AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IAS ಅಧಿಕಾರಿಗಳ ದುರಾಡಳಿತದಿಂದ ನೊಂದ ಜೀವ -ಜಿಲ್ಲಾ ಲಸಿಕಾಧಿಕಾರಿ ಆದ್ರು ಆಟೋ ಚಾಲಕ

[lazy-load-videos-and-sticky-control id=”pp8QQEYZ_cU”] ದಾವಣಗೆರೆ: IAS ಅಧಿಕಾರಿಗಳು ನೀಡಿದ ಕಿರುಕುಳದಿಂದಾಗಿ ನೌಕರಿ ಬಿಟ್ಟು ಆಟೋ ಓಡಿಸುತ್ತಿರುವ ಮಾಜಿ ವೈದ್ಯಾಧಿಕಾರಿ ಡಾ.ರವೀಂದ್ರನಾಥ್​ರಿಗೆ ಫೋನ್ ಮಾಡಿ ತಮ್ಮನ್ನು ಭೇಟಿ ಮಾಡುವಂತೆ ಆರೋಗ್ಯ ಸಚಿವ ಶ್ರೀರಾಮುಲು ಸೂಚಿಸಿದ್ದಾರೆ. ಮೂಲತಃ ಜಿಲ್ಲೆಯ ಬಾಡ ಗ್ರಾಮದ ನಿವಾಸಿಯಾಗಿರುವ ಡಾ. ರವೀಂದ್ರನಾಥ್, ಬಳ್ಳಾರಿಯಲ್ಲಿ ಜಿಲ್ಲಾ ಲಸಿಕಾಧಿಕಾರಿ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಈ ವೇಳೆ IAS ಅಧಿಕಾರಿಗಳ ದುರಾಡಳಿತದಿಂದ ಬೇಸತ್ತ ಡಾ. ರವೀಂದ್ರನಾಥ್ ತಮ್ಮ ಉದ್ಯೋಗ ತ್ಯಜಿಸಿದರು. IAS ಅಧಿಕಾರಿಗಳ ದುರಾಡಳಿತದಿಂದ ನೊಂದ ಜೀವ ಎಂದು ತಮ್ಮ ಆಟೋದ […]

IAS ಅಧಿಕಾರಿಗಳ ದುರಾಡಳಿತದಿಂದ ನೊಂದ ಜೀವ -ಜಿಲ್ಲಾ ಲಸಿಕಾಧಿಕಾರಿ ಆದ್ರು ಆಟೋ ಚಾಲಕ
ಸಾಧು ಶ್ರೀನಾಥ್​
|

Updated on:Sep 06, 2020 | 2:44 PM

Share

[lazy-load-videos-and-sticky-control id=”pp8QQEYZ_cU”]

ದಾವಣಗೆರೆ: IAS ಅಧಿಕಾರಿಗಳು ನೀಡಿದ ಕಿರುಕುಳದಿಂದಾಗಿ ನೌಕರಿ ಬಿಟ್ಟು ಆಟೋ ಓಡಿಸುತ್ತಿರುವ ಮಾಜಿ ವೈದ್ಯಾಧಿಕಾರಿ ಡಾ.ರವೀಂದ್ರನಾಥ್​ರಿಗೆ ಫೋನ್ ಮಾಡಿ ತಮ್ಮನ್ನು ಭೇಟಿ ಮಾಡುವಂತೆ ಆರೋಗ್ಯ ಸಚಿವ ಶ್ರೀರಾಮುಲು ಸೂಚಿಸಿದ್ದಾರೆ. ಮೂಲತಃ ಜಿಲ್ಲೆಯ ಬಾಡ ಗ್ರಾಮದ ನಿವಾಸಿಯಾಗಿರುವ ಡಾ. ರವೀಂದ್ರನಾಥ್, ಬಳ್ಳಾರಿಯಲ್ಲಿ ಜಿಲ್ಲಾ ಲಸಿಕಾಧಿಕಾರಿ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಈ ವೇಳೆ IAS ಅಧಿಕಾರಿಗಳ ದುರಾಡಳಿತದಿಂದ ಬೇಸತ್ತ ಡಾ. ರವೀಂದ್ರನಾಥ್ ತಮ್ಮ ಉದ್ಯೋಗ ತ್ಯಜಿಸಿದರು.

IAS ಅಧಿಕಾರಿಗಳ ದುರಾಡಳಿತದಿಂದ ನೊಂದ ಜೀವ ಎಂದು ತಮ್ಮ ಆಟೋದ ಮೇಲೆ ಬರೆಸಿಕೊಂಡಿರುವ ಡಾ. ರವೀಂದ್ರನಾಥ್​ ಜೀವನೋಪಾಯಕ್ಕಾಗಿ ಸದ್ಯ ಆಟೋ ಚಾಲಕನಾಗಿದ್ದಾರೆ. ಜೊತೆಗೆ, ರಾಜ್ಯದ ನಾಲ್ಕು ಜನ ಪ್ರಭಾವಿ IAS ಅಧಿಕಾರಿಗಳ ವಿರುದ್ಧ ಆರೋಪ ಸಹ ಮಾಡಿದ್ದಾರೆ. ಹೀಗಾಗಿ, ವೈದ್ಯನ ಸಂಕಷ್ಟಕ್ಕೆ ಸ್ಪಂದಿಸಲು‌ ಮುಂದಾದ ಆರೋಗ್ಯ ಸಚಿವ ಶ್ರೀರಾಮುಲು ಡಾ. ರವೀಂದ್ರನಾಥ್​ಗೆ ಕರೆಮಾಡಿ, ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿಯಲ್ಲಿ ಇಂದು ತಮ್ಮನ್ನು ಭೇಟಿ ಮಾಡುವಂತೆ  ಸೂಚನೆ ನೀಡಿದ್ದಾರೆ.

Published On - 12:26 pm, Sun, 6 September 20

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ