ಕಾವೇರಿ ನದಿಯಲ್ಲಿ‌ ಮುಳುಗಡೆಯಾಯ್ತು ದೋಣಿ ಕಡವು ಗ್ರಾಮ; ಪ್ರಾಣ ಕೈಯಲ್ಲಿ ಹಿಡಿದು ಪ್ರವಾಹ ದಾಟುತ್ತಿರೋ ಜನರು

ಕರ್ನಾಟಕದ ಹಲವೆಡೆ ವರುಣಾರ್ಭಟಕ್ಕೆ ಜನಜೀವನ ಅಸ್ತವ್ಯಸ್ತವಾಗಿದೆ. ಅದರಂತೆ ಕೊಡಗು ಜಿಲ್ಲೆಯ ದೋಣಿಕಡವು, ಕೂಡಕಂಡಿ ಪರಂಬು ಗ್ರಾಮಗಳು ಕಾವೇರಿ ನದಿಯಲ್ಲಿ‌ ಮುಳುಗಡೆಯಾಗಿವೆ. ಈ ಹಿನ್ನಲೆ ನಾಡ ದೋಣಿಯನ್ನು ಬಳಕೆ ಮಾಡಿ, ಅಲ್ಲಿನ ಜನರು ತುಂಬಿದ ಪ್ರವಾಹ ದಾಟಲು ಹರಸಾಹಸ ಪಡುತ್ತಿದ್ದಾರೆ.

ಕಾವೇರಿ ನದಿಯಲ್ಲಿ‌ ಮುಳುಗಡೆಯಾಯ್ತು ದೋಣಿ ಕಡವು ಗ್ರಾಮ; ಪ್ರಾಣ ಕೈಯಲ್ಲಿ ಹಿಡಿದು ಪ್ರವಾಹ ದಾಟುತ್ತಿರೋ ಜನರು
|

Updated on: Jul 26, 2024 | 4:19 PM

ಕೊಡಗು, ಜು.26: ರಾಜ್ಯಾದ್ಯಂತ ಭರ್ಜರಿ ಮಳೆಯಾಗುತ್ತಿದ್ದು, ಹಲವಾರು ಗ್ರಾಮಗಳು ಮುಳುಗಡೆಯಾಗಿದೆ. ಅದರಂತೆ ಕಾವೇರಿ ನದಿಯಲ್ಲಿ‌ ಕೊಡಗು ಜಿಲ್ಲೆಯ ದೋಣಿಕಡವು, ಕೂಡಕಂಡಿ ಪರಂಬು ಗ್ರಾಮಗಳು ಮಳೆಗೆ ಜಲಾವೃತವಾಗಿದೆ. ಈ ಹಿನ್ನಲೆ ನಾಡ ದೋಣಿಯನ್ನು ಬಳಕೆ ಮಾಡಿ, ಅಲ್ಲಿನ ಜನರು ತುಂಬಿದ ಪ್ರವಾಹ ದಾಟಲು ಹರಸಾಹಸ ಪಡುತ್ತಿದ್ದಾರೆ. ಹೌದು, ಭಾರಿ ಗಾಳಿ‌-ಮಳೆಗೆ ಪ್ರವಾಹದಲ್ಲಿ ದೋಣಿ ಓಲಾಡುತ್ತಿದೆ. ಅದರಲ್ಲಿಯೇ ಪ್ರಾಣ ಕೈಯಲ್ಲಿ ಹಿಡಿದು ಪ್ರವಾಹ ದಾಟುತ್ತಿದ್ದಾರೆ. ಇನ್ನು ಲೈಫ್ ಜಾಕೆಟ್ ನೀಡದೆ ಜಿಲ್ಲಾಡಳಿತ ನಿರ್ಲಕ್ಷ್ಯ ತೋರಿದ್ದು, ಗ್ರಾಮಸ್ಥರ ಜೀವದೊಂದಿಗೆ ಚೆಲ್ಲಾಟವಾಡುತ್ತಿದೆ. ತಕ್ಷಣವೇ ಲೈಫ್ ಜಾಕೆಟ್ ನೀಡುವಂತೆ ಟಿವಿ9 ಮೂಲಕ ಗ್ರಾಮಸ್ಥರು ಆಗ್ರಹಿಸಿದ್ದಾರೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!
ಬರೋಬ್ಬರಿ 111 ಎಸೆತಗಳು... ಕೆಟ್ಟ ರೀತಿಯಲ್ಲಿ ಔಟಾದ ಕೆಎಲ್ ರಾಹುಲ್
ಬರೋಬ್ಬರಿ 111 ಎಸೆತಗಳು... ಕೆಟ್ಟ ರೀತಿಯಲ್ಲಿ ಔಟಾದ ಕೆಎಲ್ ರಾಹುಲ್
‘ಕೆಡಿ’ ಸಿನಿಮಾ ಶೂಟಿಂಗ್ ಸೆಟ್​ನಲ್ಲಿ ಧ್ರುವ ಸರ್ಜಾ ಗಣೇಶೋತ್ಸವ ಆಚರಣೆ
‘ಕೆಡಿ’ ಸಿನಿಮಾ ಶೂಟಿಂಗ್ ಸೆಟ್​ನಲ್ಲಿ ಧ್ರುವ ಸರ್ಜಾ ಗಣೇಶೋತ್ಸವ ಆಚರಣೆ