ಡಾ ಮಂಜುನಾಥ್ ಜೆಡಿಎಸ್ ಪಕ್ಷವಲ್ಲ, ಬಿಜೆಪಿಯ ಅಭ್ಯರ್ಥಿ; ಪಕ್ಷದ ವರಿಷ್ಠರು ಅವರನ್ನು ಇಷ್ಟಪಟ್ಟಿದ್ದಾರೆ: ಜಿಟಿ ದೇವೇಗೌಡ

ಈ ದ್ವಂದ್ವ, ಗೊಂದಲ ಬಗ್ಗೆ ಜೆಡಿಎಸ್ ಹಿರಿಯ ನಾಯಕ ಜಿಟಿ ದೇವೇಗೌಡರನ್ನು ಕೇಳಿದರೆ, ಡಾ ಮಂಜುನಾಥ್ ತಮ್ಮ ಪಕ್ಷದ ಅಭ್ಯರ್ಥಿಯೇ ಅಲ್ಲ, ಅವರು ಬಿಜೆಪಿಯ ಕ್ಯಾಂಡಿಡೇಟ್, ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ಅವರನ್ನು ಇಷ್ಟಪಟ್ಟಿದ್ದಾರೆ ಎಂದು ಹೇಳುತ್ತಾರೆ.

ಡಾ ಮಂಜುನಾಥ್ ಜೆಡಿಎಸ್ ಪಕ್ಷವಲ್ಲ, ಬಿಜೆಪಿಯ ಅಭ್ಯರ್ಥಿ; ಪಕ್ಷದ ವರಿಷ್ಠರು ಅವರನ್ನು ಇಷ್ಟಪಟ್ಟಿದ್ದಾರೆ: ಜಿಟಿ ದೇವೇಗೌಡ
|

Updated on: Mar 19, 2024 | 7:14 PM

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಹೆಚ್ ಡಿ ದೇವೇಗೌಡ (HD Devegowda) ಅವರ ಅಳಿಯ ಡಾ ಸಿಎನ್ ಮಂಜುನಾಥ (Dr CN Manjunath) ಅವರನ್ನು ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಸಿರುವುದು ಜೆಡಿಎಸ್ ಪಕ್ಷವು ಬಿಜೆಪಿ ಜೊತೆ ಮಾಡಿಕೊಂಡಿರುವ ಸೀಟು ಹೊಂದಾಣಿಕೆ ಮೇಲೆ ಪ್ರಭಾವ ಬೀರಿ ಹೆಚ್ ಡಿ ಕುಮಾರಸ್ವಾಮಿ (HD Kumaraswamy) ಕೇವಲ ಎರಡು ಕ್ಷೇತ್ರಗಳಿಗೆ ತೃಪ್ತಿಪಟ್ಟುಕೊಳ್ಳಬೇಕಾದ ಸನ್ನಿವೇಶ ಸೃಷ್ಟಿಸಿದೆಯೇ? ಬಿಜೆಪಿ ನಾಯಕರ ಧೋರಣೆ ಮತ್ತು ಕುಮಾರಸ್ವಾಮಿಯವರ ಅನ್ಯಮನಸ್ಕತೆ ಗಮನಿಸುತ್ತಿದ್ದರೆ ಕನ್ನಡಿಗರಿಗೆ ಹಾಗೆ ಅನ್ನಿಸದಿರದು. ಮಂಜುನಾಥ ಅವರ ಹೆಸರು ಪ್ರಪೋಸ್ ಮಾಡಿ ಕುಮಾರಸ್ವಾಮಿ ಮಾಸ್ಟರ್ ಸ್ಟ್ರೋಕ್ ಅಡಿದ ಸಂತಸದಲ್ಲಿದ್ದರು. ಆದರೆ ಅವರು ಚಾಪೆ ಕೆಳಗೆ ತೂರಿದರೆ ಬಿಜೆಪಿ ನಾಯಕರು ರಂಗೋಲಿ ಕೆಳಗೆ ತೂರಿದ್ದಾರೆ! ಈ ದ್ವಂದ್ವ, ಗೊಂದಲ ಬಗ್ಗೆ ಜೆಡಿಎಸ್ ಹಿರಿಯ ನಾಯಕ ಜಿಟಿ ದೇವೇಗೌಡರನ್ನು (GT Devegowda) ಕೇಳಿದರೆ, ಅವರು ಡಾ ಮಂಜುನಾಥ್ ತಮ್ಮ ಪಕ್ಷದ ಅಭ್ಯರ್ಥಿಯೇ ಅಲ್ಲ, ಅವರು ಬಿಜೆಪಿಯ ಕ್ಯಾಂಡಿಡೇಟ್, ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ಅವರನ್ನು ಇಷ್ಟಪಟ್ಟಿದ್ದಾರೆ ಎಂದು ಹೇಳುತ್ತಾರೆ. ಡಾ ಮಂಜುನಾಥ್ ಯಾವತ್ತೂ ರಾಜಕೀಯದ ಬಗ್ಗೆ ಮಾತಾಡಿಲ್ಲ, ಅವರಿಗೆ ರಾಜಕೀಯ ಅನ್ನೋದು ಗೊತ್ತಿಲ್ಲ, ಅವರ ಜನಪ್ರಿಯತೆಯನ್ನು ನೋಡಿ ಬಿಜೆಪಿ ನಾಯಕರು ಪಕ್ಷಕ್ಕೆ ಸೇರಿಸಿಕೊಂಡಿದ್ದಾರೆ ಎಂದು ದೇವೇಗೌಡ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇನ್ನಷ್ಟು ಓದಿ:    ನಮ್ಮ ನೋವು ಅರ್ಥವಾದರೆ ಜೀವಂತವಾಗಿದ್ದೇವೆ, ಬೇರೆಯವರ ನೋವು ಅರ್ಥವಾದರೆ ಮನುಷ್ಯರಾಗಿದ್ದೇವೆ ಅಂತರ್ಥ: ಡಾ ಸಿಎನ್ ಮಂಜುನಾಥ್

Follow us
‘ದರ್ಶನ್ ಆರೋಪಿ , ಕಣ್ಣಾರೆ ನೋಡದ ಪ್ರಕರಣದ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ‘
‘ದರ್ಶನ್ ಆರೋಪಿ , ಕಣ್ಣಾರೆ ನೋಡದ ಪ್ರಕರಣದ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ‘
ಪ್ರೈಮ್ ಡೇ ವಿಶೇಷ ಆಫರ್ ಸೇಲ್ ದಿನಾಂಕ ಪ್ರಕಟಿಸಿದ ಅಮೆಜಾನ್
ಪ್ರೈಮ್ ಡೇ ವಿಶೇಷ ಆಫರ್ ಸೇಲ್ ದಿನಾಂಕ ಪ್ರಕಟಿಸಿದ ಅಮೆಜಾನ್
ಆಷಾಢ ಮಾಸದಲ್ಲಿ ಮೆಹಂದಿ ಹಚ್ಚಿಕೊಳ್ಳುವುದರ ಮಹತ್ವ ತಿಳಿದುಕೊಳ್ಳಿ
ಆಷಾಢ ಮಾಸದಲ್ಲಿ ಮೆಹಂದಿ ಹಚ್ಚಿಕೊಳ್ಳುವುದರ ಮಹತ್ವ ತಿಳಿದುಕೊಳ್ಳಿ
ಆಷಾಢ ಅಮಾವಾಸ್ಯೆ ದಿನ ಲಕ್ಷ್ಮಿ ದರ್ಶನ, ಗೋವು ಸ್ಪರ್ಶದಿಂದ ಒಳಿತಾಗಲಿದೆ
ಆಷಾಢ ಅಮಾವಾಸ್ಯೆ ದಿನ ಲಕ್ಷ್ಮಿ ದರ್ಶನ, ಗೋವು ಸ್ಪರ್ಶದಿಂದ ಒಳಿತಾಗಲಿದೆ
ಅಸ್ಸಾಂನಲ್ಲಿ ಭೀಕರ ಪ್ರವಾಹ; ಪ್ರಾಣ ಒತ್ತೆಯಿಟ್ಟು ಕರುವನ್ನು ಕಾಪಾಡಿದ ಜನ
ಅಸ್ಸಾಂನಲ್ಲಿ ಭೀಕರ ಪ್ರವಾಹ; ಪ್ರಾಣ ಒತ್ತೆಯಿಟ್ಟು ಕರುವನ್ನು ಕಾಪಾಡಿದ ಜನ
ದರ್ಶನ್​ ಮಾಡಿದ್ದೇ ಸರಿ ಎನ್ನುವ ಅಭಿಮಾನಿಗಳಿಗೆ ಕಿವಿಮಾತು ಹೇಳಿದ ಸುಮಲತಾ
ದರ್ಶನ್​ ಮಾಡಿದ್ದೇ ಸರಿ ಎನ್ನುವ ಅಭಿಮಾನಿಗಳಿಗೆ ಕಿವಿಮಾತು ಹೇಳಿದ ಸುಮಲತಾ
ರಾತ್ರಿ ಆದ್ರೂ ಜನಸಾಗರ ಕಂಡು ಕೈ ಎತ್ತಿ ಮುಗಿದ ರೋಹಿತ್, ಕೊಹ್ಲಿ
ರಾತ್ರಿ ಆದ್ರೂ ಜನಸಾಗರ ಕಂಡು ಕೈ ಎತ್ತಿ ಮುಗಿದ ರೋಹಿತ್, ಕೊಹ್ಲಿ
ಟೀಂ ಇಂಡಿಯಾ ವಿಜಯೋತ್ಸವದಲ್ಲಿ ಅಂಬ್ಯುಲೆನ್ಸ್‌ಗೆ ದಾರಿ ಮಾಡಿಕೊಟ್ಟ ಫ್ಯಾನ್ಸ್
ಟೀಂ ಇಂಡಿಯಾ ವಿಜಯೋತ್ಸವದಲ್ಲಿ ಅಂಬ್ಯುಲೆನ್ಸ್‌ಗೆ ದಾರಿ ಮಾಡಿಕೊಟ್ಟ ಫ್ಯಾನ್ಸ್
ಮುಂಬೈನಲ್ಲಿ ಜನಸಾಗರ ಮಧ್ಯೆ ಕಪ್ ಹಿಡಿದು ಕುಣಿದ ಬ್ಯೂ ಬಾಯ್ಸ್: ವಿಡಿಯೋ ನೋಡಿ
ಮುಂಬೈನಲ್ಲಿ ಜನಸಾಗರ ಮಧ್ಯೆ ಕಪ್ ಹಿಡಿದು ಕುಣಿದ ಬ್ಯೂ ಬಾಯ್ಸ್: ವಿಡಿಯೋ ನೋಡಿ
ಬ್ರಹ್ಮಾವರ ತಾಲ್ಲೂಕಿನ ಮಡಿಸಾಲು ಹಳ್ಳ ಉಕ್ಕಿ ತಗ್ಗುಪ್ರದೇಶಗಳು ಜಲಾವೃತ
ಬ್ರಹ್ಮಾವರ ತಾಲ್ಲೂಕಿನ ಮಡಿಸಾಲು ಹಳ್ಳ ಉಕ್ಕಿ ತಗ್ಗುಪ್ರದೇಶಗಳು ಜಲಾವೃತ