ಮಂತ್ರಾಲಯದಲ್ಲಿ ಪರಿಮಳ ಪ್ರಸಾದ ತಯಾರಿ ಪ್ರಕ್ರಿಯೆ ಹೇಗಿದೆ ಗೊತ್ತಾ?

Mantralaya Parimala Prasada: ಮಂತ್ರಾಲಯದಲ್ಲಿ ನೈವೇದ್ಯ/ಪ್ರಸಾದವಾಗಿ ಪರಿಮಳ ಪ್ರಸಾದ ನೀಡಲಾಗುತ್ತೆ. ಬನ್ನಿ ಈ ವಿಡಿಯೋದಲ್ಲಿ ಪರಿಮಳ ಪ್ರಸಾದವನ್ನು ಯಾವ ರೀತಿ ತಯಾರಿಸುತ್ತಾರೆ ಎಂಬುವುದನ್ನು ನೋಡೋಣ.

ಮಂತ್ರಾಲಯದಲ್ಲಿ ಪರಿಮಳ ಪ್ರಸಾದ ತಯಾರಿ ಪ್ರಕ್ರಿಯೆ ಹೇಗಿದೆ ಗೊತ್ತಾ?
| Updated By: ಆಯೇಷಾ ಬಾನು

Updated on:Sep 23, 2024 | 8:43 AM

ರಾಯಚೂರು, ಸೆ.23: ತಿರುಪತಿಯಲ್ಲಿ ಲಡ್ಡು ಪ್ರಸಾದ ಹೇಗೆ ಫೇಮಸ್,​ ಅದೇ ರೀತಿ ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿ ಮಠದಲ್ಲಿ ಪರಿಮಳ ಪ್ರಸಾದ ಫೇಮಸ್. ಮಂತ್ರಾಲಯದಲ್ಲಿ ನೈವೇದ್ಯ/ಪ್ರಸಾದವಾಗಿ ಪರಿಮಳ ಪ್ರಸಾದ ನೀಡಲಾಗುತ್ತೆ. ಬನ್ನಿ ಈ ವಿಡಿಯೋದಲ್ಲಿ ಪರಿಮಳ ಪ್ರಸಾದವನ್ನು ಯಾವ ರೀತಿ ತಯಾರಿಸುತ್ತಾರೆ ಎಂಬುವುದನ್ನು ನೋಡೋಣ.

ಚಿರೋಟಿ ರೇವ್, ಸಕ್ಕರೆ, ನೀರು, ತುಪ್ಪ, ಬಾದಾಮಿ, ಗೋಡಂಬಿ, ಕೇಸರಿ ಎಳೆಗಳು, ಕಿತ್ತಳೆ ಆಹಾರ ಬಣ್ಣ, ಪಚ್ಚ ಕರ್ಪೂರ/ಖಾದ್ಯ ಕರ್ಪೂರ ಸೇರಿದಂತೆ ಕೆಲ ಪದಾರ್ಥಗಳನ್ನು ಬಳಸಿ ಪರಿಮಳ ಪ್ರಸಾದವನ್ನು ತಯಾರಿಸಲಾಗುತ್ತೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇದರ ಮೇಲೆ ಕ್ಲಿಕ್ ಮಾಡಿ

Published On - 8:42 am, Mon, 23 September 24

Follow us
‘ಅನ್ನ’ ಸಿನಿಮಾ ವೀಕ್ಷಿಸಿ ಭಾವುಕರಾದ ಸಿದ್ದರಾಮಯ್ಯ; ಕಾಡಿತು ಬಾಲ್ಯದ ನೆನಪು
‘ಅನ್ನ’ ಸಿನಿಮಾ ವೀಕ್ಷಿಸಿ ಭಾವುಕರಾದ ಸಿದ್ದರಾಮಯ್ಯ; ಕಾಡಿತು ಬಾಲ್ಯದ ನೆನಪು
ಗೇಟ್​ ಬಿದ್ದು ಮಗು ಸಾವು ಕೇಸ್:​ ಈ ಬಗ್ಗೆ ತನಿಖೆ ಮಾಡ್ತೇವೆ ಎಂದ ದಿನೇಶ್
ಗೇಟ್​ ಬಿದ್ದು ಮಗು ಸಾವು ಕೇಸ್:​ ಈ ಬಗ್ಗೆ ತನಿಖೆ ಮಾಡ್ತೇವೆ ಎಂದ ದಿನೇಶ್
ಈದ್ ಮಿಲಾದ್ ಮೆರವಣಿಗೆಯಲ್ಲಿ ಎದುರಾದ ಕೂಡಲಸಂಗಮ ಸ್ವಾಮೀಜಿ; ಪರಸ್ಪರ ಘೋಷಣೆ
ಈದ್ ಮಿಲಾದ್ ಮೆರವಣಿಗೆಯಲ್ಲಿ ಎದುರಾದ ಕೂಡಲಸಂಗಮ ಸ್ವಾಮೀಜಿ; ಪರಸ್ಪರ ಘೋಷಣೆ
ನಾವು ಇಲ್ಲದಿದ್ರೆ ಬೆಂಗಳೂರು ಖಾಲಿ ಎಂದ ಮಹಿಳೆಗೆ ಕರವೇ ನಾರಾಯಣಗೌಡ ಎಚ್ಚರಿಕೆ
ನಾವು ಇಲ್ಲದಿದ್ರೆ ಬೆಂಗಳೂರು ಖಾಲಿ ಎಂದ ಮಹಿಳೆಗೆ ಕರವೇ ನಾರಾಯಣಗೌಡ ಎಚ್ಚರಿಕೆ
ಸಾವಿನ ನಂತರದ ಕಥೆ; ಸ್ಮಶಾನದಲ್ಲಿ ಭೈರಾದೇವಿ ಶೂಟಿಂಗ್; ರಮೇಶ್ ಹೇಳಿದ್ದಿಷ್ಟು
ಸಾವಿನ ನಂತರದ ಕಥೆ; ಸ್ಮಶಾನದಲ್ಲಿ ಭೈರಾದೇವಿ ಶೂಟಿಂಗ್; ರಮೇಶ್ ಹೇಳಿದ್ದಿಷ್ಟು
ಮಹಿಷಾ ದಸರಾ ಆಚರಣೆ ಬಗ್ಗೆ ಸಂಸದ ಯದುವೀರ್ ಏನಂದ್ರು ಗೊತ್ತಾ?
ಮಹಿಷಾ ದಸರಾ ಆಚರಣೆ ಬಗ್ಗೆ ಸಂಸದ ಯದುವೀರ್ ಏನಂದ್ರು ಗೊತ್ತಾ?
ಕಿಯೋನಿಕ್ಸ್ 400 ಕೋಟಿ ರೂ. ಅಕ್ರಮ ಪ್ರಕರಣ; ಅಶ್ವತ್ಥನಾರಾಯಣ ಹೇಳಿದ್ದಿಷ್ಟು
ಕಿಯೋನಿಕ್ಸ್ 400 ಕೋಟಿ ರೂ. ಅಕ್ರಮ ಪ್ರಕರಣ; ಅಶ್ವತ್ಥನಾರಾಯಣ ಹೇಳಿದ್ದಿಷ್ಟು
ಹಿಂದೂ ಮೆರವಣಿಗೆಯಲ್ಲಿ ರಕ್ಷಣೆಗೆ ಶಸ್ತ್ರ ಸಮೇತ ನಾವು ಸಜ್ಜು: ಶ್ರೀರಾಮ ಸೇನೆ
ಹಿಂದೂ ಮೆರವಣಿಗೆಯಲ್ಲಿ ರಕ್ಷಣೆಗೆ ಶಸ್ತ್ರ ಸಮೇತ ನಾವು ಸಜ್ಜು: ಶ್ರೀರಾಮ ಸೇನೆ
ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ