ಕೆಮ್ಮಣ್ಣುಗುಂಡಿ ಪ್ರವಾಸಿತಾಣದಲ್ಲಿ ಎಣ್ಣೆ ಪಾರ್ಟಿ; ಪ್ರಶ್ನಿಸಿದ ಪ್ರವಾಸಿಗನಿಗೆ ಧಮ್ಕಿ ಹಾಕಿದ ಚಾಲಕ

ತರೀಕೆರೆ ತಾಲೂಕಿನ ಪ್ರಸಿದ್ದ ಕೆಮ್ಮಣ್ಣುಗುಂಡಿ ಪ್ರವಾಸಿತಾಣದಲ್ಲಿ ಪ್ರವಾಸಿಗರು ಎಣ್ಣೆ ಪಾರ್ಟಿ ಮಾಡಿದ್ದಾರೆ. ಹೌದು, ಹುಲಿ ಸಂರಕ್ಷಿತ ಪ್ರದೇಶದ ವ್ಯಾಪ್ತಿಯಲ್ಲಿ ತನಿಗೆಬೈಲು ವಲಯದಲ್ಲಿರುವ ಕೆಮ್ಮಣ್ಣುಗುಂಡಿಯಲ್ಲಿ ಮದ್ಯ ಸೇವನೆ ಮಾಡಿದ್ದು, ಇದಕ್ಕೆ ಸ್ಥಳೀಯ ಜೀಪ್ ಚಾಲಕ ಸಾರಥ್ಯವಹಿಸಿದ್ದಾರೆ. ಚಾಲಕ ಮಹೇಂದ್ರ ವಿರುದ್ಧ ಕ್ರಮಕ್ಕೆ ಸ್ಥಳೀಯ ಪರಿಸರ ಪ್ರೇಮಿಗಳು ಒತ್ತಾಯಿಸಿದ್ದಾರೆ.

ಕೆಮ್ಮಣ್ಣುಗುಂಡಿ ಪ್ರವಾಸಿತಾಣದಲ್ಲಿ ಎಣ್ಣೆ ಪಾರ್ಟಿ; ಪ್ರಶ್ನಿಸಿದ ಪ್ರವಾಸಿಗನಿಗೆ ಧಮ್ಕಿ ಹಾಕಿದ ಚಾಲಕ
|

Updated on: Jul 30, 2024 | 8:42 PM

ಚಿಕ್ಕಮಗಳೂರು, ಜು.30: ಮಳೆಗಾಲ ಬಂತೆಂದರೆ ಸಾಕು ಪ್ರಕೃತಿ ಪ್ರಿಯರು, ಹಚ್ಚ ಹಸಿರಿನಿಂದ ಕಂಗೊಳಿಸುವ ಪರಿಸರದ ಮಧ್ಯೆ ಕೆಲ ಸಮಯ ಕಳೆಯಲು ಮುಂದಾಗುತ್ತಾರೆ. ಆದರೆ, ಕೆಲ ಪ್ರವಾಸಿಗರು ಅದರ ಅಂಧವನ್ನು ಹಾಳು ಮಾಡಲು ಮುಂದಾಗಿದ್ದು, ಜಿಲ್ಲೆಯ ತರೀಕೆರೆ ತಾಲೂಕಿನ ಪ್ರಸಿದ್ದ ಕೆಮ್ಮಣ್ಣುಗುಂಡಿ ಪ್ರವಾಸಿತಾಣದಲ್ಲಿ ಪ್ರವಾಸಿಗರು ಎಣ್ಣೆ ಪಾರ್ಟಿ ಮಾಡಿದ್ದಾರೆ. ಹೌದು, ಹುಲಿ ಸಂರಕ್ಷಿತ ಪ್ರದೇಶದ ವ್ಯಾಪ್ತಿಯಲ್ಲಿ ತನಿಗೆಬೈಲು ವಲಯದಲ್ಲಿರುವ ಕೆಮ್ಮಣ್ಣುಗುಂಡಿಯಲ್ಲಿ ಮದ್ಯ ಸೇವನೆ ಮಾಡಿದ್ದಾರೆ. ಇದಕ್ಕೆ ಸ್ಥಳೀಯ ಜೀಪ್ ಚಾಲಕ ಸಾರಥ್ಯವಹಿಸಿದ್ದಾರೆ.

ಪ್ರವಾಸಿಗರಿಗೆ ಎಣ್ಣೆ ಪಾರ್ಟಿಗೆ ಸ್ಥಳ ಮೀಸಲಿಟ್ಟ ಖಾಸಗಿ ಜೀಪ್ ಚಾಲಕ, ತನ್ನ ಜೀಪ್ ಮೂಲಕ ಕರೆತಂದು ಎಣ್ಣೆ ಪಾರ್ಟಿ ಮಾಡಿಸಿದ್ದಾನೆ. ಇದನ್ನು ವಿಡಿಯೋ ರೆಕಾರ್ಡ್ ಮಾಡಿದ ಪ್ರವಾಸಿಗರಿಗೆ ಜೀಪ್ ಚಾಲಕ ಧಮ್ಕಿ ಹಾಕಿದ್ದಾನೆ. ನಾನು ಅರಣ್ಯ ಇಲಾಖೆಯ ಸಿಬ್ಬಂದಿ ಒಂದು ವಿಡಿಯೋ ಮೊಬೈಲ್​ನಲ್ಲಿ ಇದ್ರೆ ಸರಿ ಇರಲ್ಲ ಎಂದು ಅವಾಜ್​ ಹಾಕಿದ್ದು, ಚಾಲಕ ಮಹೇಂದ್ರ ವಿರುದ್ಧ ಕ್ರಮಕ್ಕೆ ಸ್ಥಳೀಯ ಪರಿಸರ ಪ್ರೇಮಿಗಳ ಒತ್ತಾಯಿಸಿದ್ದಾರೆ. ಸೂಕ್ಷ್ಮ ಪ್ರದೇಶಗಳಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಪ್ರವಾಸಿಗರ ಮೋಜುಮಸ್ತಿಗೆ ಇನ್ನಾದರೂ ಬ್ರೇಕ್​ ಬೀಳುತ್ತಾ ಕಾದುನೋಡಬೇಕಿದೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ಮೀನುಗಾರಿಕೆ ಏಳಿಗೆಗಾಗಿ ಬೋಟ್​ ಚಲಾಯಿಸಿಕೊಂಡು ಹೋಗಿ ಪೂಜೆ ಸಲ್ಲಿಸಿದ ಸಚಿವ
ಮೀನುಗಾರಿಕೆ ಏಳಿಗೆಗಾಗಿ ಬೋಟ್​ ಚಲಾಯಿಸಿಕೊಂಡು ಹೋಗಿ ಪೂಜೆ ಸಲ್ಲಿಸಿದ ಸಚಿವ
Duleep Trophy 2024: 9 ವಿಕೆಟ್ ಕಬಳಿಸಿ ಮಿಂಚಿದ ಆಕಾಶ್ ದೀಪ್
Duleep Trophy 2024: 9 ವಿಕೆಟ್ ಕಬಳಿಸಿ ಮಿಂಚಿದ ಆಕಾಶ್ ದೀಪ್
'ಕಲ್ಕಿ' ಅವತಾರದಲ್ಲಿ ಗಣಪತಿ, ತಮಿಳುನಾಡಿನಲ್ಲಿ ಯಾಸ್ಕಿನ್ ಲೋಕ ಸೃಷ್ಟಿ
'ಕಲ್ಕಿ' ಅವತಾರದಲ್ಲಿ ಗಣಪತಿ, ತಮಿಳುನಾಡಿನಲ್ಲಿ ಯಾಸ್ಕಿನ್ ಲೋಕ ಸೃಷ್ಟಿ
ಭಾವೈಕ್ಯತೆ ಸಂದೇಶ ಸಾರಿದ ಮುಸ್ಲಿಂ ಕುಟುಂಬ, 24 ವರ್ಷಗಳಿಂದ ಗಣೇಶ ಹಬ್ಬಆಚರಣೆ
ಭಾವೈಕ್ಯತೆ ಸಂದೇಶ ಸಾರಿದ ಮುಸ್ಲಿಂ ಕುಟುಂಬ, 24 ವರ್ಷಗಳಿಂದ ಗಣೇಶ ಹಬ್ಬಆಚರಣೆ
ಬಲಗೈಯಲ್ಲಿ 6 ಬೆರಳುಗಳಿದ್ದರೆ ಏನು ಅರ್ಥ? ವಿಡಿಯೋ ನೋಡಿ
ಬಲಗೈಯಲ್ಲಿ 6 ಬೆರಳುಗಳಿದ್ದರೆ ಏನು ಅರ್ಥ? ವಿಡಿಯೋ ನೋಡಿ
Nithya Bhavishya: ಈ ರಾಶಿಯವರಿಂದು ಹಣವನ್ನು ಕೊಟ್ಟು ಕಳೆದುಕೊಳ್ಳುವಿರಿ
Nithya Bhavishya: ಈ ರಾಶಿಯವರಿಂದು ಹಣವನ್ನು ಕೊಟ್ಟು ಕಳೆದುಕೊಳ್ಳುವಿರಿ
Weekly Horoscope: ಸೆಪ್ಟೆಂಬರ್​​ 9 ರಿಂದ 15ರ ವಾರ ಭವಿಷ್ಯ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 9 ರಿಂದ 15ರ ವಾರ ಭವಿಷ್ಯ ತಿಳಿಯಿರಿ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​