AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಿಚ್ಮಂಡ್ ಸರ್ಕಲ್​ ಬಳಿ ಡ್ರಗ್ಸ್, ಡ್ರಿಂಕ್ & ಡ್ರೈವ್ ಕಾರು ಚಾಲನೆಗೆ Bike ಸವಾರ ಬಲಿ

[lazy-load-videos-and-sticky-control id=”Mo2U_GHjAlQ”] ಬೆಂಗಳೂರು: ಕುಡಿದು ಕಾರು ಚಲಾಯಿಸಿದರ ಪರಿಣಾಮದಿಂದಾಗಿ ಸರಣಿ ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲಿಯೆ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ರಿಚ್ಮಂಡ್ ವೃತ್ತದ ಬಳಿಯ ಸಿಗ್ನಲ್​ನಲ್ಲಿ ನಡೆದಿದೆ. ಮೃತ ಕಿರಣ್​ ವಿಮೆ ಕಂಪನಿ ಉದ್ಯೋಗಿ ರೋಹಿತ್ ಕೇಡಿಯಾ ಮದ್ಯ ಸೇವಿಸಿ ವಾಹನ ಚಲಾಯಿಸಿ ಸರಣಿ ಅಪಘಾತ ಮಾಡಿದ ವ್ಯಕ್ತಿಯಾಗಿದ್ದು, ಆರೋಪಿಯ ವಿರುದ್ದ 304 ಅಡಿ ಸಂಚಾರಿ ಪೊಲೀಸರು ಕೇಸ್ ದಾಖಲಿಸಿದ್ದಾರೆ. ಕಿರಣ್(23) ಅಪಘಾತದಲ್ಲಿ ಮೃತಪಟ್ಟ ದುರ್ದೈವಿಯಾಗಿದ್ದು, ಮೃತ ಕಿರಣ್​ ಇನ್ಶುರೆನ್ಸ್ ಕಂಪನಿಯಲ್ಲಿ ಸಹಾಯಕನಾಗಿ […]

ರಿಚ್ಮಂಡ್ ಸರ್ಕಲ್​ ಬಳಿ ಡ್ರಗ್ಸ್, ಡ್ರಿಂಕ್ & ಡ್ರೈವ್ ಕಾರು ಚಾಲನೆಗೆ Bike ಸವಾರ ಬಲಿ
ಸಾಧು ಶ್ರೀನಾಥ್​
|

Updated on:Sep 18, 2020 | 1:33 PM

Share

[lazy-load-videos-and-sticky-control id=”Mo2U_GHjAlQ”]

ಬೆಂಗಳೂರು: ಕುಡಿದು ಕಾರು ಚಲಾಯಿಸಿದರ ಪರಿಣಾಮದಿಂದಾಗಿ ಸರಣಿ ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲಿಯೆ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ರಿಚ್ಮಂಡ್ ವೃತ್ತದ ಬಳಿಯ ಸಿಗ್ನಲ್​ನಲ್ಲಿ ನಡೆದಿದೆ.

ಮೃತ ಕಿರಣ್​ ವಿಮೆ ಕಂಪನಿ ಉದ್ಯೋಗಿ ರೋಹಿತ್ ಕೇಡಿಯಾ ಮದ್ಯ ಸೇವಿಸಿ ವಾಹನ ಚಲಾಯಿಸಿ ಸರಣಿ ಅಪಘಾತ ಮಾಡಿದ ವ್ಯಕ್ತಿಯಾಗಿದ್ದು, ಆರೋಪಿಯ ವಿರುದ್ದ 304 ಅಡಿ ಸಂಚಾರಿ ಪೊಲೀಸರು ಕೇಸ್ ದಾಖಲಿಸಿದ್ದಾರೆ. ಕಿರಣ್(23) ಅಪಘಾತದಲ್ಲಿ ಮೃತಪಟ್ಟ ದುರ್ದೈವಿಯಾಗಿದ್ದು, ಮೃತ ಕಿರಣ್​ ಇನ್ಶುರೆನ್ಸ್ ಕಂಪನಿಯಲ್ಲಿ ಸಹಾಯಕನಾಗಿ ಕೆಲಸ ಮಾಡುತ್ತಿದ್ದ.

ಡ್ರಗ್ಸ್ ಸೇವನೆ ಬಗ್ಗೆಯೂ ಪೊಲೀಸರ ತನಿಖೆ

ರೋಹಿತ್ ಕೇಡಿಯಾ ಅಪಘಾತದ ವೇಳೆ ಮದ್ಯಪಾನ‌ ಮಾಡಿರುವುದು ಕಂಡು ಬಂದಿದ್ದು, ನಿನ್ನೆ ರಾತ್ರಿ ರಿಚ್ಮಂಡ್ ವೃತ್ತದ ಸಮೀಪ ಸಿಗ್ನಲ್​ನಲ್ಲಿ ನಿಂತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ ಹೊಡೆದಿದೆ.

ವಿಲ್ಸನ್ ಗಾರ್ಡನ್ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಘಾತ ಘಟನೆ ನಡೆದಿದ್ದು, ಆರೋಪಿಯನ್ನು 14 ದಿನ‌ ನ್ಯಾಯಾಂಗ ಬಂಧನಕ್ಕೊಪ್ಪಿಸಿ ನ್ಯಾಯಾಲಯ ಆದೇಶ ಹೊರಡಿಸಿದೆ.

ಕುಡಿದು ವಾಹನ ಚಾಲನೆಯ ವೇಳೆ ಆರೋಪಿ ಡ್ರಗ್ಸ್ ಸೇವನೆ ಬಗ್ಗೆಯೂ ಪೊಲೀಸರು ತನಿಖೆ ನಡೆಸುತ್ತಿದ್ದು, ಆರೋಪಿಯ ರಕ್ತದ ಮಾದರಿಯನ್ನು ಸಂಗ್ರಹಿಸಿ ವಿಧಿ ವಿಜ್ಞಾನ  ಪ್ರಯೋಗಾಲಯಕ್ಕೆ ರವಾನಿಸಲಾಗಿದೆ.

Published On - 11:23 am, Fri, 18 September 20

ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್