ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ನಿಶ್ಚಲ ಸ್ಥಿತಿಯಲ್ಲಿದ್ದ ಲಾರಿಗೆ ಗುದ್ದಿದ ಕ್ಯಾಂಟರ್ ಚಾಲಕ ಕ್ಯಾಬಿನ್ನಲ್ಲಿ ಸಿಲುಕಿಕೊಂಡ
ಅಪಘಾತ ಸಂಭವಿಸಿದ್ದು ಮಂಡ್ಯ ನಗರಕ್ಕೆ ಹತ್ತಿರದ ಗೆಜ್ಜಲಗೆರೆ ಬಳಿ. ಸ್ಥಳೀಯರು ನುಜ್ಜುಗುಜ್ಜಾಗಿದ್ದ ಕ್ಯಾಬಿನಿಂದ ಹರಸಾಹಸಪಟ್ಟು ಚಾಲಕನನ್ನು ಹೊರತಂದಿದ್ದಾರೆ.
ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ವ್ಹೈಟ್ ಟ್ಯಾಪಿಂಗ್ ಕೆಲಸದಲ್ಲಿ ನಿರತವಾಗಿದ್ದ ಲಾರಿಯೊಂದರ ಹಿಂಬದಿಗೆ ರಭಸವಾಗಿ ಕ್ಯಾಂಟರ್ ಗುದ್ದಿದ ಬಳಿಕ ಅದರ ಚಾಲಕ ವಾಹನದ ಕ್ಯಾಬಿನಲ್ಲಿ ಸಿಲುಕಿಕೊಂಡ ಪ್ರಸಂಗ ಶುಕ್ರವಾರ ನಡೆದಿದೆ. ಅಪಘಾತ ಸಂಭವಿಸಿದ್ದು ಮಂಡ್ಯ ನಗರಕ್ಕೆ ಹತ್ತಿರದ ಗೆಜ್ಜಲಗೆರೆ ಬಳಿ. ಸ್ಥಳೀಯರು ನುಜ್ಜುಗುಜ್ಜಾಗಿದ್ದ ಕ್ಯಾಬಿನಿಂದ ಹರಸಾಹಸಪಟ್ಟು ಚಾಲಕನನ್ನು ಹೊರತಂದಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ
Loading...
Unable to load recommendations.
Follow Us
