‘ಇಲ್ಲಿಗೆ ಫುಲ್ ಸ್ಟಾಪ್’; ಅಂತ್ಯವಾಯ್ತು ಪ್ರತಾಪ್ ಹಾಗೂ ತನಿಷಾ ನಡುವಿನ ಗೆಳೆತನ
ತನಿಷಾ ಕುಪ್ಪಂಡ ಅವರ ಮೇಲೆ ಪ್ರತಾಪ್ಗೆ ಅನುಮಾನ ಬಂದಿದೆ. ತಮ್ಮ ಜೊತೆ ಚೆನ್ನಾಗಿ ಇರುವ ಅವರು ಇತರರ ಜೊತೆ ತಮ್ಮ ಬಗ್ಗೆ ಮಾತನಾಡುತ್ತಾರೆ ಎನ್ನುವ ಅನುಮಾನ ಮೂಡಿದೆ. ಈ ಬಗ್ಗೆ ಪ್ರತಾಪ್ ಅವರು ಓಪನ್ ಆಗಿ ಮಾತನಾಡಿದ್ದಾರೆ.
ತನಿಷಾ ಕುಪ್ಪಂಡ ಅವರ ಮೇಲೆ ಪ್ರತಾಪ್ಗೆ ಅನುಮಾನ ಬಂದಿದೆ. ತಮ್ಮ ಜೊತೆ ಚೆನ್ನಾಗಿ ಇರುವ ಅವರು ಇತರರ ಜೊತೆ ತಮ್ಮ ಬಗ್ಗೆ ಮಾತನಾಡುತ್ತಾರೆ ಎನ್ನುವ ಅನುಮಾನ ಮೂಡಿದೆ. ಈ ಬಗ್ಗೆ ಪ್ರತಾಪ್ ಅವರು ಓಪನ್ ಆಗಿ ಮಾತನಾಡಿದ್ದಾರೆ. ಇದರಿಂದ ತನಿಷಾ (Tanisha) ಹಾಗೂ ಪ್ರತಾಪ್ ಮಧ್ಯೆ ಜಗಳ ಏರ್ಪಟ್ಟಿದೆ. ‘ನೀನು ಮಾಡಿರೋದು ಬೆನ್ನಿಗೆ ಚೂರಿ ಹಾಕುವ ಕೆಲಸ. ದೀದಿ ಎಂದು ಸ್ಥಾನ ಕೊಟ್ಟಮೇಲೆ ಅದನ್ನು ಕಾಪಾಡಿಕೊಂಡು ಹೋಗಬೇಕು. ಎಲ್ಲವೂ ಇಲ್ಲಿಗೆ ಸ್ಟಾಪ್ ಆಗಲಿ’ ಎಂದಿದ್ದಾರೆ ತನಿಷಾ. ಈ ಮಾತು ಕೇಳಿ ಪ್ರತಾಪ್ಗೆ ಬೇಸರ ಆಗಿದೆ. ಈ ಬಗ್ಗೆ ಕಲರ್ಸ್ ಕನ್ನಡ ಪ್ರೋಮೋ ಹಂಚಿಕೊಂಡಿದೆ. ಜಿಯೋ ಸಿನಿಮಾದಲ್ಲಿ 24 ಗಂಟೆ ಲೈವ್ ನೋಡಲು ಅವಕಾಶ ಇದೆ.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Nov 07, 2023 03:04 PM
Follow Us
Latest Videos
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ

