AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಚಾರಕ್ಕೆ ಬಂದ ನಿಖಿಲ್ ಕುಮಾರಸ್ವಾಮಿಗೆ ತರಾಟೆಗೆ ತೆಗೆದುಕೊಂಡ ಮಹಿಳೆಯರು: ವಿಡಿಯೋ ನೋಡಿ

ಪ್ರಚಾರಕ್ಕೆ ಬಂದ ನಿಖಿಲ್ ಕುಮಾರಸ್ವಾಮಿಗೆ ಮಹಿಳೆ ತರಾಟೆಗೆ ತೆಗೆದುಕೊಂಡಿರುವ ಘಟನೆ ರಾಮನಗರದ ಹಾರೋಹಳ್ಳಿ ತಾಲೂಕಿನ ದೊಡ್ಡಬಾದಿಗೆರೆ ಗ್ರಾಮದಲ್ಲಿ ನಡೆದಿದೆ.

ರಮೇಶ್ ಬಿ. ಜವಳಗೇರಾ
|

Updated on:Apr 10, 2023 | 2:35 PM

Share

ರಾಮನಗರ: ಮೂಲಭೂತ ಸೌಕರ್ಯ ಒದಗಿಸದೇ ಪ್ರಚಾರಕ್ಕೆ ಬಂದ್ರೆ ಓಟ್ ಕೊಡಲ್ಲ ಎಂದು ಪ್ರಚಾರಕ್ಕೆ ಬಂದ ನಿಖಿಲ್ ಕುಮಾರಸ್ವಾಮಿಗೆ ಮಹಿಳೆಯರು ತರಾಟೆಗೆ ತೆಗೆದುಕೊಂಡಿರುವ ಪ್ರಸಂಗ ನಡೆದಿದೆ. ಇಂದು(ಏಪ್ರಿಲ್​ 10) ರಾಮನಗರ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರು ಹಾರೋಹಳ್ಳಿ ತಾಲೂಕಿನ ದೊಡ್ಡಬಾದಿಗೆರೆ ಗ್ರಾಮದಲ್ಲಿ ಪ್ರಚಾರಕ್ಕೆ ಬಂದಾಗ ಈ ಘಟನೆ ನಡೆದಿದೆ.

ನಮಗೆ ಕುಡಿಯುವ ನೀರಿನ ಸೌಲಭ್ಯ ಇಲ್ಲ, ಚರಂಡಿ ವ್ಯವಸ್ಥೆ ಇಲ್ಲ. ನಿಮ್ಮ ತಾಯಿ ಬಂದು ಗುದ್ದಲಿ ಪೂಜೆ ಮಾಡಿದ್ದರು. ಆದರೆ ಕೆಲಸ ಪೂರ್ಣ ಆಗಿಲ್ಲ. ನಮ್ಮ ಗ್ರಾಮದಲ್ಲಿ ಯಾವುದೇ ಅಭಿವೃದ್ಧಿ ಆಗಿಲ್ಲ. ಹಾಗಾಗಿ ನಾವು ಮತಹಾಕಲ್ಲ ಎಂದು ನಿಖಿಲ್​ಗೆ ಮಹಿಳೆಯರು ಕ್ಲಾಸ್ ತೆಗೆದುಕೊಂಡರು. ಈ ವೇಳೆ ಸಮಾಧಾನದಿಂದಲೇ ಮಹಿಳೆಯರ ಸಮಸ್ಯೆ ಆಲಿಸಿದ ನಿಖಿಲ್, ಶೀಘ್ರದಲ್ಲೇ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದರು.

Published On - 2:32 pm, Mon, 10 April 23

Follow Us
ಸಿಲಿಂಡರ್ ಕದ್ದು ಪರಾರಿಯಾದ ಕಳ್ಳರು; ಸಿಸಿಟಿವಿಯಲ್ಲಿ ಖತರ್ನಾಕ್ ಕೃತ್ಯ ಸೆರೆ
ಸಿಲಿಂಡರ್ ಕದ್ದು ಪರಾರಿಯಾದ ಕಳ್ಳರು; ಸಿಸಿಟಿವಿಯಲ್ಲಿ ಖತರ್ನಾಕ್ ಕೃತ್ಯ ಸೆರೆ
ಪಶುವೈದ್ಯೆ ಸಾವು: ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ; ಸಮೀಕ್ಷಾ ರೆಡ್ಡಿ ಮಾವ
ಪಶುವೈದ್ಯೆ ಸಾವು: ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ; ಸಮೀಕ್ಷಾ ರೆಡ್ಡಿ ಮಾವ
ಪ್ರವಾಹದಿಂದ ಬಿಹಾರದ ವಿಕ್ರಮಶಿಲಾ ಸೇತುವೆಯ ಕಂಬಕ್ಕೆ ಹಾನಿ
ಪ್ರವಾಹದಿಂದ ಬಿಹಾರದ ವಿಕ್ರಮಶಿಲಾ ಸೇತುವೆಯ ಕಂಬಕ್ಕೆ ಹಾನಿ
ಡಿಕೆಶಿ​​​ನ್ನ ಸಿಎಂ ಮಾಡಿ ಎಂದಿದ್ದಕ್ಕೆ ಬಜೆಟ್​​ನಲ್ಲಿ 1 ರೂ ನೀಡಿಲ್ಲ
ಡಿಕೆಶಿ​​​ನ್ನ ಸಿಎಂ ಮಾಡಿ ಎಂದಿದ್ದಕ್ಕೆ ಬಜೆಟ್​​ನಲ್ಲಿ 1 ರೂ ನೀಡಿಲ್ಲ
ರೂಮಿನಲ್ಲಿ ಕೂಡಿ ಹಾಕಿ ಬೆಲ್ಟ್‌ನಿಂದ ಬಾರಿಸಿದ ಪ್ರಿನ್ಸಿಪಾಲ್!
ರೂಮಿನಲ್ಲಿ ಕೂಡಿ ಹಾಕಿ ಬೆಲ್ಟ್‌ನಿಂದ ಬಾರಿಸಿದ ಪ್ರಿನ್ಸಿಪಾಲ್!
ರಂಜಾನ್ ನಮಾಜ್ ವೇಳೆ ಹೆಜ್ಜೇನು ದಾಳಿ
ರಂಜಾನ್ ನಮಾಜ್ ವೇಳೆ ಹೆಜ್ಜೇನು ದಾಳಿ
‘ಸಿನಿಮಾ ಸೋತಾಗ ಆ ಮಾತನ್ನು ಯಾರಿಗೂ ಹೇಳೇಡಿ’; ರವಿಚಂದ್ರನ್ ಕೋರಿಕೆ
‘ಸಿನಿಮಾ ಸೋತಾಗ ಆ ಮಾತನ್ನು ಯಾರಿಗೂ ಹೇಳೇಡಿ’; ರವಿಚಂದ್ರನ್ ಕೋರಿಕೆ
IPLಗೆ ಚಿನ್ನಸ್ವಾಮಿ ಸಜ್ಜು, ಏನೇನು ಮುನ್ನೆಚ್ಚೆರಿಕೆ ಕೈಗೊಂಡಿದ್ದಾರೆ ನೋಡಿ!
IPLಗೆ ಚಿನ್ನಸ್ವಾಮಿ ಸಜ್ಜು, ಏನೇನು ಮುನ್ನೆಚ್ಚೆರಿಕೆ ಕೈಗೊಂಡಿದ್ದಾರೆ ನೋಡಿ!
ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕೆಎಸ್​ಆರ್​ಟಿಸಿ ಬಸ್ ಪಲ್ಟಿ!
ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕೆಎಸ್​ಆರ್​ಟಿಸಿ ಬಸ್ ಪಲ್ಟಿ!
ಪೆಟ್ರೋಲ್, ಡೀಸೆಲ್​ಗಾಗಿ ರಿಪ್ಪನ್‌ಪೇಟೆ ಬಂಕ್ ಮುಂದೆ ಮುಗಿಬಿದ್ರು ಜನ!
ಪೆಟ್ರೋಲ್, ಡೀಸೆಲ್​ಗಾಗಿ ರಿಪ್ಪನ್‌ಪೇಟೆ ಬಂಕ್ ಮುಂದೆ ಮುಗಿಬಿದ್ರು ಜನ!