AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಗಲಕೋಟೆ: ನಾಗರಹಾವಿನೊಂದಿಗೆ ಕಾಳಗಕ್ಕೆ ಇಳಿದ ಶ್ವಾನ ಸಾವು! ವಿಡಿಯೋ ಇಲ್ಲಿದೆ

ಬಾಗಲಕೋಟೆ: ನಾಗರಹಾವಿನೊಂದಿಗೆ ಕಾಳಗಕ್ಕೆ ಇಳಿದ ಶ್ವಾನ ಸಾವು! ವಿಡಿಯೋ ಇಲ್ಲಿದೆ

ರವಿ ಹೆಚ್ ಮೂಕಿ, ಕಲಘಟಗಿ
| Edited By: Rakesh Nayak Manchi|

Updated on:Nov 26, 2023 | 10:05 AM

Share

ನಾಗರಹಾವು ಮತ್ತು ಪಮೇರಿಯನ್ ಶ್ವಾನದ ನಡುವೆ ಕಾಳಗ ನಡೆದು ಕೊನೆಯಲ್ಲಿ ಶ್ವಾನ ಸಾವನ್ನಪ್ಪಿದ ಘಟನೆ ಬಾಗಲಕೋಟೆ ಜಿಲ್ಲೆಯಲ್ಲಿ ನಡೆದಿದೆ. ಸ್ಥಳಕ್ಕೆ ಉರಗರಕ್ಷಕ ಸ್ನೇಕ್ ರಾಜು ಭೇಟಿನೀಡಿ ನಾಗರಹಾವನ್ನು ಸೆರೆಹಿಡಿದು ಸುರಕ್ಷಿತ ಸ್ಥಳಕ್ಕೆ ಬಿಟ್ಟಿದ್ದಾರೆ.

ಬಾಗಲಕೋಟೆ, ನ.26: ನಾಗರಹಾವು (Cobra) ಮತ್ತು ಪಮೇರಿಯನ್ ಶ್ವಾನದ ನಡುವೆ ಕಾಳಗ ನಡೆದು ಕೊನೆಯಲ್ಲಿ ಶ್ವಾನ ಸಾವನ್ನಪ್ಪಿದ ಘಟನೆ ಬಾಗಲಕೋಟೆ (Bagalkot) ಜಿಲ್ಲೆಯಲ್ಲಿ ನಡೆದಿದೆ. ನವನಗರದ 32ನೇ ಕ್ರಾಸದ್​ನಲ್ಲಿ ಜಗಧೀಶ್ ಹಂಗರಗಿ ಎಂಬವರ ಮನೆಯಂಗಳಕ್ಕೆ ನಾಗರಹಾವು ಎಂಟ್ರಿ ಕೊಟ್ಟಿದೆ. ಆದರೆ, ಈ ಹಾವು ಮನೆಯೊಳಗೆ ಪ್ರವೇಶಿಸದಂತೆ ನೋಡಿಕೊಂಡ ಎಂಟು ವರ್ಷದ ಸಾಕು ನಾಯಿ ಹಾವಿನ ಜೊತೆ ಕಚ್ಚಾಡಿದೆ. ಈ ವೇಳೆ ಹಾವಿನ ಕಡಿತಕ್ಕೆ ಒಳಗಾಗಿ ನಾಯಿ ಸಾವನ್ನಪ್ಪಿದೆ. ಸ್ಥಳಕ್ಕೆ ಉರಗರಕ್ಷಕ ಸ್ನೇಕ್ ರಾಜು ಭೇಟಿನೀಡಿ ನಾಗರಹಾವನ್ನು ಹಿಡಿದು ಸುರಕ್ಷಿತ ಸ್ಥಳಕ್ಕೆ ಕೊಂಡೊಯ್ದು ಬಿಟ್ಟಿದ್ದಾರೆ.

ಮತ್ತಷ್ಟು ವಿಡಿಯೋ ಸ್ಟೋರಿಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ

Published on: Nov 26, 2023 10:04 AM

Follow Us
Ravi H Mooki
Ravi H Mooki

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್‌ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್‌ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ‌ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ‌ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.

Read More