ಹೊಸದಾಗಿ ಬಿಎಂಟಿಸಿ ಬಸ್​ ಸೇರ್ಪಡೆ; ಆ ಬಸ್​ಗಳ ವಿಶೇಷತೆ ಏನೇನು ಗೊತ್ತಾ? ಇಲ್ಲಿದೆ ನೋಡಿ

ಪ್ರಯಾಣಿಕರ ಸಂಖ್ಯೆಗೆ ಅನುಗುಣವಾಗಿ ಸಾರಿಗೆ ಇಲಾಖೆ ಹೊಸ ಬಸ್ ಖರೀದಿ ಮಾಡುತ್ತಿದೆ. ಅದರಂತೆ ಬಿಎಂಟಿಸಿಗೆ ಹೊಸದಾಗಿ 840 ಬಸ್​ಗಳು ಸೇರ್ಪಡೆಯಾಗಲಿದೆ. ಇದೀಗ ಮೊದಲ ಹಂತದಲ್ಲಿ 100 ಬಸ್​ಗಳಿಗೆ ಸಿಎಂ ಸಿದ್ದರಾಮಯ್ಯ ಅವರು ಇಂದು(ಸೆ.12) ವಿಧಾನಸೌಧದ ಗ್ರ್ಯಾಂಡ್ ಸ್ಟೆಪ್ಸ್ ಬಳಿ ಚಾಲನೆ ನೀಡಿದರು.

ಹೊಸದಾಗಿ ಬಿಎಂಟಿಸಿ ಬಸ್​ ಸೇರ್ಪಡೆ; ಆ ಬಸ್​ಗಳ ವಿಶೇಷತೆ ಏನೇನು ಗೊತ್ತಾ? ಇಲ್ಲಿದೆ ನೋಡಿ
|

Updated on: Sep 12, 2024 | 1:13 PM

ಬೆಂಗಳೂರು, ಸೆ.12: ಬಸ್ ಪ್ರಯಾಣಿಕರಿಗೆ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ಪ್ರಯಾಣಿಕರ ಸಂಖ್ಯೆಗೆ ಅನುಗುಣವಾಗಿ ಸಾರಿಗೆ ಇಲಾಖೆ ಹೊಸ ಬಸ್ ಖರೀದಿ ಮಾಡುತ್ತಿದೆ. ಅದರಂತೆ ಬಿಎಂಟಿಸಿ(BMTC)ಗೆ ಹೊಸದಾಗಿ 840 ಬಸ್​ಗಳು ಸೇರ್ಪಡೆಯಾಗಲಿದೆ. ಇದೀಗ ಮೊದಲ ಹಂತದಲ್ಲಿ 100 ಬಸ್​ಗಳಿಗೆ ಸಿಎಂ ಸಿದ್ದರಾಮಯ್ಯ ಅವರು ಇಂದು(ಸೆ.12) ವಿಧಾನಸೌಧದ ಗ್ರ್ಯಾಂಡ್ ಸ್ಟೆಪ್ಸ್ ಬಳಿ ಚಾಲನೆ ನೀಡಿದರು.

ಹೊಸ ಮಾದರಿಯ BS 6 ಬಸ್ ವಿಶೇಷತೆಗಳು

  • ಪರಿಸರ ಸ್ನೇಹಿ ಬಸ್
  • ಬಿಎಸ್ 4 ಬಸ್ ಗೆ ಹೋಲಿಸಿದ್ರೆ ಶೇಕಡಾ 90 ರಷ್ಟು ಮಾಲಿನ್ಯ ಮಟ್ಟ ಕಮ್ಮಿ
  • 11 ಮೀಟರ್ ಉದ್ದ, ಹವಾನಿಯಂತ್ರಣರಹಿತ, ಡೀಸೆಲ್ ಚಾಲಿತ ಬಸ್
  • ಪ್ರಯಾಣಿಕರ ಸುರಕ್ಷತೆಗಾಗಿ 3 ಸಿಸಿಟಿವಿ ಅಳವಡಿಕೆ
  • 3 ಎಲ್.ಇ.ಡಿ ಬೋರ್ಡ್
  • ವಾಯ್ಸ್ ಅನೌನ್ಸ್ಮೆಂಟ್ ವ್ಯವಸ್ಥೆ
  • ಮಹಿಳೆಯರ ಸೇಫ್ಟಿಗೆ ತುರ್ತು ಪ್ಯಾನಿಕ್ ಅಲಾರ್ಮ್ ಬಟನ್
  • ಅಗ್ನಿ ಅವಘಡ ತಪ್ಪಿಸಲು FDAS ( fire detection and alarm system)
  • ತುರ್ತು ಸಂದರ್ಭಗಳಲ್ಲಿ ಪ್ರಯಾಣಿಕರ ನಿಲುಗಡೆಗೆ ಸ್ಟಾಪ್ ಬಟನ್

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow us
ದರ್ಶನ್ ಪ್ರಕರಣ: ಉಪೇಂದ್ರ ಮೊದಲ ಪ್ರತಿಕ್ರಿಯೆ ಹೀಗಿತ್ತು
ದರ್ಶನ್ ಪ್ರಕರಣ: ಉಪೇಂದ್ರ ಮೊದಲ ಪ್ರತಿಕ್ರಿಯೆ ಹೀಗಿತ್ತು
ನಾವು ಸೇಡು ತೀರಿಸಿಕೊಂಡರೆ ಬಿಜೆಪಿಗೆ ಜೈಲುಗಳು ಸಾಕಾಗಲ್ಲ: ಹೆಬ್ಬಾಳ್ಕರ್
ನಾವು ಸೇಡು ತೀರಿಸಿಕೊಂಡರೆ ಬಿಜೆಪಿಗೆ ಜೈಲುಗಳು ಸಾಕಾಗಲ್ಲ: ಹೆಬ್ಬಾಳ್ಕರ್
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು