ಮಂಡ್ಯದ ಜನ ಕುಮಾರಣ್ಣಗೆ ಕೊಟ್ಟ ಆ ವಿಗ್ರಹ ಯಾವ್ದು ಗೊತ್ತಾ?
ಮಂಡ್ಯದ ಪಾಂಡವಪುರ(Pandavapura) ಪಟ್ಟಣದಲ್ಲಿ ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ(HD Kumaraswamy) ಅವರಿಗೆ ಅಭಿನಂದನೆ ಹಾಗೂ ಕೃತಜ್ಞತಾ ಸಮಾವೇಶವನ್ನು ಆಯೋಜನೆ ಮಾಡಲಾಗಿದ್ದು, ಪಾಂಡವಪುರ ಕ್ರೀಡಾಂಗಣದ ಸಮೀಪ ಬೃಹತ್ ವೇದಿಕೆ ನಿರ್ಮಿಸಲಾಗಿತ್ತು. ಈ ವೇಳೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಗೆ ಅವರಿಗೆ ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಜೆಡಿಎಸ್-ಬಿಜೆಪಿ ವತಿಯಿಂದ ಸನ್ಮಾನ ಮಾಡಿ ಕಂಚಿನ ವಿಗ್ರಹವನ್ನು ನೀಡಲಾಯಿತು.
ಮಂಡ್ಯ, ಜು.14: ಇಂದು(ಭಾನುವಾರ) ಮಂಡ್ಯದ ಪಾಂಡವಪುರ(Pandavapura) ಪಟ್ಟಣದಲ್ಲಿ ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ(HD Kumaraswamy) ಅವರಿಗೆ ಅಭಿನಂದನೆ ಹಾಗೂ ಕೃತಜ್ಞತಾ ಸಮಾವೇಶವನ್ನು ಆಯೋಜನೆ ಮಾಡಲಾಗಿದ್ದು, ಪಾಂಡವಪುರ ಕ್ರೀಡಾಂಗಣದ ಸಮೀಪ ಬೃಹತ್ ವೇದಿಕೆ ನಿರ್ಮಿಸಲಾಗಿತ್ತು. ಈ ವೇಳೆ ಮೇಲುಕೋಟೆ ಕ್ಷೇತ್ರದ ಮತದಾರರಿಗೆ ಭರ್ಜರಿ ಬಾಡೂಟ ವ್ಯವಸ್ಥೆ ಮಾಡಲಾಗಿದ್ದು, ಕಾರ್ಯಕ್ರಮ ಸಮೀಪದ ಖಾಸಗಿ ಸಮುದಾಯ ಭವನದಲ್ಲಿ ಊಟದ ವ್ಯವಸ್ಥೆ ಕೂಡ ಮಾಡಲಾಗಿತ್ತು. ಈ ವೇಳೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಗೆ ಅವರಿಗೆ ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಜೆಡಿಎಸ್-ಬಿಜೆಪಿ ವತಿಯಿಂದ ಸನ್ಮಾನ ಮಾಡಿ, ‘ಶ್ರೀಕೃಷ್ಣ’ ಕಂಚಿನ ವಿಗ್ರಹವನ್ನು ನೀಡಿ, ಶಾಲು ಹೊದಿಸಿ, ಹಾರ ಹಾಕಿ ಸನ್ಮಾನಿಸಲಾಯಿತು.
ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್

