ಬಿಗ್ ಬಾಸ್​ನಲ್ಲಿ ಪ್ರತಾಪ್​ಗೆ ‘ಪ್ಯಾನಿಕ್’ ಪಟ್ಟ; ಬೇಸರಗೊಂಡ ಡ್ರೋನ್

ಪ್ರತಾಪ್ ಕಷ್ಟದ ಸಂದರ್ಭದಲ್ಲಿ ಪ್ಯಾನಿಕ್ ಆಗುತ್ತಾರೆ ಎನ್ನುವ ಅಭಿಪ್ರಾಯವೂ ಅನೇಕರದ್ದು. ಇದೇ ವಿಚಾರ ಇಟ್ಟುಕೊಂಡು ಅವರನ್ನು ಟಾಸ್ಕ್​​ನಿಂದ ಹೊರಗೆ ಇಡಲಾಗಿದೆ. ಇದನ್ನು ಅವರು ಖಂಡಿಸಿದ್ದಾರೆ.

ಬಿಗ್ ಬಾಸ್​ನಲ್ಲಿ ಪ್ರತಾಪ್​ಗೆ ‘ಪ್ಯಾನಿಕ್’ ಪಟ್ಟ; ಬೇಸರಗೊಂಡ ಡ್ರೋನ್
|

Updated on: Jan 04, 2024 | 8:30 AM

ಬಿಗ್ ಬಾಸ್ ಮನೆಯಲ್ಲಿ ಪ್ರತಾಪ್ (Prathap) ಅವರು ಆಗಾಗ ಸೈಲೆಂಟ್ ಆಗುತ್ತಾರೆ. ಆ ಸಂದರ್ಭದಲ್ಲಿ ಅವರು ಯಾರ ಜೊತೆಯೂ ಮಾತನಾಡೋಕೆ ಬಯಸಲ್ಲ. ಇಷ್ಟೇ ಅಲ್ಲ ಅವರು ಕಷ್ಟದ ಸಂದರ್ಭದಲ್ಲಿ ಪ್ಯಾನಿಕ್ ಆಗುತ್ತಾರೆ ಎನ್ನುವ ಅಭಿಪ್ರಾಯವೂ ಅನೇಕರದ್ದು. ಇದೇ ವಿಚಾರ ಇಟ್ಟುಕೊಂಡು ಅವರನ್ನು ಟಾಸ್ಕ್​​ನಿಂದ ಹೊರಗೆ ಇಡಲಾಗಿದೆ. ಇದನ್ನು ಅವರು ಖಂಡಿಸಿದ್ದಾರೆ. ‘ನನಗೆ ಒಂದು ಚಾನ್ಸ್ ಕೊಟ್ಟರೆ ತಾನೇ ಗೊತ್ತಾಗೋದು. ಪದೇ ಪದೇ ಪ್ಯಾನಿಕ್ ಆಗ್ತೀಯಾ ಎಂದರೆ ಅದು ಎಷ್ಟು ಸರಿ’ ಎಂದು ಪ್ರತಾಪ್ ಅವರು ಸಂಗೀತಾ ಹಾಗೂ ನಮ್ರತಾನ ಪ್ರಶ್ನೆ ಮಾಡಿದ್ದಾರೆ. ಕಲರ್ಸ್ ಕನ್ನಡ ಹಾಗೂ ಜಿಯೋ ಸಿನಿಮಾದಲ್ಲಿ ಈ ಎಪಿಸೋಡ್ ಪ್ರಸಾರ ಕಾಣಲಿದೆ. ಜಿಯೋ ಸಿನಿಮಾದಲ್ಲಿ 24 ಗಂಟೆ ಲೈವ್ ನೋಡಬಹುದು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow us
ಬಿಜೆಪಿಯಲ್ಲಿ ತೀವ್ರಗೊಂಡ ವಿಜಯೇಂದ್ರ ಹಠಾವೋ ಹೋರಾಟ
ಬಿಜೆಪಿಯಲ್ಲಿ ತೀವ್ರಗೊಂಡ ವಿಜಯೇಂದ್ರ ಹಠಾವೋ ಹೋರಾಟ
ಇಲ್ಲಿ ಪರ್ಸಂಟೇಜ್ ಲೆಕ್ಕ ಹಾಕ್ಬಾರ್ದು; ಶಿವಣ್ಣ ಹೀಗೆ ಹೇಳಿದ್ದೇಕೆ?
ಇಲ್ಲಿ ಪರ್ಸಂಟೇಜ್ ಲೆಕ್ಕ ಹಾಕ್ಬಾರ್ದು; ಶಿವಣ್ಣ ಹೀಗೆ ಹೇಳಿದ್ದೇಕೆ?
ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ
ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ಕೆಲವು ಸಾಲಬಾಧೆಯಿಂದ ಮುಕ್ತಿಪಡೆಯುವಿರಿ
Nithya Bhavishya: ಈ ರಾಶಿಯವರು ಕೆಲವು ಸಾಲಬಾಧೆಯಿಂದ ಮುಕ್ತಿಪಡೆಯುವಿರಿ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ