AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಚಾರಕ್ಕೆ ಬಂದ ನಿಖಿಲ್ ಕುಮಾರಸ್ವಾಮಿಗೆ ತರಾಟೆಗೆ ತೆಗೆದುಕೊಂಡ ಮಹಿಳೆಯರು: ವಿಡಿಯೋ ನೋಡಿ

ಪ್ರಚಾರಕ್ಕೆ ಬಂದ ನಿಖಿಲ್ ಕುಮಾರಸ್ವಾಮಿಗೆ ಮಹಿಳೆ ತರಾಟೆಗೆ ತೆಗೆದುಕೊಂಡಿರುವ ಘಟನೆ ರಾಮನಗರದ ಹಾರೋಹಳ್ಳಿ ತಾಲೂಕಿನ ದೊಡ್ಡಬಾದಿಗೆರೆ ಗ್ರಾಮದಲ್ಲಿ ನಡೆದಿದೆ.

ರಮೇಶ್ ಬಿ. ಜವಳಗೇರಾ
|

Updated on:Apr 10, 2023 | 2:35 PM

Share

ರಾಮನಗರ: ಮೂಲಭೂತ ಸೌಕರ್ಯ ಒದಗಿಸದೇ ಪ್ರಚಾರಕ್ಕೆ ಬಂದ್ರೆ ಓಟ್ ಕೊಡಲ್ಲ ಎಂದು ಪ್ರಚಾರಕ್ಕೆ ಬಂದ ನಿಖಿಲ್ ಕುಮಾರಸ್ವಾಮಿಗೆ ಮಹಿಳೆಯರು ತರಾಟೆಗೆ ತೆಗೆದುಕೊಂಡಿರುವ ಪ್ರಸಂಗ ನಡೆದಿದೆ. ಇಂದು(ಏಪ್ರಿಲ್​ 10) ರಾಮನಗರ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರು ಹಾರೋಹಳ್ಳಿ ತಾಲೂಕಿನ ದೊಡ್ಡಬಾದಿಗೆರೆ ಗ್ರಾಮದಲ್ಲಿ ಪ್ರಚಾರಕ್ಕೆ ಬಂದಾಗ ಈ ಘಟನೆ ನಡೆದಿದೆ.

ನಮಗೆ ಕುಡಿಯುವ ನೀರಿನ ಸೌಲಭ್ಯ ಇಲ್ಲ, ಚರಂಡಿ ವ್ಯವಸ್ಥೆ ಇಲ್ಲ. ನಿಮ್ಮ ತಾಯಿ ಬಂದು ಗುದ್ದಲಿ ಪೂಜೆ ಮಾಡಿದ್ದರು. ಆದರೆ ಕೆಲಸ ಪೂರ್ಣ ಆಗಿಲ್ಲ. ನಮ್ಮ ಗ್ರಾಮದಲ್ಲಿ ಯಾವುದೇ ಅಭಿವೃದ್ಧಿ ಆಗಿಲ್ಲ. ಹಾಗಾಗಿ ನಾವು ಮತಹಾಕಲ್ಲ ಎಂದು ನಿಖಿಲ್​ಗೆ ಮಹಿಳೆಯರು ಕ್ಲಾಸ್ ತೆಗೆದುಕೊಂಡರು. ಈ ವೇಳೆ ಸಮಾಧಾನದಿಂದಲೇ ಮಹಿಳೆಯರ ಸಮಸ್ಯೆ ಆಲಿಸಿದ ನಿಖಿಲ್, ಶೀಘ್ರದಲ್ಲೇ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದರು.

Published On - 2:32 pm, Mon, 10 April 23

ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ
ಹೊಸ ವರ್ಷಕ್ಕೆ ಬೆಂಗಳೂರು ಸಜ್ಜು; ನಗರಾದ್ಯಂತ ಪೊಲೀಸ್ ಕಣ್ಗಾವಲು
ಹೊಸ ವರ್ಷಕ್ಕೆ ಬೆಂಗಳೂರು ಸಜ್ಜು; ನಗರಾದ್ಯಂತ ಪೊಲೀಸ್ ಕಣ್ಗಾವಲು
ಮಹಾರಾಷ್ಟ್ರ ಪೊಲೀಸರ ಹೇಳಿಕೆ ಸತ್ಯಕ್ಕೆ ದೂರವಾಗಿದೆ; ಜಿ ಪರಮೇಶ್ವರ್
ಮಹಾರಾಷ್ಟ್ರ ಪೊಲೀಸರ ಹೇಳಿಕೆ ಸತ್ಯಕ್ಕೆ ದೂರವಾಗಿದೆ; ಜಿ ಪರಮೇಶ್ವರ್
ಮತ್ತೊಂದು ಬಿಗ್ ಎಲಿಮಿನೇಷನ್: ಸ್ಪಂದನಾ-ಮಾಳು ನಡುವೆ ಯಾರು ಹೊರಗೆ?
ಮತ್ತೊಂದು ಬಿಗ್ ಎಲಿಮಿನೇಷನ್: ಸ್ಪಂದನಾ-ಮಾಳು ನಡುವೆ ಯಾರು ಹೊರಗೆ?
ಹಾಲು ಕುಡಿಯಬೇಕಿದ್ದ 5 ವರ್ಷದ ಮೊಮ್ಮಗನಿಗೆ ಮದ್ಯ ಕುಡಿಸಿದ ಅಜ್ಜ!
ಹಾಲು ಕುಡಿಯಬೇಕಿದ್ದ 5 ವರ್ಷದ ಮೊಮ್ಮಗನಿಗೆ ಮದ್ಯ ಕುಡಿಸಿದ ಅಜ್ಜ!