AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶ್ವದಲ್ಲೇ ಅತಿ ಶ್ರೇಷ್ಠವಾದ ಸಂವಿಧಾನವನ್ನು ಡಾ ಅಂಬೇಡ್ಕರ್ ಭಾರತಕ್ಕೆ ನೀಡಿದ್ದಾರೆ: ಬಿಎಸ್ ಯಡಿಯೂರಪ್ಪ

ವಿಶ್ವದಲ್ಲೇ ಅತಿ ಶ್ರೇಷ್ಠವಾದ ಸಂವಿಧಾನವನ್ನು ಡಾ ಅಂಬೇಡ್ಕರ್ ಭಾರತಕ್ಕೆ ನೀಡಿದ್ದಾರೆ: ಬಿಎಸ್ ಯಡಿಯೂರಪ್ಪ

ಅರುಣ್​ ಕುಮಾರ್​ ಬೆಳ್ಳಿ
|

Updated on: Nov 26, 2024 | 12:34 PM

ಹೋರಾಟ ಮಾಡೋದನ್ನು ಬಿಟ್ಟು ತಮ್ಮೊಂದಿಗೆ ಕೈ ಜೋಡಿಸುವಂತೆ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಬಿವೈ ವಿಜಯೇಂದ್ರ ಮನವಿ ಮಾಡಿದ್ದಾರೆ, ಆದರೆ ಯತ್ನಾಳ್ ಸ್ವಪ್ರತಿಷ್ಠೆಗಾಗಿ ಅದನ್ನು ಮುಂದುವರಿಸಿದ್ದಾರೆ, ಇದು ಅವರಿಗೆ ಶೋಭೆ ತರುವಂಥದಲ್ಲ, ಈಗಲಾದರೂ ಅವರು ಬಂದು ಎಲ್ಲರೊಂದಿಗೆ ಕೈ ಜೋಡಿಸಬೇಕೆಂದು ಯಡಿಯೂರಪ್ಪ ಹೇಳಿದರು.

ಬೆಂಗಳೂರು: ಭಾರತದಾದ್ಯಂತ ಇಂದು ಸಂವಿಧಾನ ದಿನವನ್ನು ಆಚರಿಸಲಾಗುತ್ತಿದೆ. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಮಾಜಿ ಮುಖ್ಯಮಂತ್ರಿ ಮತ್ತು ಹಿರಿಯ ಬಿಜೆಪಿ ನಾಯಕ ಬಿಎಸ್ ಯಡಿಯುರಪ್ಪನವರು, ಡಾ ಬಾಬಾ ಸಾಹೇಬ ಅಂಬೇಡ್ಕರ್ ಅವರು ವಿಶ್ವದಲ್ಲೇ ಅತಿ ಶ್ರೇಷ್ಠ ಎನಿಸಿಕೊಂಡಿರುವ ಸಂವಿಧಾನವನ್ನು ದೇಶಕ್ಕೆ ನೀಡಿದ ದಿನವಾಗಿದೆ, ರಾಷ್ಟ್ರದ ಉದ್ದಗಲಕ್ಕೆ ಇವತ್ತಿನ ದಿನವನ್ನು ಸಂವಿಧಾನ ದಿನವಾಗಿ ಅಚರಿಸಲಾಗುತ್ತದೆ ಎಂದು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:   ಬಿಜೆಪಿ ಸೋಲಿಗೆ ಯತ್ನಾಳ್​ನ ಹರಕು ಬಾಯಿ ಕಾರಣ: ರೇಣುಕಾಚಾರ್ಯ ವಾಗ್ದಾಳಿ