ಸೆಂಟ್ರಲ್ ಜೈಲಿನ ಬಳಿ ಬಂದ ಕುಡುಕನೊಬ್ಬ ದರ್ಶನ್ ರನ್ನು ನೋಡಲೇಬೇಕೆಂದು ಹಠ ಸಾಧಿಸಿದ!

ಇಲ್ಲಿ ಕಾವಲು ಕಾಯುತ್ತಿರುವ ಪೊಲೀಸರ ತಾಳ್ಮೆಯನ್ನು ಮೆಚ್ಚಲೇಬೇಕು ಮಾರಾಯ್ರೇ. ಕುಡುಕ ಪದೇಪದೆ ನಾನು ದರ್ಶನ್ ರನ್ನು ನೋಡಲೇ ಬೇಕು ಅಂತ ಬ್ಯಾರಿಕೇಡ್ ಬಳಿ ಬಂದಾಗಲೆಲ್ಲ ಅವರು ಸಿಟ್ಟಿಗೇಳದೆ ಸರಿ ಆಮೇಲೆ ಬಾ ಒಳಗೆ ಕಳಿಸ್ತೀವಿ ಅನ್ನುತ್ತಾರೆ.

ಸೆಂಟ್ರಲ್ ಜೈಲಿನ ಬಳಿ ಬಂದ ಕುಡುಕನೊಬ್ಬ ದರ್ಶನ್ ರನ್ನು ನೋಡಲೇಬೇಕೆಂದು ಹಠ ಸಾಧಿಸಿದ!
|

Updated on: Jun 29, 2024 | 4:41 PM

ಆನೇಕಲ್ (ಬೆಂಗಳೂರು): ಈ ಪುಣ್ಯಾತ್ಮನೂ ಕೊಲೆ ಅರೋಪದಲ್ಲಿರುವ ಚಿತ್ರನಟ ದರ್ಶನ್ ಅಭಿಮಾನಿ. ತನ್ನ ಆರಾಧ್ಯದೈವ ಜೈಲಲ್ಲಿರುವ ಸಂಗತಿ ಸೊಂಟಕ್ಕೆ ಟವೆಲೊಂದನ್ನು ಸುತ್ತಿಕೊಂಡು ಪರಪ್ಪನ ಅಗ್ರಹಾರದಲ್ಲಿರುವ ಸೆಂಟ್ರಲ್ ಜೈಲಿನವರೆಗೆ ಬಂದಿರುವ ಕುಡುಕಪ್ಪನಿಗ ಇವತ್ತು ಗೊತ್ತಾಗಿದೆ! ಚೆಕ್ ಪೋಸ್ಟ್ ನಲ್ಲಿರುವ ಪೊಲೀಸ್ ಸಿಬ್ಬಂದಿ ಕುಡುಕ ಅಭಿಮಾನಿಯನ್ನು ಸಾಗಹಾಕುವ ಪ್ರಯತ್ನ ಮಾಡುತ್ತಾರಾದರೂ ಅವನು ಪುನಃ ಅವರಲ್ಲಿಗೆ ಬಂದು ನಾನು ಡಿ ಬಾಸ್ ಅಭಿಮಾನಿ ಅವರನ್ನು ನೋಡಲೇಬೇಕು ಅನ್ನುತ್ತಾನೆ. ಇಲ್ಲಿ ಕಾವಲು ಕಾಯುತ್ತಿರುವ ಪೊಲೀಸರ ತಾಳ್ಮೆಯನ್ನು ಮೆಚ್ಚಲೇಬೇಕು ಮಾರಾಯ್ರೇ. ಕುಡುಕ ಪದೇಪದೆ ನಾನು ದರ್ಶನ್ ರನ್ನು ನೋಡಲೇ ಬೇಕು ಅಂತ ಬ್ಯಾರಿಕೇಡ್ ಬಳಿ ಬಂದಾಗಲೆಲ್ಲ ಅವರು ಸಿಟ್ಟಿಗೇಳದೆ ಸರಿ ಆಮೇಲೆ ಬಾ ಒಳಗೆ ಕಳಿಸ್ತೀವಿ ಅನ್ನುತ್ತಾರೆ. ಈ ಸರ್ಕಸ್ಸು ಸುಮಾರು ಹೊತ್ತಿನವರೆಗೆ ನಡೆಯುತ್ತದೆ. ಕುಡುಕನ ಹಠ ಮಾತ್ರ ಮುಗಿಯಲ್ಲ-ನಾನು ಮತ್ತು ದರ್ಶನ್ ಪ್ರಾಣ ಸ್ನೇಹಿತರು, ಅವರನ್ನು ನೋಡಲೇಬೇಕು ಅನ್ನುತ್ತಾ ರೋಡ್ ಮೇಲೆ ಕೂರುತ್ತಾನೆ!

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:     Darshan- Prajwal Revanna horoscope: ದರ್ಶನ್- ಪ್ರಜ್ವಲ್ ರೇವಣ್ಣ ಜಾತಕ ಇಬ್ಬರು ಜ್ಯೋತಿಷಿಗಳಿಂದ ವಿಶ್ಲೇಷಣೆ; ಯಾರು, ಏನು ಹೇಳ್ತಾರೆ?

Follow us
ಕಾರಲ್ಲಿ ಬಂದು ಪಾಟ್ ಕದಿಯುವ ಕಪಲ್ಸ್; ಸಿಸಿ ಟಿವಿಯಲ್ಲಿ ಸೆರೆ
ಕಾರಲ್ಲಿ ಬಂದು ಪಾಟ್ ಕದಿಯುವ ಕಪಲ್ಸ್; ಸಿಸಿ ಟಿವಿಯಲ್ಲಿ ಸೆರೆ
Daily Devotional: ತಥಾಸ್ತು ದೇವತೆಗಳ ಬಗ್ಗೆ ತಿಳಿಯಲು ಈ ವಿಡಿಯೋ ನೋಡಿ
Daily Devotional: ತಥಾಸ್ತು ದೇವತೆಗಳ ಬಗ್ಗೆ ತಿಳಿಯಲು ಈ ವಿಡಿಯೋ ನೋಡಿ
Daily Horoscope: ವಾಹನದಿಂದ ಅಪಘಾತ, ಸಣ್ಣ ಅಂತರದಿಂದ ಬಚಾವ್
Daily Horoscope: ವಾಹನದಿಂದ ಅಪಘಾತ, ಸಣ್ಣ ಅಂತರದಿಂದ ಬಚಾವ್
‘ನಿಜ ಜೀವನದಲ್ಲಿ ಆ ರೀತಿ ಪಾತ್ರ ಆಗಬಾರದು’: ದರ್ಶನ್​ ಬಗ್ಗೆ ಹಂಸಲೇಖ ಮಾತು
‘ನಿಜ ಜೀವನದಲ್ಲಿ ಆ ರೀತಿ ಪಾತ್ರ ಆಗಬಾರದು’: ದರ್ಶನ್​ ಬಗ್ಗೆ ಹಂಸಲೇಖ ಮಾತು
‘ದರ್ಶನ್ ನೋಡಿದ್ರೆ ಧರ್ಮಸ್ಥಳ ಮಂಜುನಾಥ ಸ್ವಾಮಿ ನೋಡಿದಂತೆ’: ಅಭಿಮಾನಿ
‘ದರ್ಶನ್ ನೋಡಿದ್ರೆ ಧರ್ಮಸ್ಥಳ ಮಂಜುನಾಥ ಸ್ವಾಮಿ ನೋಡಿದಂತೆ’: ಅಭಿಮಾನಿ
ಬಿಜೆಪಿಯವರು ಇದನ್ನ ಪ್ರೂವ್​ ಮಾಡಿದ್ರೆ ರಾಜಕೀಯ ನಿವೃತ್ತಿ: ಜಮೀರ್ ಅಹ್ಮದ್‌
ಬಿಜೆಪಿಯವರು ಇದನ್ನ ಪ್ರೂವ್​ ಮಾಡಿದ್ರೆ ರಾಜಕೀಯ ನಿವೃತ್ತಿ: ಜಮೀರ್ ಅಹ್ಮದ್‌
‘6 ತಿಂಗಳಲ್ಲಿ ಕನ್ನಡಕ್ಕೆ ಹೊಸ ಒಟಿಟಿ’: ಸಿಹಿ ಸುದ್ದಿ ನೀಡಿದ ಸಾಧು ಕೋಕಿಲ
‘6 ತಿಂಗಳಲ್ಲಿ ಕನ್ನಡಕ್ಕೆ ಹೊಸ ಒಟಿಟಿ’: ಸಿಹಿ ಸುದ್ದಿ ನೀಡಿದ ಸಾಧು ಕೋಕಿಲ
ಲೋಕಲ್​ನವರನ್ನ ಹಿಡಿದ್ರೆ ಮನೆಗೆ ಕಳಿಸ್ತೇನೆ: ಪೊಲೀಸ್​ ಮೇಲೆ ಮಂಜು ದರ್ಪ
ಲೋಕಲ್​ನವರನ್ನ ಹಿಡಿದ್ರೆ ಮನೆಗೆ ಕಳಿಸ್ತೇನೆ: ಪೊಲೀಸ್​ ಮೇಲೆ ಮಂಜು ದರ್ಪ
ಆಗಾಗ ಸಿಎಂ ಸಿದ್ದರಾಮಯ್ಯರ ತಲೆ ತಿನ್ನುತ್ತಿರಬೇಕು: ಜಗ್ಗೇಶ್
ಆಗಾಗ ಸಿಎಂ ಸಿದ್ದರಾಮಯ್ಯರ ತಲೆ ತಿನ್ನುತ್ತಿರಬೇಕು: ಜಗ್ಗೇಶ್
ಸಿದ್ದರಾಮಯ್ಯ-ಡಿಕೆಶಿ ವಿರಾಟ್ ಕೊಹ್ಲಿ-ರೋಹಿತ್ ಇದ್ದಂತೆ: ವಚನಾನಂದ ಶ್ರೀ
ಸಿದ್ದರಾಮಯ್ಯ-ಡಿಕೆಶಿ ವಿರಾಟ್ ಕೊಹ್ಲಿ-ರೋಹಿತ್ ಇದ್ದಂತೆ: ವಚನಾನಂದ ಶ್ರೀ