AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಕ್​ಡೌನ್ ನಡುವೆ Spain ಯುವತಿ ಆದಳು ಅಪ್ಪಟ ಕನ್ನಡತಿ !

[lazy-load-videos-and-sticky-control id=”OcCyeuVsXBk”] ಉಡುಪಿ: ನಮ್ಮ ಸಂಸ್ಕೃತಿ ನಮ್ಮ ಹೆಮ್ಮೆ. ಭಾರತದ ಸಂಸ್ಕೃತಿಗೆ ಮಾರು ಹೋಗದವರಿಲ್ಲ. ಲಕ್ಷಾಂತರ ಮಂದಿ ವಿದೇಶಿಗರು ಇಲ್ಲಿನ ಸಂಸ್ಕೃತಿ ತಿಳಿದುಕೊಳ್ಳಲು ಭಾರತಕ್ಕೆ ಬರುತ್ತಾರೆ. ಅದೇ ರೀತಿ, ಸ್ಪೇನ್​ನ ಯುವತಿಯೊಬ್ಬಳು ಪ್ರವಾಸಕ್ಕೆಂದು ಬಂದು ಉಡುಪಿಯ ಹೆರಂಜಾಲಿನ ಮನೆ ಮಗಳಾಗಿಬಿಟ್ಟಿದ್ದಾಳೆ. ಜಿಲ್ಲೆಯ ಬೈಂದೂರಿನಲ್ಲಿ ಇಂತಹ ಅಪರೂಪದ ಘಟನೆ ನಡೆದಿದೆ. ಹೌದು, ಸ್ಪೇನ್​ ಮೂಲದ ಯುವತಿ ಥೆರೆಸಾ ಪ್ರವಾಸಕ್ಕೆಂದು ಭಾರತಕ್ಕೆ ಬಂದಿದ್ರು. ಆದರೆ ದೇಶ ಲಾಕ್​ಡೌನ್​ ಆದ ನಂತರ ಕುಂದಾಪುರದ ಹೆರಂಜಾಲಿನಲ್ಲಿ ಲಾಕ್ ಆಗಿಬಿಟ್ಟಿದ್ದಾರೆ. ಈ ನಡುವೆ ಇವರು […]

ಲಾಕ್​ಡೌನ್ ನಡುವೆ Spain ಯುವತಿ ಆದಳು ಅಪ್ಪಟ ಕನ್ನಡತಿ !
ಆಯೇಷಾ ಬಾನು
| Edited By: |

Updated on:Aug 02, 2020 | 2:51 PM

Share

[lazy-load-videos-and-sticky-control id=”OcCyeuVsXBk”]

ಉಡುಪಿ: ನಮ್ಮ ಸಂಸ್ಕೃತಿ ನಮ್ಮ ಹೆಮ್ಮೆ. ಭಾರತದ ಸಂಸ್ಕೃತಿಗೆ ಮಾರು ಹೋಗದವರಿಲ್ಲ. ಲಕ್ಷಾಂತರ ಮಂದಿ ವಿದೇಶಿಗರು ಇಲ್ಲಿನ ಸಂಸ್ಕೃತಿ ತಿಳಿದುಕೊಳ್ಳಲು ಭಾರತಕ್ಕೆ ಬರುತ್ತಾರೆ. ಅದೇ ರೀತಿ, ಸ್ಪೇನ್​ನ ಯುವತಿಯೊಬ್ಬಳು ಪ್ರವಾಸಕ್ಕೆಂದು ಬಂದು ಉಡುಪಿಯ ಹೆರಂಜಾಲಿನ ಮನೆ ಮಗಳಾಗಿಬಿಟ್ಟಿದ್ದಾಳೆ. ಜಿಲ್ಲೆಯ ಬೈಂದೂರಿನಲ್ಲಿ ಇಂತಹ ಅಪರೂಪದ ಘಟನೆ ನಡೆದಿದೆ.

ಹೌದು, ಸ್ಪೇನ್​ ಮೂಲದ ಯುವತಿ ಥೆರೆಸಾ ಪ್ರವಾಸಕ್ಕೆಂದು ಭಾರತಕ್ಕೆ ಬಂದಿದ್ರು. ಆದರೆ ದೇಶ ಲಾಕ್​ಡೌನ್​ ಆದ ನಂತರ ಕುಂದಾಪುರದ ಹೆರಂಜಾಲಿನಲ್ಲಿ ಲಾಕ್ ಆಗಿಬಿಟ್ಟಿದ್ದಾರೆ. ಈ ನಡುವೆ ಇವರು ನಮ್ಮ ಭಾಷೆ, ಉಡುಗೆ-ತೊಡುಗೆ, ಆಚರಣೆಗಳಿಗೆ ಮಾರು ಹೋಗಿದ್ದಾರೆ. ಹೀಗಾಗಿ, ಥೆರೆಸಾ ಸಹ ನಮ್ಮಲೊಬ್ಬರಾಗಿ ಕನ್ನಡ ಕಲಿತು ಇಲ್ಲಿನ ಉಡುಗೆ-ತೊಡುಗೆಗಳನ್ನು ಹಾಕಿಕೊಂಡು ಅಪ್ಪಟ ಕರಾವಳಿ ಕನ್ನಡತಿಯಂತೆ ಕಾಣಿಸುತ್ತಾರೆ.

ಸ್ನೇಹಿತರಾದ ಕೃಷ್ಣ ಪೂಜಾರಿ ಎಂಬವವರ ಮನೆಯಲ್ಲಿ ಆಶ್ರಯ ಪಡೆದಿರುವ ಈಕೆ, ಅಪ್ಪಟ ಕನ್ನಡತಿ ಆಗಿಬಿಟ್ಟಿದ್ದಾಳೆ. ಅದರಲ್ಲೂ ಈಕೆಯ ದನಿಯಲ್ಲಿ ಕುಂದಾಪುರ ಕನ್ನಡವನ್ನ ಕೇಳಿಸಿಕೊಂಡರೇ ಖಂಡಿತ ವಾಹ್​ ಅಂತಾ ಹೇಳ್ತೀರಾ. ಒಟ್ನಲ್ಲಿ, ಇಲ್ಲಿನ ಸಂಸ್ಕೃತಿಗೆ ಮಾರು ಹೋಗಿ ಇಲ್ಲಿಯವಳೇ ಆಗಿಬಿಟ್ಟಿದ್ದಾಳೆ.

Published On - 11:43 am, Sun, 2 August 20

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಜಿಬಿಎ ನಿರ್ಲಕ್ಷ್ಯ! ಇಂದಿರಾ ಕ್ಯಾಂಟೀನ್​ನಲ್ಲಿ ಅಧ್ವಾನ
ಜಿಬಿಎ ನಿರ್ಲಕ್ಷ್ಯ! ಇಂದಿರಾ ಕ್ಯಾಂಟೀನ್​ನಲ್ಲಿ ಅಧ್ವಾನ