Ambareesh: ‘ಅಂಬರೀಷ್ಗೆ ಕುದುರೆ ಹೆಸರು ಮಾತ್ರ ಮರೆಯುತ್ತಿರಲಿಲ್ಲ’; ದೊಡ್ಡಣ್ಣ
ಅಂಬರೀಷ್ ಸ್ಮಾರಕ ಉದ್ಘಾಟನೆಗೊಳ್ಳಲಿದೆ. ಈ ಕಾರಣಕ್ಕೆ ಇಂದಿನ ದಿನ ತುಂಬಾ ವಿಶೇಷ ಎನಿಸಿಕೊಂಡಿದೆ. ಈ ಬಗ್ಗೆ ದೊಡ್ಡಣ್ಣ ಮಾತನಾಡಿದ್ದಾರೆ.
ಇಂದು (ಮಾರ್ಚ್ 27) ಅಂಬರೀಷ್ (Ambareesh) ಅಭಿಮಾನಿಗಳ ಪಾಲಿಗೆ ವಿಶೇಷ ದಿನ. ರೇಸ್ಕೋರ್ಸ್ ರಸ್ತೆಗೆ ಅಂಬರೀಷ್ ಹೆಸರನ್ನು ಇಡಲಾಗುತ್ತಿದೆ. ಇದರ ಜೊತೆಗೆ ಅಂಬರೀಷ್ ಸ್ಮಾರಕ ಉದ್ಘಾಟನೆಗೊಳ್ಳಲಿದೆ. ಈ ಕಾರಣಕ್ಕೆ ಇಂದಿನ ದಿನ ತುಂಬಾ ವಿಶೇಷ ಎನಿಸಿಕೊಂಡಿದೆ. ಈ ಬಗ್ಗೆ ಮಾತನಾಡಿರುವ ದೊಡ್ಡಣ್ಣ, ‘ರೇಸ್ಕೋರ್ಸ್ ರಸ್ತೆಗೆ ಅಂಬರೀಷ್ ಹೆಸರು ಇಡುತ್ತಿರುವುದು ಸೂಕ್ತವಾಗಿದೆ. ಅವರು ಕುದುರೆ ಪ್ರಿಯರಾಗಿದ್ದರು. ಅಂಬರೀಷ್ಗೆ ಮನುಷ್ಯರ ಹೆಸರು ನೆನಪಿಲ್ಲದೆ ಇರದಿದ್ದರೂ ಕುದುರೆಗೆ ಇಟ್ಟ ಹೆಸರು ಮರೆಯುತ್ತಿರಲಿಲ್ಲ’ ಎಂದಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos
ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್ಡಿಕೆ ಲೇವಡಿ
ಕಮಿಷನ್ ಪಡೆಯುವಾಗಲೇ ಶಾಸಕ ಲಾಕ್, ಇಲ್ಲಿದೆ ಎಕ್ಸ್ಕ್ಲೂಸಿವ್ ವಿಡಿಯೋ

