ಹೆಣ್ಮಕ್ಕಳ ಬಗ್ಗೆ ಡ್ರೋನ್​ ಪ್ರತಾಪ್​ ಹೇಳಿದ ಗಾದೆ ಮಾತು ಕೇಳಿ ಕಾರ್ತಿಕ್​ ಮಹೇಶ್​ ಕಕ್ಕಾಬಿಕ್ಕಿ

‘ಬಿಗ್​ ಬಾಸ್​ ಕನ್ನಡ ಸೀಸನ್​ 10’ರ ಮೊದಲ ವಾರದಲ್ಲಿ ಅಳುಮುಂಜಿ ಆಗಿದ್ದ ಡ್ರೋನ್​ ಪ್ರತಾಪ್​ ಅವರು ನಂತರದ ದಿನಗಳಲ್ಲಿ ಸಖತ್​ ಆ್ಯಕ್ಟೀವ್​ ಆದರು. ಮಾತಿನ ನಡುನಡುವೆ ಅವರು ಗಾದೆ ಮಾತುಗಳನ್ನು ಬಳಸುತ್ತಾರೆ. ಬಿಗ್​ ಬಾಸ್​ ನೀಡುವ ಟಾಸ್ಕ್​ ಅನ್ನು ನಿಭಾಯಿಸುವಾಗಲೂ ಅವರು ತಮ್ಮ ಚಾಲಾಕಿತನವನ್ನು ತೋರಿಸುತ್ತಿದ್ದಾರೆ.

ಹೆಣ್ಮಕ್ಕಳ ಬಗ್ಗೆ ಡ್ರೋನ್​ ಪ್ರತಾಪ್​ ಹೇಳಿದ ಗಾದೆ ಮಾತು ಕೇಳಿ ಕಾರ್ತಿಕ್​ ಮಹೇಶ್​ ಕಕ್ಕಾಬಿಕ್ಕಿ
|

Updated on:Nov 08, 2023 | 6:37 PM

ಬಿಗ್​ ಬಾಸ್​ ಮನೆಯೊಳಗೆ ಕಾಲಿಡುವುದಕ್ಕೂ ಮುನ್ನ ಡ್ರೋನ್​ ಪ್ರತಾಪ್​ (Drone Prathap) ಅವರ ಬಗ್ಗೆ ಜನರಿಗೆ ಬೇರೆಯದೇ ಭಾವನೆ ಇತ್ತು. ಆದರೆ ದೊಡ್ಮನೆಯಲ್ಲಿ ಅವರು ನಡೆದುಕೊಳ್ಳುತ್ತಿರುವ ರೀತಿ ನೋಡಿದ ಬಳಿಕ ಎಲ್ಲರಿಗೂ ಅಭಿಪ್ರಾಯ ಬದಲಾಗುತ್ತಿದೆ. ‘ಬಿಗ್​ ಬಾಸ್​ ಕನ್ನಡ ಸೀಸನ್​ 10’ರ (Bigg Boss Kannada Season 10) ಮೊದಲ ವಾರದಲ್ಲಿ ಅಳುಮುಂಜಿ ಆಗಿದ್ದ ಪ್ರತಾಪ್​ ಅವರು ನಂತರದ ದಿನಗಳಲ್ಲಿ ಸಖತ್​ ಆ್ಯಕ್ಟೀವ್​ ಆದರು. ಮಾತಿನ ನಡುನಡುವೆ ಅವರು ಗಾದೆ ಮಾತುಗಳನ್ನು ಬಳಸುತ್ತಾರೆ. ‘ಮೂರು ಹೆತ್ತವಳು ಆರು ಹೆತ್ತವಳಿಗೆ ಹೇಳೋಕೆ ಬಂದಳಂತೆ’ ಎಂದು ಡ್ರೋನ್​ ಪ್ರತಾಪ್​ ಹೇಳಿದಾಗ ಕಾರ್ತಿಕ್​ ಮಹೇಶ್​ಗೆ ಅರ್ಥ ಆಗಲಿಲ್ಲ. ಆ ಗಾದೆಯನ್ನು ಸಂದರ್ಭ ಸಹಿತವಾಗಿ ವಿವರಿಸಲು ಡ್ರೋನ್​ ಪ್ರತಾಪ್​ ಮುಂದಾದಾಗ ಕಾರ್ತಿಕ್​ ಕಕ್ಕಾಬಿಕ್ಕಿ ಆದರು. ಆ ಕ್ಷಣದ ವಿಡಿಯೋ ಇಲ್ಲಿದೆ. ಪ್ರತಿ ರಾತ್ರಿ 9.30ಕ್ಕೆ ಕಲರ್ಸ್​ ಕನ್ನಡದಲ್ಲಿ ಬಿಗ್​ ಬಾಸ್​ (BBK 10) ಎಪಿಸೋಡ್​ ಪ್ರಸಾರ ಆಗುತ್ತಿದೆ. ಜಿಯೋ ಸಿನಿಮಾದಲ್ಲಿ ದಿನದ 24 ಗಂಟೆಯೂ ಲೈವ್​ ವೀಕ್ಷಣೆಗೆ ಅವಕಾಶ ಇದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 6:27 pm, Wed, 8 November 23

Follow us
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಕೆಳಗೆ ಬಿದ್ದ ಹಣವನ್ನು ಡಿಕೆ ಶಿವಕುಮಾರ್​ ಏನು ಮಾಡಿದರು ನೋಡಿ
ಕೆಳಗೆ ಬಿದ್ದ ಹಣವನ್ನು ಡಿಕೆ ಶಿವಕುಮಾರ್​ ಏನು ಮಾಡಿದರು ನೋಡಿ
ಬಿಗ್​ಬಾಸ್​ ಮನೆಯಲ್ಲಿ ‘ಮುಂಗಾರು ಮಳೆ’ ಧನರಾಜ್​ ಡೈಲಾಗ್​ಗೆ ಚಪ್ಪಾಳೆ
ಬಿಗ್​ಬಾಸ್​ ಮನೆಯಲ್ಲಿ ‘ಮುಂಗಾರು ಮಳೆ’ ಧನರಾಜ್​ ಡೈಲಾಗ್​ಗೆ ಚಪ್ಪಾಳೆ
ಬೀದರ್​ನಲ್ಲಿ ರೌಡಿಶೀಟರ್​ಗಳ ಬೆವರಿಳಿಸಿದ ಎಸ್​ಪಿ; ವಿಡಿಯೋ ನೋಡಿ
ಬೀದರ್​ನಲ್ಲಿ ರೌಡಿಶೀಟರ್​ಗಳ ಬೆವರಿಳಿಸಿದ ಎಸ್​ಪಿ; ವಿಡಿಯೋ ನೋಡಿ
ಆ್ಯಪಲ್ ಐಫೋನ್ 15 ಜತೆ ₹6,900 ಮೌಲ್ಯದ ಬೀಟ್ಸ್ ಬಡ್ಸ್ ಫ್ರೀ!
ಆ್ಯಪಲ್ ಐಫೋನ್ 15 ಜತೆ ₹6,900 ಮೌಲ್ಯದ ಬೀಟ್ಸ್ ಬಡ್ಸ್ ಫ್ರೀ!
ಮೈಸೂರು ದಸರಾ 2024: ಬಗೆ ಬಗೆಯ ರಂಗೋಲಿಗಳಿಂದ ಶೃಂಗಾರಗೊಂಡ ಅರಮನೆ ಆವರಣ
ಮೈಸೂರು ದಸರಾ 2024: ಬಗೆ ಬಗೆಯ ರಂಗೋಲಿಗಳಿಂದ ಶೃಂಗಾರಗೊಂಡ ಅರಮನೆ ಆವರಣ
ಜಿಟಿ ದೇವೇಗೌಡರ ಬಗ್ಗೆ ಶಾಕಿಂಗ್ ಹೇಳಿಕೆ ಕೊಟ್ಟ ಸ್ನೇಹಮಯಿ ಕೃಷ್ಣ
ಜಿಟಿ ದೇವೇಗೌಡರ ಬಗ್ಗೆ ಶಾಕಿಂಗ್ ಹೇಳಿಕೆ ಕೊಟ್ಟ ಸ್ನೇಹಮಯಿ ಕೃಷ್ಣ
ಗೃಹಲಕ್ಷ್ಮೀಯರಿಗೆ ದಸರಾ ಗಿಫ್ಟ್: ನವರಾತ್ರಿಗೆ ಮಹಿಳೆಯರ ಖಾತೆಗೆ ಹಣ ಜಮೆ
ಗೃಹಲಕ್ಷ್ಮೀಯರಿಗೆ ದಸರಾ ಗಿಫ್ಟ್: ನವರಾತ್ರಿಗೆ ಮಹಿಳೆಯರ ಖಾತೆಗೆ ಹಣ ಜಮೆ
ವಿಡಿಯೋ: ಅಲ್ಲೂರಿ ಜಿಲ್ಲೆಯ ನದಿಯಲ್ಲಿ ತೇಲಿಬಂದ ಆಂಜನೇಯ ಸ್ವಾಮಿ ವಿಗ್ರಹ!
ವಿಡಿಯೋ: ಅಲ್ಲೂರಿ ಜಿಲ್ಲೆಯ ನದಿಯಲ್ಲಿ ತೇಲಿಬಂದ ಆಂಜನೇಯ ಸ್ವಾಮಿ ವಿಗ್ರಹ!
ಕುಮಾರಸ್ವಾಮಿ ವಿರುದ್ಧ ಎಫ್​ಐಆರ್: ಪೊಲೀಸ್ ಆಯುಕ್ತ ದಯಾನಂದ್ ಹೇಳಿದ್ದೇನು?
ಕುಮಾರಸ್ವಾಮಿ ವಿರುದ್ಧ ಎಫ್​ಐಆರ್: ಪೊಲೀಸ್ ಆಯುಕ್ತ ದಯಾನಂದ್ ಹೇಳಿದ್ದೇನು?