ಕುಡಿದ ನಶೆಯಲ್ಲಿ ಕೆರೆಯಲ್ಲಿರುವ ಮೊಸಳೆ ಹಿಡಿಯಲು ಹೋದ ಭೂಪ
ಬಾಗಲಕೋಟೆ ತಾಲೂಕಿನ ಹೊಸ ಮುರನಾಳದಲ್ಲಿ ಮೌಲಾಸಾಬ ವಾಲೀಕಾರ್ ಎಂಬ ವ್ಯಕ್ತಿ ಕುಡಿದ ನಶೆಯಲ್ಲಿ ಮೊಸಳೆ ಹಿಡಿಯಲು ಕೆರೆಗೆ ಧುಮುಕಿದ್ದಾನೆ.
ಮೀನು ಹಿಡಿಯುವವರನ್ನು ನೋಡಿದ್ದೇವೆ, ಆದರೆ ಇಲ್ಲೊಬ್ಬ ಕುಡಿದ ನಶೆಯಲ್ಲಿ ಕೆರೆಯಲ್ಲಿರುವ ಮೊಸಳೆ ಹಿಡಿಯಲು ಹೋಗಿದ್ದಾನೆ. ಬಾಗಲಕೋಟೆ ತಾಲೂಕಿನ ಹೊಸ ಮುರನಾಳದಲ್ಲಿ ಮೌಲಾಸಾಬ ವಾಲೀಕಾರ್ ಎಂಬ ವ್ಯಕ್ತಿ ಕುಡಿದ ನಶೆಯಲ್ಲಿ ಮೊಸಳೆ ಹಿಡಿಯಲು ಕೆರೆಗೆ ಧುಮುಕಿದ್ದಾನೆ. ಆದರೆ ಅವನಿಗೆ ಈಜು ಬರುತ್ತಿರಲಿಲ್ಲ, ಹೀಗಾಗಿ ಈಜಲು ಆಗದೇ ಮುಳುಗುತ್ತಿದ್ದನು. ಆಗ ಗ್ರಾಮಸ್ಥ ವ್ಯಕ್ತಿಯನ್ನು ರಕ್ಷಣೆ ಮಾಡಿದ್ದಾರೆ. ಮೊಸಳೆ ಕಳೆದ ನಾಲ್ಕೈದು ದಿನಗಳಿಂದ ಗ್ರಾಮದ ಕೆರೆಯಲ್ಲಿದೆ. ಮೊಸಳೆಯನ್ನು ನೋಡಲು ಗ್ರಾಮಸ್ಥರು ಮುಗಿಬಿದ್ದಾರೆ.
Follow Us
Latest Videos
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್ ಸ್ಪೈಡಿ ಕ್ಯಾಚ್ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
