ಕಲಬುರಗಿಯಲ್ಲಿ ಸಿದ್ದರಾಮಯ್ಯಗೆ ಬೃಹತ್ ಡೊಳ್ಳಿನ ಹಾರ ಹಾಕಿದ ಬೆಂಬಲಿಗ
ಕಲಬುರಗಿ ಜಿಲ್ಲೆಯ ಅಫಜಲಪುರ ಪಟ್ಟಣದಲ್ಲಿ ವಿಪಕ್ಷನಾಯಕ ಸಿದ್ದರಾಮಯ್ಯ ಅವರಿಗೆ ಬೃಹತ್ ಡೊಳ್ಳಿನ ಹಾರ ಹಾಕಿದ್ದಾರೆ.
ಕಲಬುರಗಿ: ಕಾಂಗ್ರೆಸ್ ನಾಯಕರು ಕ್ಷೇತ್ರವಾರು ಪ್ರಜಾಧ್ವನಿ ಹೆಸರಿನ ಬಸ್ ಯತ್ರೆ ಮಾಡುತ್ತಿದ್ದಾರೆ. ಇದರಂತೆ ವಿಪಕ್ಷನಾಯಕ ಸಿದ್ದರಾಮಯ್ಯ ನೇತೃತ್ವದ ಬಸ್ ಯಾತ್ರೆ ಕಲ್ಯಾಣ ಕರ್ನಾಟಕ ಭಾಗದಲ್ಲಿದ್ದು, ಇಂದು (ಫೆ.7) ಕಲಬುರಗಿ ಪ್ರವೇಶಿಸಿದೆ. ಜಿಲ್ಲೆಯ ಅಫಜಲಪುರ ಪಟ್ಟಣಕ್ಕೆ ಬಸ್ ಯಾತ್ರೆ ತಲುಪಿದೆ. ಪಟ್ಟಣದಲ್ಲಿ ಸಿದ್ದರಾಮಯ್ಯ ಅವರಿಗೆ ಬೆಂಬಲಿಗ ಜೆ.ಎಂ ಕೊರಬು ಎಂಬುವರು ಬೃಹತ್ ಡೊಳ್ಳಿನ ಹಾರ ಹಾಕಿದ್ದಾರೆ.
Follow Us
Latest Videos
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು

