AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IAS ಅಧಿಕಾರಿಗಳ ದುರಾಡಳಿತದಿಂದ ನೊಂದ ಜೀವ -ಜಿಲ್ಲಾ ಲಸಿಕಾಧಿಕಾರಿ ಆದ್ರು ಆಟೋ ಚಾಲಕ

[lazy-load-videos-and-sticky-control id=”pp8QQEYZ_cU”] ದಾವಣಗೆರೆ: IAS ಅಧಿಕಾರಿಗಳು ನೀಡಿದ ಕಿರುಕುಳದಿಂದಾಗಿ ನೌಕರಿ ಬಿಟ್ಟು ಆಟೋ ಓಡಿಸುತ್ತಿರುವ ಮಾಜಿ ವೈದ್ಯಾಧಿಕಾರಿ ಡಾ.ರವೀಂದ್ರನಾಥ್​ರಿಗೆ ಫೋನ್ ಮಾಡಿ ತಮ್ಮನ್ನು ಭೇಟಿ ಮಾಡುವಂತೆ ಆರೋಗ್ಯ ಸಚಿವ ಶ್ರೀರಾಮುಲು ಸೂಚಿಸಿದ್ದಾರೆ. ಮೂಲತಃ ಜಿಲ್ಲೆಯ ಬಾಡ ಗ್ರಾಮದ ನಿವಾಸಿಯಾಗಿರುವ ಡಾ. ರವೀಂದ್ರನಾಥ್, ಬಳ್ಳಾರಿಯಲ್ಲಿ ಜಿಲ್ಲಾ ಲಸಿಕಾಧಿಕಾರಿ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಈ ವೇಳೆ IAS ಅಧಿಕಾರಿಗಳ ದುರಾಡಳಿತದಿಂದ ಬೇಸತ್ತ ಡಾ. ರವೀಂದ್ರನಾಥ್ ತಮ್ಮ ಉದ್ಯೋಗ ತ್ಯಜಿಸಿದರು. IAS ಅಧಿಕಾರಿಗಳ ದುರಾಡಳಿತದಿಂದ ನೊಂದ ಜೀವ ಎಂದು ತಮ್ಮ ಆಟೋದ […]

IAS ಅಧಿಕಾರಿಗಳ ದುರಾಡಳಿತದಿಂದ ನೊಂದ ಜೀವ -ಜಿಲ್ಲಾ ಲಸಿಕಾಧಿಕಾರಿ ಆದ್ರು ಆಟೋ ಚಾಲಕ
ಸಾಧು ಶ್ರೀನಾಥ್​
|

Updated on:Sep 06, 2020 | 2:44 PM

Share

[lazy-load-videos-and-sticky-control id=”pp8QQEYZ_cU”]

ದಾವಣಗೆರೆ: IAS ಅಧಿಕಾರಿಗಳು ನೀಡಿದ ಕಿರುಕುಳದಿಂದಾಗಿ ನೌಕರಿ ಬಿಟ್ಟು ಆಟೋ ಓಡಿಸುತ್ತಿರುವ ಮಾಜಿ ವೈದ್ಯಾಧಿಕಾರಿ ಡಾ.ರವೀಂದ್ರನಾಥ್​ರಿಗೆ ಫೋನ್ ಮಾಡಿ ತಮ್ಮನ್ನು ಭೇಟಿ ಮಾಡುವಂತೆ ಆರೋಗ್ಯ ಸಚಿವ ಶ್ರೀರಾಮುಲು ಸೂಚಿಸಿದ್ದಾರೆ. ಮೂಲತಃ ಜಿಲ್ಲೆಯ ಬಾಡ ಗ್ರಾಮದ ನಿವಾಸಿಯಾಗಿರುವ ಡಾ. ರವೀಂದ್ರನಾಥ್, ಬಳ್ಳಾರಿಯಲ್ಲಿ ಜಿಲ್ಲಾ ಲಸಿಕಾಧಿಕಾರಿ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಈ ವೇಳೆ IAS ಅಧಿಕಾರಿಗಳ ದುರಾಡಳಿತದಿಂದ ಬೇಸತ್ತ ಡಾ. ರವೀಂದ್ರನಾಥ್ ತಮ್ಮ ಉದ್ಯೋಗ ತ್ಯಜಿಸಿದರು.

IAS ಅಧಿಕಾರಿಗಳ ದುರಾಡಳಿತದಿಂದ ನೊಂದ ಜೀವ ಎಂದು ತಮ್ಮ ಆಟೋದ ಮೇಲೆ ಬರೆಸಿಕೊಂಡಿರುವ ಡಾ. ರವೀಂದ್ರನಾಥ್​ ಜೀವನೋಪಾಯಕ್ಕಾಗಿ ಸದ್ಯ ಆಟೋ ಚಾಲಕನಾಗಿದ್ದಾರೆ. ಜೊತೆಗೆ, ರಾಜ್ಯದ ನಾಲ್ಕು ಜನ ಪ್ರಭಾವಿ IAS ಅಧಿಕಾರಿಗಳ ವಿರುದ್ಧ ಆರೋಪ ಸಹ ಮಾಡಿದ್ದಾರೆ. ಹೀಗಾಗಿ, ವೈದ್ಯನ ಸಂಕಷ್ಟಕ್ಕೆ ಸ್ಪಂದಿಸಲು‌ ಮುಂದಾದ ಆರೋಗ್ಯ ಸಚಿವ ಶ್ರೀರಾಮುಲು ಡಾ. ರವೀಂದ್ರನಾಥ್​ಗೆ ಕರೆಮಾಡಿ, ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿಯಲ್ಲಿ ಇಂದು ತಮ್ಮನ್ನು ಭೇಟಿ ಮಾಡುವಂತೆ  ಸೂಚನೆ ನೀಡಿದ್ದಾರೆ.

Published On - 12:26 pm, Sun, 6 September 20

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!