ಕಾರವಾರ: ಕುಡಿದ ಮತ್ತಿನಲ್ಲಿ ಸಮುದ್ರಕ್ಕಿಳಿಯಲು ಮುಂದಾದವರಿಗೆ ಥಳಿತ

ಕಾರವಾರ: ಕುಡಿದ ಮತ್ತಿನಲ್ಲಿ ಸಮುದ್ರಕ್ಕಿಳಿಯಲು ಮುಂದಾದವರಿಗೆ ಥಳಿತ
| Updated By: ವಿವೇಕ ಬಿರಾದಾರ

Updated on: Jul 08, 2024 | 2:36 PM

ಕುಡಿದ ಮತ್ತಿನಲ್ಲಿ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಠಾಗೋರ ಸಮುದ್ರದಲ್ಲಿ ಇಳಿಯಲು ಮುಂದಾದವರಿಗೆ ಲೈಫ್ ಗಾರ್ಡ್ ಹಾಗೂ ಪೊಲೀಸ್ ಸಿಬ್ಬಂದಿ ಥಳಿಸಿ ಬುದ್ದಿವಾದ ಹೇಳಿದ್ದಾರೆ. ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಿರುವ ಹಿನ್ನೆಲೆ ಯಾರಿಗೂ ಸಮುದ್ರಕ್ಕಿಳಿಯಲು ಕೊಡುತ್ತಿಲ್ಲ.

ಉತ್ತರ ಕನ್ನಡ, ಜುಲೈ 08: ಕುಡಿದ ಮತ್ತಿನಲ್ಲಿ ಸಮುದ್ರಕ್ಕಿಳಿಯಲು (Sea) ಮುಂದಾದವರಿಗೆ ಲೈಫ್ ಗಾರ್ಡ್ (Life Gard) ಹಾಗೂ ಪೊಲೀಸ್ (Police) ಸಿಬ್ಬಂದಿಯಿಂದ ಥಳಿಸಿದ ಘಟನೆ ಉತ್ತರ ಕನ್ನಡ (Uttar Kannada) ಜಿಲ್ಲೆಯ ಕಾರವಾರದ (Karwar) ಠಾಗೋರ ಕಡಲ (Tagore Beach) ತೀರದಲ್ಲಿ ನಡೆದಿದೆ. ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಿರುವ ಹಿನ್ನೆಲೆ ಯಾರಿಗೂ ಸಮುದ್ರಕ್ಕಿಳಿಯಲು ಕೊಡುತ್ತಿಲ್ಲ. ಆದರೆ, ಬೆಳಂಬೆಳಿಗ್ಗೆ ಕುಡಿದು ಸಮುದ್ರಕ್ಕಿಳಿಯಲು ಇಬ್ಬರು ಇಳಿದರು. ಲೈಫ್ ಗಾರ್ಡ್ ಎಷ್ಟೆ ಕೂಗಿದರೂ ಕೆಳಿಸಿಕೊಳ್ಳಲಿಲ್ಲ. ಸಮುದ್ರಕ್ಕಿಳಿಯಲು ಮುಂದಾದವರನ್ನು ದಡಕ್ಕೆ ಕರೆತಂದು ಲೈಫ್ ಗಾರ್ಡ್ ಹಾಗೂ ಪೊಲೀಸ್ ಸಿಬ್ಬಂದಿ ಥಳಿಸಿ ಬುದ್ದಿ ಹೇಳಿದರು. ಅಲೆಗಳ ಅಬ್ಬರ ಹೆಚ್ಚಿರುವ ಹಿನ್ನೆಲೆ ಸಡನ್ ಆಗಿ ಒಳಗೆ ಎಳೆದುಕೊಳ್ಳುವ ಸಾಧ್ಯತೆ ಇದೆ. ಮುಂಜಾಗೃತ ಕ್ರಮವಾಗಿ ಕಡಲ ತೀರದಲ್ಲೂ ಮೀನುಗಾರಿಕೆಗೆ ನಿಷೇಧ ಮಾಡಲಾಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆ ಅಬ್ಬರ: ನೀರಿನ ನಡುಗಡ್ಡೆಗಳಾದ ಚೆಂಡಿಯಾ ಗ್ರಾಮದ ಮನೆಗಳು

Follow us
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ