‘ಎಲ್ಲರಿಗೂ ಇಂಥ ಆಸೆ ಇರುತ್ತೆ, ನಂಗೆ ಇರಲ್ವಾ?’ ವಜ್ರೇಶ್ವರಿ ಕಂಬೈನ್ಸ್​ ಬಗ್ಗೆ ಡಾ. ರಾಜ್​ ಮೊಮ್ಮಗಳ ಮನದ ಮಾತು

‘ಇನ್ನೂ ಸ್ವಲ್ಪ ದಿನಗಳ ಕಾಲ ತಾತ (ಡಾ. ರಾಜ್​ಕುಮಾರ್​) ನಮ್ಮ ಜೊತೆ ಇರಬಹುದಿತ್ತು. ಈ ಸಂದರ್ಭದಲ್ಲಿ ಅವರಿಂದ ಸಿಗಬಹುದಾಗಿದ್ದ ಸಲಹೆ, ಮಾರ್ಗದರ್ಶನ ಬಹಳ ಮುಖ್ಯವಾಗುತ್ತಿತ್ತು’ ಎಂದು ತಮ್ಮ ಮೊದಲ ಸಿನಿಮಾ ಬಿಡುಗಡೆ ಸಮಯದಲ್ಲಿ ಧನ್ಯಾ ರಾಮ್​ಕುಮಾರ್​ ಮಾತನಾಡಿದ್ದಾರೆ.

‘ಎಲ್ಲರಿಗೂ ಇಂಥ ಆಸೆ ಇರುತ್ತೆ, ನಂಗೆ ಇರಲ್ವಾ?’ ವಜ್ರೇಶ್ವರಿ ಕಂಬೈನ್ಸ್​ ಬಗ್ಗೆ ಡಾ. ರಾಜ್​ ಮೊಮ್ಮಗಳ ಮನದ ಮಾತು
| Updated By: ಮದನ್​ ಕುಮಾರ್​

Updated on:Jul 31, 2021 | 9:59 AM

ಡಾ. ರಾಜ್​ಕುಮಾರ್​ (Dr Rajkumar) ಮೊಮ್ಮಗಳು ಧನ್ಯಾ ರಾಮ್​ಕುಮಾರ್​ (Dhanya Ramkumar) ನಟನೆಯ ಮೊದಲ ಸಿನಿಮಾ ‘ನಿನ್ನ ಸನಿಹಕೆ’ (Ninna Sanihake) ಆ.20ರಂದು ಬಿಡುಗಡೆ ಆಗುತ್ತಿದೆ. ಈ ಸಂದರ್ಭದಲ್ಲಿ ತಾತ ಇರಬೇಕಿತ್ತು ಎಂದು ಅವರು ತುಂಬಾ ಮಿಸ್​ ಮಾಡಿಕೊಳ್ಳುತ್ತಿದ್ದಾರೆ. ಡಾ. ರಾಜ್​ ಜೊತೆ ಕಳೆದ ಬಾಲ್ಯದ ದಿನಗಳನ್ನು ಧನ್ಯಾ ರಾಮ್​ಕುಮಾರ್​ ಮೆಲುಕು ಹಾಕಿದ್ದಾರೆ. ‘ತಾತ ನನ್ನನ್ನು ಕ್ಯೂಟ್​ ಆಗಿ ಅಮ್ಮೆ ಎಂದು ಕರೆಯುತ್ತಿದ್ದರು. ನನ್ನನ್ನು ಮಾತ್ರ ಅವರು ಹಾಗೆ ಕರೆಯುತ್ತಿದ್ದರು. ಅವರ ಕೊನೆಯ ಮ್ಯೂಸಿಕಲ್​ ನೈಟ್​ಗೆ ನಾನು ಹೋಗಿದ್ದೆ. ನಾನು ಕೂಡ ಅವರ ಜೊತೆ ವೇದಿಕೆ ಮೇಲೆ ಕುಳಿತಿದ್ದೆ. ಅಂಥ ಅನುಭವ ಮತ್ತೆ ನನ್ನ ಜನ್ಮದಲ್ಲಿ ಸಿಗಲು ಸಾಧ್ಯವಿಲ್ಲ’ ಎಂದು ಧನ್ಯಾ ಹೇಳಿದ್ದಾರೆ.

‘ಇನ್ನೂ ಸ್ವಲ್ಪ ದಿನಗಳ ಕಾಲ ತಾತ ನಮ್ಮ ಜೊತೆ ಇರಬಹುದಿತ್ತು. ಈ ಸಂದರ್ಭದಲ್ಲಿ ಅವರಿಂದ ಸಿಗಬಹುದಾಗಿದ್ದ ಸಲಹೆ, ಮಾರ್ಗದರ್ಶನ ಬಹಳ ಮುಖ್ಯವಾಗುತ್ತಿತ್ತು. ಸ್ಯಾಂಡಲ್​ವುಡ್​ನಲ್ಲಿ ಇರುವವರಿಗೆಲ್ಲ ವಜ್ರೇಶ್ವರಿ ಕಂಬೈನ್ಸ್​ ಬ್ಯಾನರ್​ನಲ್ಲಿ ಒಂದಾದರೂ ಸಿನಿಮಾ ಮಾಡಬೇಕು ಎಂಬ ಆಸೆ ಇದ್ದೇ ಇರುತ್ತದೆ. ಅದೇ ರೀತಿ ನನಗೂ ಆಸೆ ಇದೆ’ ಎಂದು ಧನ್ಯಾ ಹೇಳಿದ್ದಾರೆ.

ಇದನ್ನೂ ಓದಿ:

Rajkumar Death Anniversary: ಡಾ. ರಾಜ್​ ನಿಧನರಾದ ದಿನ ಆಕಾಶ ನೋಡಿಕೊಂಡು ದೇವರಿಗೆ ಬೈಯ್ದಿದ್ದ ಮೊಮ್ಮಗಳು ಧನ್ಯಾ!

ಡಾ. ರಾಜ್​ಕುಮಾರ್​ ಜತೆ ದಿಲೀಪ್​ ಕುಮಾರ್​ಗೆ ಇದ್ದ ಒಡನಾಟ ಎಂಥದ್ದು? ಫೋಟೋ ಸಹಿತ ವಿವರಿಸಿದ ಪುನೀತ್​

Published On - 9:56 am, Sat, 31 July 21

Follow us
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ