ಕುಡಿದ ಮತ್ತಿನಲ್ಲಿ ಕೆಪಿಟಿಸಿಎಲ್ ಎಂಜಿನಿಯರ್​​ಗಳ ರಣರೋಚಕ ಕಾಳಗ: ವಿಡಿಯೋ ವೈರಲ್

ಕಳೆದ ಗುರುವಾರ ಪಾವಗಡ ಪಟ್ಟಣದ ಹೊರವಲಯದಲ್ಲಿ ನಾಲ್ವರು ನೌಕರರು ಡ್ಯೂಟಿಗೆ ಬಂಕ್ ಮಾಡಿ ಎಣ್ಣೆ ಪಾರ್ಟಿ ಮಾಡಿಕೊಂಡಿದ್ದರು. ಪಾರ್ಟಿ ಮದ್ಯೆ ಮಾತಿಗೆ ಮಾತು ಬೆಳೆದು ತೀವ್ರವಾಗಿ ಬಡಿದಾಡಿಕೊಂಡಿದ್ದಾರೆ. ಕೆಪಿಟಿಸಿಎಲ್ ಜೂನಿಯರ್ ಎಂಜಿನಿಯರ್​​ಗಳಾದ ಶ್ರೀನಿವಾಸ್, ವಾದಿರಾಜ್, ಬೆಸ್ಕಾಂ ಸಿಬ್ಬಂದಿ ನರಸಿಂಹಮೂರ್ತಿ ಮತ್ತು ಸಂತೋಷ್ ನಡುವೆ ಹಣಾಹಣಿ ನಡೆದಿದೆ.

ಕುಡಿದ ಮತ್ತಿನಲ್ಲಿ ಕೆಪಿಟಿಸಿಎಲ್ ಎಂಜಿನಿಯರ್​​ಗಳ ರಣರೋಚಕ ಕಾಳಗ: ವಿಡಿಯೋ ವೈರಲ್
| Updated By: ಗಣಪತಿ ಶರ್ಮ

Updated on:May 29, 2024 | 11:58 AM

ತುಮಕೂರು, ಮೇ 29: ತಲೆಗೆ ಗಾಯವಾಗಿ ರಕ್ತ ಸುರಿಯುತ್ತಿದ್ದರೂ ಸರ್ಕಾರಿ ನೌಕರರು (Government Employees) ಕೈಯಲ್ಲಿ ಬಿಯರ್ ಬಾಟಲ್ ಹಿಡಿದುಕೊಂಡು ಬಡಿದಾಡಿಕೊಂಡ ಘಟನೆ ಪಾವಗಡ ಪಟ್ಟಣದ ಹೊರವಲಯದಲ್ಲಿ ಇತ್ತೀಚೆಗೆ ನಡೆದಿದೆ. ಘಟನೆಯ ವಿಡಿಯೋ ಇದೀಗ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ. ಪಾವಗಡ (Pavagada) ತಾಲೂಕಿನ ಕೆಪಿಟಿಸಿಎಲ್ (KPTCL) ಎಂಜಿನಿಯರ್​ಗಳೇ ಈ ರೋಚಕ ಕಾಳಗ ನಡೆಸಿದವರು. ಕೆಪಿಟಿಸಿಎಲ್​​ನ ಇಬ್ಬರು ಜೂನಿಯರ್ ಎಂಜಿನಿಯರ್​​ಗಳು, ಇಬ್ಬರು ಬೆಸ್ಕಾಮ್ ಸಿಬ್ಬಂದಿಯ ನಡುವೆ ಬಡಿದಾಟ ನಡೆದಿದೆ.

ಕಳೆದ ಗುರುವಾರ ಪಾವಗಡ ಪಟ್ಟಣದ ಹೊರವಲಯದಲ್ಲಿ ನಾಲ್ವರು ನೌಕರರು ಡ್ಯೂಟಿಗೆ ಬಂಕ್ ಮಾಡಿ ಎಣ್ಣೆ ಪಾರ್ಟಿ ಮಾಡಿಕೊಂಡಿದ್ದರು. ಪಾರ್ಟಿ ಮದ್ಯೆ ಮಾತಿಗೆ ಮಾತು ಬೆಳೆದು ತೀವ್ರವಾಗಿ ಬಡಿದಾಡಿಕೊಂಡಿದ್ದಾರೆ. ಕೆಪಿಟಿಸಿಎಲ್ ಜೂನಿಯರ್ ಎಂಜಿನಿಯರ್​​ಗಳಾದ ಶ್ರೀನಿವಾಸ್, ವಾದಿರಾಜ್, ಬೆಸ್ಕಾಂ ಸಿಬ್ಬಂದಿ ನರಸಿಂಹಮೂರ್ತಿ ಮತ್ತು ಸಂತೋಷ್ ನಡುವೆ ಹಣಾಹಣಿ ನಡೆದಿದೆ.

ಇದನ್ನೂ ಓದಿ: ಹೊಸೂರು ಬೆಂಗಳೂರು ಹೆದ್ದಾರಿಯಲ್ಲಿ ಒಂಟಿ ಸಲಗ ವಾಕಿಂಗ್: ವಿಡಿಯೋ ನೋಡಿ

ಬಟ್ಟೆ ಬಿಚ್ಚಿಕೊಂಡು ಬೀದಿರೌಡಿಗಳಂತೆ ಕಾಳಗ ನಡೆಸಿದ್ದಾರೆ. ಘಟನೆ ಬಗ್ಗೆ ಈವರೆಗೂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿಲ್ಲ. ಕೆಲಸಕ್ಕೆ ಕುತ್ತು ಬರಬಹುದು ಎಂಬ ಭೀತಿಯಿಂದ ಗಾಯದ ನೋವಿನಲ್ಲೇ ನಾಲ್ವರೂ ಕೆಲಸ ಮಾಡುತ್ತಿದ್ದಾರೆ. ಸದ್ಯ ನಾಲ್ವರಿಗೂ ಮೇಲಾಧಿಕಾರಿಗಳು ನೋಟಿಸ್ ಕೊಟ್ಟಿದ್ದು, ಕಾರಣ ಕೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:47 am, Wed, 29 May 24

Follow us
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ
ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ
ಕಾವೇರಿ ನದಿಲಿ ದೋಣಿಕಡವು ಗ್ರಾಮ ಮುಳುಗಡೆ; ಪ್ರಾಣ ಕೈಯಲ್ಲಿ ಹಿಡಿದುಜನರ ಓಡಾಟ
ಕಾವೇರಿ ನದಿಲಿ ದೋಣಿಕಡವು ಗ್ರಾಮ ಮುಳುಗಡೆ; ಪ್ರಾಣ ಕೈಯಲ್ಲಿ ಹಿಡಿದುಜನರ ಓಡಾಟ
ಕೊಣ್ಣೂರು ಕುಡುಕ ನದಿಗೆ ಹಾರುವ ಅಪಾಯಕಾರಿ ಸ್ಟಂಟ್ ಮಾಡಿಯೂ ಬಚಾವಾದ!
ಕೊಣ್ಣೂರು ಕುಡುಕ ನದಿಗೆ ಹಾರುವ ಅಪಾಯಕಾರಿ ಸ್ಟಂಟ್ ಮಾಡಿಯೂ ಬಚಾವಾದ!
ಮಾರುಕಟ್ಟೆಗೆ ಬಂತು ವಿಶೇಷ 3D ಶೂ, ಹೇಗಿದೆ ನೋಡಿ
ಮಾರುಕಟ್ಟೆಗೆ ಬಂತು ವಿಶೇಷ 3D ಶೂ, ಹೇಗಿದೆ ನೋಡಿ
ಮುಡಾ, ವಾಲ್ಮೀಕಿ ನಿಗಮ ಹಗರಣ: ಸಂಸತ್ ಭವನದ ಮುಂದೆ ಬಿಜೆಪಿ ಸಂಸದರ ಪ್ರತಿಭಟನೆ
ಮುಡಾ, ವಾಲ್ಮೀಕಿ ನಿಗಮ ಹಗರಣ: ಸಂಸತ್ ಭವನದ ಮುಂದೆ ಬಿಜೆಪಿ ಸಂಸದರ ಪ್ರತಿಭಟನೆ