಕರ್ನಾಟಕದ ಭಕ್ತ