AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಳಜಿ ಕೇಂದ್ರದಲ್ಲಿರೋ ಮಾಲೀಕನ ಕಾಣಲು ಬಂದ ಸಾಕು ನಾಯಿಯ ಮೂಕ ವೇದನೆ,ಎಲ್ಲಿ?

[lazy-load-videos-and-sticky-control id=”PkNSHVZZR5U”] ಕೊಡಗು: ಮನುಷ್ಯ ಮತ್ತು ಸಾಕುಪ್ರಾಣಿಗಳಿಗೆ ಅದೆಂತಹ ಅವಿನಾಭಾವ ಸಂಬಂಧವಿರುತ್ತದೆ ಎಂದರೆ ತಮ್ಮ ಪ್ರೀತಿಪಾತ್ರರನ್ನು ಅದೆಂಥದ್ದೇ ಕಷ್ಟಕಾಲದಲ್ಲೂ ಸಾಕುಪ್ರಾಣಿಗಳು ಬಿಟ್ಟುಕೊಡದಂತಹ ಪ್ರಕರಣಗಳನ್ನು ಸಾಕಷ್ಟು ಭಾರಿ ನೋಡಿದ್ದೇವೆ. ಅಂಥದ್ದೇ ಒಂದು ಪ್ರಕರಣ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು, ಗುಡ್ಡಗಾಡಿನ ಪ್ರದೇಶದ ಜನರು ಗುಡ್ಡ ಕುಸಿತದ ಆತಂಕದಿಂದ ಹಾಗೂ ಮಳೆ ಸೃಷ್ಟಿಸಿರುವ ಪ್ರವಾಹದಿಂದ ಬಚಾವಾಗಲು ಸುರಕ್ಷಿತ ಪ್ರದೇಶಗಳಿಗೆ ತೆರಳುತ್ತಿದ್ದಾರೆ. ಇನ್ನು ಕೆಲವರು ಜಿಲ್ಲಾಡಳಿತ ವ್ಯವಸ್ಥೆ ಮಾಡಿರುವ ಕಾಳಜಿ ಕೇಂದ್ರಗಳಿಗೆ ಬರುತ್ತಿದ್ದಾರೆ. ಹೀಗೆ ಪ್ರವಾಹದಿಂದ […]

ಕಾಳಜಿ ಕೇಂದ್ರದಲ್ಲಿರೋ ಮಾಲೀಕನ ಕಾಣಲು ಬಂದ ಸಾಕು ನಾಯಿಯ ಮೂಕ ವೇದನೆ,ಎಲ್ಲಿ?
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Aug 09, 2020 | 2:37 PM

Share

[lazy-load-videos-and-sticky-control id=”PkNSHVZZR5U”]

ಕೊಡಗು: ಮನುಷ್ಯ ಮತ್ತು ಸಾಕುಪ್ರಾಣಿಗಳಿಗೆ ಅದೆಂತಹ ಅವಿನಾಭಾವ ಸಂಬಂಧವಿರುತ್ತದೆ ಎಂದರೆ ತಮ್ಮ ಪ್ರೀತಿಪಾತ್ರರನ್ನು ಅದೆಂಥದ್ದೇ ಕಷ್ಟಕಾಲದಲ್ಲೂ ಸಾಕುಪ್ರಾಣಿಗಳು ಬಿಟ್ಟುಕೊಡದಂತಹ ಪ್ರಕರಣಗಳನ್ನು ಸಾಕಷ್ಟು ಭಾರಿ ನೋಡಿದ್ದೇವೆ. ಅಂಥದ್ದೇ ಒಂದು ಪ್ರಕರಣ ಜಿಲ್ಲೆಯಲ್ಲಿ ನಡೆದಿದೆ.

ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು, ಗುಡ್ಡಗಾಡಿನ ಪ್ರದೇಶದ ಜನರು ಗುಡ್ಡ ಕುಸಿತದ ಆತಂಕದಿಂದ ಹಾಗೂ ಮಳೆ ಸೃಷ್ಟಿಸಿರುವ ಪ್ರವಾಹದಿಂದ ಬಚಾವಾಗಲು ಸುರಕ್ಷಿತ ಪ್ರದೇಶಗಳಿಗೆ ತೆರಳುತ್ತಿದ್ದಾರೆ. ಇನ್ನು ಕೆಲವರು ಜಿಲ್ಲಾಡಳಿತ ವ್ಯವಸ್ಥೆ ಮಾಡಿರುವ ಕಾಳಜಿ ಕೇಂದ್ರಗಳಿಗೆ ಬರುತ್ತಿದ್ದಾರೆ.

ಹೀಗೆ ಪ್ರವಾಹದಿಂದ ಮನೆ ಕಳೆದುಕೊಂಡ ಮನೆ ಮಾಲೀಕ ಕಾಳಜಿ ಕೇಂದ್ರಕ್ಕೆ ತೆರಳಿದ್ದಾನೆ. ಈ ನಡುವೆ ಆತ ಸಾಕಿದ್ದ ಶ್ವಾನ ತನ್ನ ಮಾಲೀಕನನ್ನು ಹುಡುಕಿಕೊಂಡು ಬಂದಿದ್ದು, ಕೇಂದ್ರದ ಮುಂದೆ ಕಾದು ಕುಳಿತಿದೆ. ಶ್ವಾನವನ್ನು ಯಾರೇ ಅಲ್ಲಿಂದ ಓಡಿಸಲು ಪ್ರಯತ್ನಿಸಿದರೂ ಸಹ ಶ್ವಾನ ಕಾಳಜಿ ಕೇಂದ್ರವನ್ನು ಬಿಟ್ಟು ಹೋಗದೆ ಅಲ್ಲೇ ತನ್ನ ಮಾಲಿಕನಿಗೆ ಕಾಯುತ್ತಿರುವ ಶ್ವಾನದ ಮೂಕರೋದನೆ ಮನಸ್ಸು ಕಲಕುವಂತಿತ್ತು.

Published On - 12:12 pm, Sun, 9 August 20

Follow Us
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
TV9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ DIG ಬೋರಲಿಂಗಯ್ಯ, ಅರುಣ್ ಯೋಗಿರಾಜ್
TV9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ DIG ಬೋರಲಿಂಗಯ್ಯ, ಅರುಣ್ ಯೋಗಿರಾಜ್
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ