Ambareesh: ‘ಅಂಬರೀಷ್ಗೆ ಕುದುರೆ ಹೆಸರು ಮಾತ್ರ ಮರೆಯುತ್ತಿರಲಿಲ್ಲ’; ದೊಡ್ಡಣ್ಣ
ಅಂಬರೀಷ್ ಸ್ಮಾರಕ ಉದ್ಘಾಟನೆಗೊಳ್ಳಲಿದೆ. ಈ ಕಾರಣಕ್ಕೆ ಇಂದಿನ ದಿನ ತುಂಬಾ ವಿಶೇಷ ಎನಿಸಿಕೊಂಡಿದೆ. ಈ ಬಗ್ಗೆ ದೊಡ್ಡಣ್ಣ ಮಾತನಾಡಿದ್ದಾರೆ.
ಇಂದು (ಮಾರ್ಚ್ 27) ಅಂಬರೀಷ್ (Ambareesh) ಅಭಿಮಾನಿಗಳ ಪಾಲಿಗೆ ವಿಶೇಷ ದಿನ. ರೇಸ್ಕೋರ್ಸ್ ರಸ್ತೆಗೆ ಅಂಬರೀಷ್ ಹೆಸರನ್ನು ಇಡಲಾಗುತ್ತಿದೆ. ಇದರ ಜೊತೆಗೆ ಅಂಬರೀಷ್ ಸ್ಮಾರಕ ಉದ್ಘಾಟನೆಗೊಳ್ಳಲಿದೆ. ಈ ಕಾರಣಕ್ಕೆ ಇಂದಿನ ದಿನ ತುಂಬಾ ವಿಶೇಷ ಎನಿಸಿಕೊಂಡಿದೆ. ಈ ಬಗ್ಗೆ ಮಾತನಾಡಿರುವ ದೊಡ್ಡಣ್ಣ, ‘ರೇಸ್ಕೋರ್ಸ್ ರಸ್ತೆಗೆ ಅಂಬರೀಷ್ ಹೆಸರು ಇಡುತ್ತಿರುವುದು ಸೂಕ್ತವಾಗಿದೆ. ಅವರು ಕುದುರೆ ಪ್ರಿಯರಾಗಿದ್ದರು. ಅಂಬರೀಷ್ಗೆ ಮನುಷ್ಯರ ಹೆಸರು ನೆನಪಿಲ್ಲದೆ ಇರದಿದ್ದರೂ ಕುದುರೆಗೆ ಇಟ್ಟ ಹೆಸರು ಮರೆಯುತ್ತಿರಲಿಲ್ಲ’ ಎಂದಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್
ನೌಕಾ ಡ್ರೋನ್ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ

