Karnataka Assembly Polls: ಪತಿಗಾಗಿ ಉತ್ತರ ಮತ್ತು ಮಾವನಿಗಾಗಿ ದಕ್ಷಿಣ ದಾವಣಗೆರೆಯಲ್ಲಿ ಪ್ರಚಾರ ಮಾಡುತ್ತಿರುವ ಡಾ ಪ್ರಭಾ ಮಲ್ಲಿಕಾರ್ಜುನ

ಪತಿ ಮತ್ತು ಮಾವ ಇಬ್ಬರಿಗಾಗಿಯೂ ಒಂದೇ ನಗರದ ಎರಡು ಕ್ಷೇತ್ರಗಳಲ್ಲಿ ಒಟ್ಟಿಗೆ ಚುನಾವಣಾ ಪ್ರಚಾರ ಮಾಡಿದ ರಾಜ್ಯದ ಮೊದಲು ಮಹಿಳೆ ಡಾ ಪ್ರಭಾ ಆಗಿರಬಹುದು.

Karnataka Assembly Polls: ಪತಿಗಾಗಿ ಉತ್ತರ ಮತ್ತು ಮಾವನಿಗಾಗಿ ದಕ್ಷಿಣ ದಾವಣಗೆರೆಯಲ್ಲಿ ಪ್ರಚಾರ ಮಾಡುತ್ತಿರುವ ಡಾ ಪ್ರಭಾ ಮಲ್ಲಿಕಾರ್ಜುನ
|

Updated on: Apr 11, 2023 | 4:27 PM

ದಾವಣಗೆರೆ: ನಗರದಲ್ಲಿ ಮನೆಮನೆಗೆ ಭೇಟಿ ನೀಡುತ್ತಾ ಪ್ರಚಾರ ಮಾಡುತ್ತಿರುವ ಇವರು ಡಾ ಪ್ರಭಾ ಮಲ್ಲಿಕಾರ್ಜುನ (Dr Prabha Mallikarjun), ದಾವಣಗೆರೆ ಉತ್ತರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮತ್ತು ಮಾಜಿ ಸಚಿವ ಎಸ್ಎಸ್ ಮಲ್ಲಿಕಾರ್ಜುನ (SS Mallikarjun) ಪತ್ನಿ. ಅಂದಹಾಗೆ, ಇವರು ಕೇವಲ ತಮ್ಮ ಪತಿಗಾಗಿ ಪ್ರಚಾರ ಮಾಡುತ್ತಿಲ್ಲ. ಅವರ ಮಾವ ಮತ್ತು ಹಿರಿಯ ಕಾಂಗ್ರೆಸ್ ನಾಯಕ ಶ್ಯಾಮನೂರು ಶಿವಶಂಕರಪ್ಪ (Shamanur Shivashankarappa) ಪರವಾಗಿಯೂ ಮತ ಯಾಚಿಸುತ್ತಿದ್ದಾರೆ. ಶಿವಶಂಕ್ರಪ್ಪನವರು ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದಾರೆ. ಪತಿ ಮತ್ತು ಮಾವ ಇಬ್ಬರಿಗಾಗಿಯೂ ಒಂದೇ ನಗರದ ಎರಡು ಕ್ಷೇತ್ರಗಳಲ್ಲಿ ಒಟ್ಟಿಗೆ ಚುನಾವಣಾ ಪ್ರಚಾರ ಮಾಡಿದ ರಾಜ್ಯದ ಮೊದಲು ಮಹಿಳೆ ಡಾ ಪ್ರಭಾ ಆಗಿರಬಹುದು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ದರ್ಶನ್ ನನಗೆ ಚೀಲದ ತುಂಬ ಹಣ ಕಳಿಸಿದ್ದರು: ನಟ ಹರೀಶ್ ರಾಯ್
ದರ್ಶನ್ ನನಗೆ ಚೀಲದ ತುಂಬ ಹಣ ಕಳಿಸಿದ್ದರು: ನಟ ಹರೀಶ್ ರಾಯ್
ಅಮರನಾಥ ಗುಹೆಗೆ ಮೊದಲ ಬ್ಯಾಚ್​ನ 1100​​ ಭಕ್ತರಿಂದ ಯಾತ್ರೆ ಆರಂಭ
ಅಮರನಾಥ ಗುಹೆಗೆ ಮೊದಲ ಬ್ಯಾಚ್​ನ 1100​​ ಭಕ್ತರಿಂದ ಯಾತ್ರೆ ಆರಂಭ
ಸಿದ್ದರಾಮಯ್ಯ ಡೆಮೋಕ್ರ್ಯಾಟಿಕಲ್ಲೀ ನೇಮಕವಾಗಿರುವ ಸಿಎಂ: ಸಂತೋಷ್ ಲಾಡ್
ಸಿದ್ದರಾಮಯ್ಯ ಡೆಮೋಕ್ರ್ಯಾಟಿಕಲ್ಲೀ ನೇಮಕವಾಗಿರುವ ಸಿಎಂ: ಸಂತೋಷ್ ಲಾಡ್
ಸಾಲ ವಾಪಸ್​ ಕೇಳಿದ್ದಕ್ಕೆ ಬಟ್ಟೆ ಅಂಗಡಿಗೆ ನುಗ್ಗಿ ಮಹಿಳೆ ಮೇಲೆ ಹಲ್ಲೆ
ಸಾಲ ವಾಪಸ್​ ಕೇಳಿದ್ದಕ್ಕೆ ಬಟ್ಟೆ ಅಂಗಡಿಗೆ ನುಗ್ಗಿ ಮಹಿಳೆ ಮೇಲೆ ಹಲ್ಲೆ
ಚಿತ್ರದುರ್ಗದಲ್ಲಿ ವಿದ್ಯಾರ್ಥಿನಿಯರಿಗಿಲ್ಲ ಸುರಕ್ಷತೆ? ಪುಂಡ ಪೋಕರಿಗಳ ಕಾಟ
ಚಿತ್ರದುರ್ಗದಲ್ಲಿ ವಿದ್ಯಾರ್ಥಿನಿಯರಿಗಿಲ್ಲ ಸುರಕ್ಷತೆ? ಪುಂಡ ಪೋಕರಿಗಳ ಕಾಟ
ಬೆಂಗಳೂರಿಗೆ ಸರ್ಕ್ಯೂಲರ್ ರೇಲ್ವೇ ಯೋಜನೆ ಘೋಷಿಸಿದ ರೇಲ್ವೇ ಸಚಿವ ವಿ ಸೋಮಣ್ಣ
ಬೆಂಗಳೂರಿಗೆ ಸರ್ಕ್ಯೂಲರ್ ರೇಲ್ವೇ ಯೋಜನೆ ಘೋಷಿಸಿದ ರೇಲ್ವೇ ಸಚಿವ ವಿ ಸೋಮಣ್ಣ
ಉತ್ತರಾಖಂಡದಲ್ಲಿ ಪ್ರವಾಹ; ಗಂಗಾ ನದಿಯಲ್ಲಿ ತೇಲಿ ಹೋದ ಕಾರುಗಳು
ಉತ್ತರಾಖಂಡದಲ್ಲಿ ಪ್ರವಾಹ; ಗಂಗಾ ನದಿಯಲ್ಲಿ ತೇಲಿ ಹೋದ ಕಾರುಗಳು
ಬಕ್ರೀದ್ ಹಬ್ಬದಲ್ಲಿ ಗೋಹತ್ಯೆ ನಡೆದಿವೆ ಎಂದು ಫೋನ್ ಬಿಸಾಡಿದ ಚನ್ನಬಸಪ್ಪ
ಬಕ್ರೀದ್ ಹಬ್ಬದಲ್ಲಿ ಗೋಹತ್ಯೆ ನಡೆದಿವೆ ಎಂದು ಫೋನ್ ಬಿಸಾಡಿದ ಚನ್ನಬಸಪ್ಪ
ಬೆಂಗಳೂರಿನ ಖಾಸಗಿ ನರ್ಸಿಂಗ್ ಕಾಲೇಜಿನ ಬಸ್​ಗಳು ಬೆಂಕಿಗಾಹುತಿ
ಬೆಂಗಳೂರಿನ ಖಾಸಗಿ ನರ್ಸಿಂಗ್ ಕಾಲೇಜಿನ ಬಸ್​ಗಳು ಬೆಂಕಿಗಾಹುತಿ
ಸೆಂಟ್ರಲ್ ಜೈಲಿನ ಬಳಿ ಬಂದ ಕುಡುಕನಿಗೆ ದರ್ಶನ್ ರನ್ನು ನೋಡಲೇಬೇಕೆಂಬ ಹಠ
ಸೆಂಟ್ರಲ್ ಜೈಲಿನ ಬಳಿ ಬಂದ ಕುಡುಕನಿಗೆ ದರ್ಶನ್ ರನ್ನು ನೋಡಲೇಬೇಕೆಂಬ ಹಠ