AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IAS ಅಧಿಕಾರಿಗಳ ದುರಾಡಳಿತದಿಂದ ನೊಂದ ಜೀವ -ಜಿಲ್ಲಾ ಲಸಿಕಾಧಿಕಾರಿ ಆದ್ರು ಆಟೋ ಚಾಲಕ

[lazy-load-videos-and-sticky-control id=”pp8QQEYZ_cU”] ದಾವಣಗೆರೆ: IAS ಅಧಿಕಾರಿಗಳು ನೀಡಿದ ಕಿರುಕುಳದಿಂದಾಗಿ ನೌಕರಿ ಬಿಟ್ಟು ಆಟೋ ಓಡಿಸುತ್ತಿರುವ ಮಾಜಿ ವೈದ್ಯಾಧಿಕಾರಿ ಡಾ.ರವೀಂದ್ರನಾಥ್​ರಿಗೆ ಫೋನ್ ಮಾಡಿ ತಮ್ಮನ್ನು ಭೇಟಿ ಮಾಡುವಂತೆ ಆರೋಗ್ಯ ಸಚಿವ ಶ್ರೀರಾಮುಲು ಸೂಚಿಸಿದ್ದಾರೆ. ಮೂಲತಃ ಜಿಲ್ಲೆಯ ಬಾಡ ಗ್ರಾಮದ ನಿವಾಸಿಯಾಗಿರುವ ಡಾ. ರವೀಂದ್ರನಾಥ್, ಬಳ್ಳಾರಿಯಲ್ಲಿ ಜಿಲ್ಲಾ ಲಸಿಕಾಧಿಕಾರಿ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಈ ವೇಳೆ IAS ಅಧಿಕಾರಿಗಳ ದುರಾಡಳಿತದಿಂದ ಬೇಸತ್ತ ಡಾ. ರವೀಂದ್ರನಾಥ್ ತಮ್ಮ ಉದ್ಯೋಗ ತ್ಯಜಿಸಿದರು. IAS ಅಧಿಕಾರಿಗಳ ದುರಾಡಳಿತದಿಂದ ನೊಂದ ಜೀವ ಎಂದು ತಮ್ಮ ಆಟೋದ […]

IAS ಅಧಿಕಾರಿಗಳ ದುರಾಡಳಿತದಿಂದ ನೊಂದ ಜೀವ -ಜಿಲ್ಲಾ ಲಸಿಕಾಧಿಕಾರಿ ಆದ್ರು ಆಟೋ ಚಾಲಕ
ಸಾಧು ಶ್ರೀನಾಥ್​
|

Updated on:Sep 06, 2020 | 2:44 PM

Share

[lazy-load-videos-and-sticky-control id=”pp8QQEYZ_cU”]

ದಾವಣಗೆರೆ: IAS ಅಧಿಕಾರಿಗಳು ನೀಡಿದ ಕಿರುಕುಳದಿಂದಾಗಿ ನೌಕರಿ ಬಿಟ್ಟು ಆಟೋ ಓಡಿಸುತ್ತಿರುವ ಮಾಜಿ ವೈದ್ಯಾಧಿಕಾರಿ ಡಾ.ರವೀಂದ್ರನಾಥ್​ರಿಗೆ ಫೋನ್ ಮಾಡಿ ತಮ್ಮನ್ನು ಭೇಟಿ ಮಾಡುವಂತೆ ಆರೋಗ್ಯ ಸಚಿವ ಶ್ರೀರಾಮುಲು ಸೂಚಿಸಿದ್ದಾರೆ. ಮೂಲತಃ ಜಿಲ್ಲೆಯ ಬಾಡ ಗ್ರಾಮದ ನಿವಾಸಿಯಾಗಿರುವ ಡಾ. ರವೀಂದ್ರನಾಥ್, ಬಳ್ಳಾರಿಯಲ್ಲಿ ಜಿಲ್ಲಾ ಲಸಿಕಾಧಿಕಾರಿ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಈ ವೇಳೆ IAS ಅಧಿಕಾರಿಗಳ ದುರಾಡಳಿತದಿಂದ ಬೇಸತ್ತ ಡಾ. ರವೀಂದ್ರನಾಥ್ ತಮ್ಮ ಉದ್ಯೋಗ ತ್ಯಜಿಸಿದರು.

IAS ಅಧಿಕಾರಿಗಳ ದುರಾಡಳಿತದಿಂದ ನೊಂದ ಜೀವ ಎಂದು ತಮ್ಮ ಆಟೋದ ಮೇಲೆ ಬರೆಸಿಕೊಂಡಿರುವ ಡಾ. ರವೀಂದ್ರನಾಥ್​ ಜೀವನೋಪಾಯಕ್ಕಾಗಿ ಸದ್ಯ ಆಟೋ ಚಾಲಕನಾಗಿದ್ದಾರೆ. ಜೊತೆಗೆ, ರಾಜ್ಯದ ನಾಲ್ಕು ಜನ ಪ್ರಭಾವಿ IAS ಅಧಿಕಾರಿಗಳ ವಿರುದ್ಧ ಆರೋಪ ಸಹ ಮಾಡಿದ್ದಾರೆ. ಹೀಗಾಗಿ, ವೈದ್ಯನ ಸಂಕಷ್ಟಕ್ಕೆ ಸ್ಪಂದಿಸಲು‌ ಮುಂದಾದ ಆರೋಗ್ಯ ಸಚಿವ ಶ್ರೀರಾಮುಲು ಡಾ. ರವೀಂದ್ರನಾಥ್​ಗೆ ಕರೆಮಾಡಿ, ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿಯಲ್ಲಿ ಇಂದು ತಮ್ಮನ್ನು ಭೇಟಿ ಮಾಡುವಂತೆ  ಸೂಚನೆ ನೀಡಿದ್ದಾರೆ.

Published On - 12:26 pm, Sun, 6 September 20

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!