ಕೊನೆಯ ಟಾಸ್ಕ್​ನಲ್ಲಿ ಸಂಗೀತಾನೇ ಹೊರಗಿಟ್ಟ ಪ್ರತಾಪ್

ಡ್ರೋನ್ ಪ್ರತಾಪ್ ಆಟಕ್ಕೆ ಕೆಲವರು ಮೆಚ್ಚಿಗೆ ಸೂಚಿಸಿದರೆ, ಇನ್ನೂ ಕೆಲವರು ವಿರೋಧ ವ್ಯಕ್ತಪಡಿಸಿದ್ದಾರೆ. ಸಂಗೀತಾಗೆ ಅಸಮಾಧಾನದ ಬುಗ್ಗೆ ಎದ್ದಿದೆ.

ಕೊನೆಯ ಟಾಸ್ಕ್​ನಲ್ಲಿ ಸಂಗೀತಾನೇ ಹೊರಗಿಟ್ಟ ಪ್ರತಾಪ್
|

Updated on:Jan 12, 2024 | 8:48 AM

ಬಿಗ್ ಬಾಸ್ ಫಿನಾಲೆ ಟಿಕೆಟ್​ ಯಾರಿಗೆ ಸಿಗುತ್ತದೆ ಎನ್ನುವ ಕುತೂಹಲ ಮೂಡಿದೆ. ಪ್ರತಾಪ್​ ಅವರದ್ದು 280 ಅಂಕ ಹಾಗೂ ಸಂಗೀತಾ ಅವರಿಗೆ 260 ಅಂಕ ಇತ್ತು. ಈ ಸಂದರ್ಭದಲ್ಲಿ ಅವರು ಸಂಗೀತಾನ ಆಟದಿಂದ ಹೊರಗೆ ಇಟ್ಟಿದ್ದಾರೆ. ಇದು ಕೊನೆಯ ಟಾಸ್ಕ್​. ಇದರಲ್ಲಿ ಪ್ರತಾಪ್ ಗೆದ್ದಿದ್ದಾರೆ ಎನ್ನಲಾಗಿದೆ. ಸಂಗೀತಾನ ಹೊರಗಿಟ್ಟ ನಿರ್ಧಾರದಿಂದ ಪ್ರತಾಪ್ (Prathap) ಹಾಗೂ ಸಂಗೀತಾ ಮಧ್ಯೆ ಇರುವ ಗೆಳೆತನ ಕೊನೆಯಾಗುವ ಸೂಚನೆ ಸಿಕ್ಕಿದೆ. ಡ್ರೋನ್ ಪ್ರತಾಪ್ ಆಟಕ್ಕೆ ಕೆಲವರು ಮೆಚ್ಚಿಗೆ ಸೂಚಿಸಿದರೆ, ಇನ್ನೂ ಕೆಲವರು ವಿರೋಧ ವ್ಯಕ್ತಪಡಿಸಿದ್ದಾರೆ. ಸಂಗೀತಾಗೆ ಅಸಮಾಧಾನದ ಬುಗ್ಗೆ ಎದ್ದಿದೆ. ಕಲರ್ಸ್ ಕನ್ನಡ ಪ್ರೋಮೋ ಹಂಚಿಕೊಂಡಿದೆ. ಜಿಯೋ ಸಿನಿಮಾದಲ್ಲಿ ಎಪಿಸೋಡ್ ಹಾಗೂ 24 ಗಂಟೆ ಲೈವ್ ನೋಡೋ ಅವಕಾಶ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 8:29 am, Fri, 12 January 24

Follow us
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?
Nithya Bhavishya: ನವರಾತ್ರಿಯ ನಾಲ್ಕನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ನಾಲ್ಕನೇ ದಿನದ ರಾಶಿ ಭವಿಷ್ಯ ತಿಳಿಯಿರಿ
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ