AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಕ್​ಡೌನ್ ನಡುವೆ Spain ಯುವತಿ ಆದಳು ಅಪ್ಪಟ ಕನ್ನಡತಿ !

[lazy-load-videos-and-sticky-control id=”OcCyeuVsXBk”] ಉಡುಪಿ: ನಮ್ಮ ಸಂಸ್ಕೃತಿ ನಮ್ಮ ಹೆಮ್ಮೆ. ಭಾರತದ ಸಂಸ್ಕೃತಿಗೆ ಮಾರು ಹೋಗದವರಿಲ್ಲ. ಲಕ್ಷಾಂತರ ಮಂದಿ ವಿದೇಶಿಗರು ಇಲ್ಲಿನ ಸಂಸ್ಕೃತಿ ತಿಳಿದುಕೊಳ್ಳಲು ಭಾರತಕ್ಕೆ ಬರುತ್ತಾರೆ. ಅದೇ ರೀತಿ, ಸ್ಪೇನ್​ನ ಯುವತಿಯೊಬ್ಬಳು ಪ್ರವಾಸಕ್ಕೆಂದು ಬಂದು ಉಡುಪಿಯ ಹೆರಂಜಾಲಿನ ಮನೆ ಮಗಳಾಗಿಬಿಟ್ಟಿದ್ದಾಳೆ. ಜಿಲ್ಲೆಯ ಬೈಂದೂರಿನಲ್ಲಿ ಇಂತಹ ಅಪರೂಪದ ಘಟನೆ ನಡೆದಿದೆ. ಹೌದು, ಸ್ಪೇನ್​ ಮೂಲದ ಯುವತಿ ಥೆರೆಸಾ ಪ್ರವಾಸಕ್ಕೆಂದು ಭಾರತಕ್ಕೆ ಬಂದಿದ್ರು. ಆದರೆ ದೇಶ ಲಾಕ್​ಡೌನ್​ ಆದ ನಂತರ ಕುಂದಾಪುರದ ಹೆರಂಜಾಲಿನಲ್ಲಿ ಲಾಕ್ ಆಗಿಬಿಟ್ಟಿದ್ದಾರೆ. ಈ ನಡುವೆ ಇವರು […]

ಲಾಕ್​ಡೌನ್ ನಡುವೆ Spain ಯುವತಿ ಆದಳು ಅಪ್ಪಟ ಕನ್ನಡತಿ !
ಆಯೇಷಾ ಬಾನು
| Edited By: |

Updated on:Aug 02, 2020 | 2:51 PM

Share

[lazy-load-videos-and-sticky-control id=”OcCyeuVsXBk”]

ಉಡುಪಿ: ನಮ್ಮ ಸಂಸ್ಕೃತಿ ನಮ್ಮ ಹೆಮ್ಮೆ. ಭಾರತದ ಸಂಸ್ಕೃತಿಗೆ ಮಾರು ಹೋಗದವರಿಲ್ಲ. ಲಕ್ಷಾಂತರ ಮಂದಿ ವಿದೇಶಿಗರು ಇಲ್ಲಿನ ಸಂಸ್ಕೃತಿ ತಿಳಿದುಕೊಳ್ಳಲು ಭಾರತಕ್ಕೆ ಬರುತ್ತಾರೆ. ಅದೇ ರೀತಿ, ಸ್ಪೇನ್​ನ ಯುವತಿಯೊಬ್ಬಳು ಪ್ರವಾಸಕ್ಕೆಂದು ಬಂದು ಉಡುಪಿಯ ಹೆರಂಜಾಲಿನ ಮನೆ ಮಗಳಾಗಿಬಿಟ್ಟಿದ್ದಾಳೆ. ಜಿಲ್ಲೆಯ ಬೈಂದೂರಿನಲ್ಲಿ ಇಂತಹ ಅಪರೂಪದ ಘಟನೆ ನಡೆದಿದೆ.

ಹೌದು, ಸ್ಪೇನ್​ ಮೂಲದ ಯುವತಿ ಥೆರೆಸಾ ಪ್ರವಾಸಕ್ಕೆಂದು ಭಾರತಕ್ಕೆ ಬಂದಿದ್ರು. ಆದರೆ ದೇಶ ಲಾಕ್​ಡೌನ್​ ಆದ ನಂತರ ಕುಂದಾಪುರದ ಹೆರಂಜಾಲಿನಲ್ಲಿ ಲಾಕ್ ಆಗಿಬಿಟ್ಟಿದ್ದಾರೆ. ಈ ನಡುವೆ ಇವರು ನಮ್ಮ ಭಾಷೆ, ಉಡುಗೆ-ತೊಡುಗೆ, ಆಚರಣೆಗಳಿಗೆ ಮಾರು ಹೋಗಿದ್ದಾರೆ. ಹೀಗಾಗಿ, ಥೆರೆಸಾ ಸಹ ನಮ್ಮಲೊಬ್ಬರಾಗಿ ಕನ್ನಡ ಕಲಿತು ಇಲ್ಲಿನ ಉಡುಗೆ-ತೊಡುಗೆಗಳನ್ನು ಹಾಕಿಕೊಂಡು ಅಪ್ಪಟ ಕರಾವಳಿ ಕನ್ನಡತಿಯಂತೆ ಕಾಣಿಸುತ್ತಾರೆ.

ಸ್ನೇಹಿತರಾದ ಕೃಷ್ಣ ಪೂಜಾರಿ ಎಂಬವವರ ಮನೆಯಲ್ಲಿ ಆಶ್ರಯ ಪಡೆದಿರುವ ಈಕೆ, ಅಪ್ಪಟ ಕನ್ನಡತಿ ಆಗಿಬಿಟ್ಟಿದ್ದಾಳೆ. ಅದರಲ್ಲೂ ಈಕೆಯ ದನಿಯಲ್ಲಿ ಕುಂದಾಪುರ ಕನ್ನಡವನ್ನ ಕೇಳಿಸಿಕೊಂಡರೇ ಖಂಡಿತ ವಾಹ್​ ಅಂತಾ ಹೇಳ್ತೀರಾ. ಒಟ್ನಲ್ಲಿ, ಇಲ್ಲಿನ ಸಂಸ್ಕೃತಿಗೆ ಮಾರು ಹೋಗಿ ಇಲ್ಲಿಯವಳೇ ಆಗಿಬಿಟ್ಟಿದ್ದಾಳೆ.

Published On - 11:43 am, Sun, 2 August 20

ಮದುವೆ ಸಮಾರಂಭದ ವೇಳೆ ಬ್ಯಾಂಕ್ವೆಟ್​ ಹಾಲ್​ನಲ್ಲಿ ಭಾರಿ ಅಗ್ನಿ ಅವಘಡ
ಮದುವೆ ಸಮಾರಂಭದ ವೇಳೆ ಬ್ಯಾಂಕ್ವೆಟ್​ ಹಾಲ್​ನಲ್ಲಿ ಭಾರಿ ಅಗ್ನಿ ಅವಘಡ
ಹಗಲಿನಲ್ಲಿ ನಿದ್ರೆ ಮಾಡಬಹುದಾ ಅಥವಾ ಮಾಡಬಾರದಾ?
ಹಗಲಿನಲ್ಲಿ ನಿದ್ರೆ ಮಾಡಬಹುದಾ ಅಥವಾ ಮಾಡಬಾರದಾ?
ಇಂದು ಈ ರಾಶಿಯವರಿಗೆ ಮುಖ್ಯ ನಿರ್ಧಾರ ತೆಗೆದುಕೊಳ್ಳುವಲ್ಲಿ ಕಷ್ಟವಾಗುವುದು
ಇಂದು ಈ ರಾಶಿಯವರಿಗೆ ಮುಖ್ಯ ನಿರ್ಧಾರ ತೆಗೆದುಕೊಳ್ಳುವಲ್ಲಿ ಕಷ್ಟವಾಗುವುದು
ಮುಂದುವರಿದ ಡಿನ್ನರ್ ಮೀಟಿಂಗ್: ಆರೋಗ್ಯ ಸರಿ ಇಲ್ಲದಿದ್ದರೂ ಸಿಎಂ ಭಾಗಿ
ಮುಂದುವರಿದ ಡಿನ್ನರ್ ಮೀಟಿಂಗ್: ಆರೋಗ್ಯ ಸರಿ ಇಲ್ಲದಿದ್ದರೂ ಸಿಎಂ ಭಾಗಿ
ಡಿಕೆಶಿ​ ಪಿಎಸ್ ಕಾರು ಅಪಘಾತ: ಬೈಕ್​ ಸವಾರ ಸಾವು, ಕಾರು ಪಲ್ಟಿ
ಡಿಕೆಶಿ​ ಪಿಎಸ್ ಕಾರು ಅಪಘಾತ: ಬೈಕ್​ ಸವಾರ ಸಾವು, ಕಾರು ಪಲ್ಟಿ
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ