KPCC president; ನಿಮ್ಹಾನ್ಸ್ ಸೇರಲು ಅರ್ಹ ವ್ಯಕ್ತಿಗಳ ಬಗ್ಗೆ ಕಾಮೆಂಟ್ ಮಾಡುವುದಿಲ್ಲ: ಡಿಕೆ ಶಿವಕುಮಾರ್
ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಶಿವಕುಮಾರ್, ಮಾನಸಿಕ ಅಸ್ವಸ್ಥರು, ನಿಮ್ಹಾನ್ಸ್ ನಲ್ಲಿ ಭರ್ತಿಯಾಗಲು ಅರ್ಹರಾಗಿರುವ ವ್ಯಕ್ತಿಗಳ ಬಗ್ಗೆ ಕಾಮೆಂಟ್ ಮಾಡುವುದಿಲ್ಲ ಎಂದು ಹೇಳಿದರು.
ಬೆಂಗಳೂರು: ಗೋಕಾಕ್ ನಲ್ಲಿ ಇಂದು ವಿಜಯ ಸಂಕಲ್ಪ ಯಾತ್ರೆಯ ಸಮಾವೇಶದಲ್ಲಿ ಮಾತಾಡವಾಗ ಅಲ್ಲಿನ ಶಾಸಕ ರಮೇಶ್ ಜಾರಕಿಹೊಳಿ (Ramesh Jarkiholi) ಅವರು; ರಾಜ್ಯಸರ್ಕಾರದಲ್ಲಿ ಸಚಿವರೊಬ್ಬರ ಸಿಡಿ ಇಟ್ಟುಕೊಂಡಿರುವ ಡಿಕೆ ಶಿವಕುಮಾರ್ (DK Shivakumar), ಕಾಂಗ್ರೆಸ್ ಪಕ್ಷಕ್ಕೆ ಸೇರುವಂತೆ ಬ್ಕ್ಯಾಕ್ ಮೇಲ್ ಮಾಡುತ್ತಿದ್ದಾರೆ ಅಂತ ಹೇಳಿರುವುದಕ್ಕೆ ಕೆಪಿಸಿಸಿ ಅಧ್ಯಕ್ಷ ಸ್ಟ್ರಾಂಗ್ ಆಗಿ ರಿಯಾಕ್ಟ್ ಮಾಡಿದ್ದಾರೆ. ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಶಿವಕುಮಾರ್, ಮಾನಸಿಕ ಅಸ್ವಸ್ಥರು, ನಿಮ್ಹಾನ್ಸ್ ನಲ್ಲಿ (NIMHANS) ಭರ್ತಿಯಾಗಲು ಅರ್ಹರಾಗಿರುವ ವ್ಯಕ್ತಿಗಳ ಬಗ್ಗೆ ಕಾಮೆಂಟ್ ಮಾಡುವುದಿಲ್ಲ ಎಂದು ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Mar 13, 2023 12:57 PM
Latest Videos
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?

