AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IAS ಅಧಿಕಾರಿಗಳ ದುರಾಡಳಿತದಿಂದ ನೊಂದ ಜೀವ -ಜಿಲ್ಲಾ ಲಸಿಕಾಧಿಕಾರಿ ಆದ್ರು ಆಟೋ ಚಾಲಕ

[lazy-load-videos-and-sticky-control id=”pp8QQEYZ_cU”] ದಾವಣಗೆರೆ: IAS ಅಧಿಕಾರಿಗಳು ನೀಡಿದ ಕಿರುಕುಳದಿಂದಾಗಿ ನೌಕರಿ ಬಿಟ್ಟು ಆಟೋ ಓಡಿಸುತ್ತಿರುವ ಮಾಜಿ ವೈದ್ಯಾಧಿಕಾರಿ ಡಾ.ರವೀಂದ್ರನಾಥ್​ರಿಗೆ ಫೋನ್ ಮಾಡಿ ತಮ್ಮನ್ನು ಭೇಟಿ ಮಾಡುವಂತೆ ಆರೋಗ್ಯ ಸಚಿವ ಶ್ರೀರಾಮುಲು ಸೂಚಿಸಿದ್ದಾರೆ. ಮೂಲತಃ ಜಿಲ್ಲೆಯ ಬಾಡ ಗ್ರಾಮದ ನಿವಾಸಿಯಾಗಿರುವ ಡಾ. ರವೀಂದ್ರನಾಥ್, ಬಳ್ಳಾರಿಯಲ್ಲಿ ಜಿಲ್ಲಾ ಲಸಿಕಾಧಿಕಾರಿ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಈ ವೇಳೆ IAS ಅಧಿಕಾರಿಗಳ ದುರಾಡಳಿತದಿಂದ ಬೇಸತ್ತ ಡಾ. ರವೀಂದ್ರನಾಥ್ ತಮ್ಮ ಉದ್ಯೋಗ ತ್ಯಜಿಸಿದರು. IAS ಅಧಿಕಾರಿಗಳ ದುರಾಡಳಿತದಿಂದ ನೊಂದ ಜೀವ ಎಂದು ತಮ್ಮ ಆಟೋದ […]

IAS ಅಧಿಕಾರಿಗಳ ದುರಾಡಳಿತದಿಂದ ನೊಂದ ಜೀವ -ಜಿಲ್ಲಾ ಲಸಿಕಾಧಿಕಾರಿ ಆದ್ರು ಆಟೋ ಚಾಲಕ
ಸಾಧು ಶ್ರೀನಾಥ್​
|

Updated on:Sep 06, 2020 | 2:44 PM

Share

[lazy-load-videos-and-sticky-control id=”pp8QQEYZ_cU”]

ದಾವಣಗೆರೆ: IAS ಅಧಿಕಾರಿಗಳು ನೀಡಿದ ಕಿರುಕುಳದಿಂದಾಗಿ ನೌಕರಿ ಬಿಟ್ಟು ಆಟೋ ಓಡಿಸುತ್ತಿರುವ ಮಾಜಿ ವೈದ್ಯಾಧಿಕಾರಿ ಡಾ.ರವೀಂದ್ರನಾಥ್​ರಿಗೆ ಫೋನ್ ಮಾಡಿ ತಮ್ಮನ್ನು ಭೇಟಿ ಮಾಡುವಂತೆ ಆರೋಗ್ಯ ಸಚಿವ ಶ್ರೀರಾಮುಲು ಸೂಚಿಸಿದ್ದಾರೆ. ಮೂಲತಃ ಜಿಲ್ಲೆಯ ಬಾಡ ಗ್ರಾಮದ ನಿವಾಸಿಯಾಗಿರುವ ಡಾ. ರವೀಂದ್ರನಾಥ್, ಬಳ್ಳಾರಿಯಲ್ಲಿ ಜಿಲ್ಲಾ ಲಸಿಕಾಧಿಕಾರಿ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಈ ವೇಳೆ IAS ಅಧಿಕಾರಿಗಳ ದುರಾಡಳಿತದಿಂದ ಬೇಸತ್ತ ಡಾ. ರವೀಂದ್ರನಾಥ್ ತಮ್ಮ ಉದ್ಯೋಗ ತ್ಯಜಿಸಿದರು.

IAS ಅಧಿಕಾರಿಗಳ ದುರಾಡಳಿತದಿಂದ ನೊಂದ ಜೀವ ಎಂದು ತಮ್ಮ ಆಟೋದ ಮೇಲೆ ಬರೆಸಿಕೊಂಡಿರುವ ಡಾ. ರವೀಂದ್ರನಾಥ್​ ಜೀವನೋಪಾಯಕ್ಕಾಗಿ ಸದ್ಯ ಆಟೋ ಚಾಲಕನಾಗಿದ್ದಾರೆ. ಜೊತೆಗೆ, ರಾಜ್ಯದ ನಾಲ್ಕು ಜನ ಪ್ರಭಾವಿ IAS ಅಧಿಕಾರಿಗಳ ವಿರುದ್ಧ ಆರೋಪ ಸಹ ಮಾಡಿದ್ದಾರೆ. ಹೀಗಾಗಿ, ವೈದ್ಯನ ಸಂಕಷ್ಟಕ್ಕೆ ಸ್ಪಂದಿಸಲು‌ ಮುಂದಾದ ಆರೋಗ್ಯ ಸಚಿವ ಶ್ರೀರಾಮುಲು ಡಾ. ರವೀಂದ್ರನಾಥ್​ಗೆ ಕರೆಮಾಡಿ, ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿಯಲ್ಲಿ ಇಂದು ತಮ್ಮನ್ನು ಭೇಟಿ ಮಾಡುವಂತೆ  ಸೂಚನೆ ನೀಡಿದ್ದಾರೆ.

Published On - 12:26 pm, Sun, 6 September 20

Follow Us
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ