ಕುಡಿದ ನಶೆಯಲ್ಲಿ ಕೆರೆಯಲ್ಲಿರುವ ಮೊಸಳೆ ಹಿಡಿಯಲು ಹೋದ ಭೂಪ
ಬಾಗಲಕೋಟೆ ತಾಲೂಕಿನ ಹೊಸ ಮುರನಾಳದಲ್ಲಿ ಮೌಲಾಸಾಬ ವಾಲೀಕಾರ್ ಎಂಬ ವ್ಯಕ್ತಿ ಕುಡಿದ ನಶೆಯಲ್ಲಿ ಮೊಸಳೆ ಹಿಡಿಯಲು ಕೆರೆಗೆ ಧುಮುಕಿದ್ದಾನೆ.
ಮೀನು ಹಿಡಿಯುವವರನ್ನು ನೋಡಿದ್ದೇವೆ, ಆದರೆ ಇಲ್ಲೊಬ್ಬ ಕುಡಿದ ನಶೆಯಲ್ಲಿ ಕೆರೆಯಲ್ಲಿರುವ ಮೊಸಳೆ ಹಿಡಿಯಲು ಹೋಗಿದ್ದಾನೆ. ಬಾಗಲಕೋಟೆ ತಾಲೂಕಿನ ಹೊಸ ಮುರನಾಳದಲ್ಲಿ ಮೌಲಾಸಾಬ ವಾಲೀಕಾರ್ ಎಂಬ ವ್ಯಕ್ತಿ ಕುಡಿದ ನಶೆಯಲ್ಲಿ ಮೊಸಳೆ ಹಿಡಿಯಲು ಕೆರೆಗೆ ಧುಮುಕಿದ್ದಾನೆ. ಆದರೆ ಅವನಿಗೆ ಈಜು ಬರುತ್ತಿರಲಿಲ್ಲ, ಹೀಗಾಗಿ ಈಜಲು ಆಗದೇ ಮುಳುಗುತ್ತಿದ್ದನು. ಆಗ ಗ್ರಾಮಸ್ಥ ವ್ಯಕ್ತಿಯನ್ನು ರಕ್ಷಣೆ ಮಾಡಿದ್ದಾರೆ. ಮೊಸಳೆ ಕಳೆದ ನಾಲ್ಕೈದು ದಿನಗಳಿಂದ ಗ್ರಾಮದ ಕೆರೆಯಲ್ಲಿದೆ. ಮೊಸಳೆಯನ್ನು ನೋಡಲು ಗ್ರಾಮಸ್ಥರು ಮುಗಿಬಿದ್ದಾರೆ.
Latest Videos

ಡಾ. ರಾಜ್ಕುಮಾರ್ ಅಪಹರಣಕ್ಕೂ ಮುನ್ನ ಏನೆಲ್ಲ ನಡೆದಿತ್ತು? ವಿವರಿಸಿದ ಅಳಿಯ

ಡಿವೈಡರ್ಗೆ ಡಿಕ್ಕಿ ಹೊಡೆದು ಹೈವೇಯಲ್ಲಿ ಆಟಿಕೆಯಂತೆ ಹಾರಿದ ಸ್ಕಾರ್ಪಿಯೋ

ಕನ್ನಡ, ತೆಲುಗು ಎರಡೂ ಕಡೆ ಪ್ರೀತಿ ಸಿಕ್ಕಿದ್ದಕ್ಕೆ ಕಿರೀಟಿ ರೆಡ್ಡಿ ಖುಷ್

‘ಚಾಯ್ ಪೆ ಚರ್ಚಾ’; ಇಂಗ್ಲೆಂಡ್ ಪ್ರಧಾನಿ ಜೊತೆ ಟೀ ಸವಿದ ಪ್ರಧಾನಿ ಮೋದಿ
