AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಕ್​ಡೌನ್ ನಡುವೆ Spain ಯುವತಿ ಆದಳು ಅಪ್ಪಟ ಕನ್ನಡತಿ !

[lazy-load-videos-and-sticky-control id=”OcCyeuVsXBk”] ಉಡುಪಿ: ನಮ್ಮ ಸಂಸ್ಕೃತಿ ನಮ್ಮ ಹೆಮ್ಮೆ. ಭಾರತದ ಸಂಸ್ಕೃತಿಗೆ ಮಾರು ಹೋಗದವರಿಲ್ಲ. ಲಕ್ಷಾಂತರ ಮಂದಿ ವಿದೇಶಿಗರು ಇಲ್ಲಿನ ಸಂಸ್ಕೃತಿ ತಿಳಿದುಕೊಳ್ಳಲು ಭಾರತಕ್ಕೆ ಬರುತ್ತಾರೆ. ಅದೇ ರೀತಿ, ಸ್ಪೇನ್​ನ ಯುವತಿಯೊಬ್ಬಳು ಪ್ರವಾಸಕ್ಕೆಂದು ಬಂದು ಉಡುಪಿಯ ಹೆರಂಜಾಲಿನ ಮನೆ ಮಗಳಾಗಿಬಿಟ್ಟಿದ್ದಾಳೆ. ಜಿಲ್ಲೆಯ ಬೈಂದೂರಿನಲ್ಲಿ ಇಂತಹ ಅಪರೂಪದ ಘಟನೆ ನಡೆದಿದೆ. ಹೌದು, ಸ್ಪೇನ್​ ಮೂಲದ ಯುವತಿ ಥೆರೆಸಾ ಪ್ರವಾಸಕ್ಕೆಂದು ಭಾರತಕ್ಕೆ ಬಂದಿದ್ರು. ಆದರೆ ದೇಶ ಲಾಕ್​ಡೌನ್​ ಆದ ನಂತರ ಕುಂದಾಪುರದ ಹೆರಂಜಾಲಿನಲ್ಲಿ ಲಾಕ್ ಆಗಿಬಿಟ್ಟಿದ್ದಾರೆ. ಈ ನಡುವೆ ಇವರು […]

ಲಾಕ್​ಡೌನ್ ನಡುವೆ Spain ಯುವತಿ ಆದಳು ಅಪ್ಪಟ ಕನ್ನಡತಿ !
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on:Aug 02, 2020 | 2:51 PM

Share

[lazy-load-videos-and-sticky-control id=”OcCyeuVsXBk”]

ಉಡುಪಿ: ನಮ್ಮ ಸಂಸ್ಕೃತಿ ನಮ್ಮ ಹೆಮ್ಮೆ. ಭಾರತದ ಸಂಸ್ಕೃತಿಗೆ ಮಾರು ಹೋಗದವರಿಲ್ಲ. ಲಕ್ಷಾಂತರ ಮಂದಿ ವಿದೇಶಿಗರು ಇಲ್ಲಿನ ಸಂಸ್ಕೃತಿ ತಿಳಿದುಕೊಳ್ಳಲು ಭಾರತಕ್ಕೆ ಬರುತ್ತಾರೆ. ಅದೇ ರೀತಿ, ಸ್ಪೇನ್​ನ ಯುವತಿಯೊಬ್ಬಳು ಪ್ರವಾಸಕ್ಕೆಂದು ಬಂದು ಉಡುಪಿಯ ಹೆರಂಜಾಲಿನ ಮನೆ ಮಗಳಾಗಿಬಿಟ್ಟಿದ್ದಾಳೆ. ಜಿಲ್ಲೆಯ ಬೈಂದೂರಿನಲ್ಲಿ ಇಂತಹ ಅಪರೂಪದ ಘಟನೆ ನಡೆದಿದೆ.

ಹೌದು, ಸ್ಪೇನ್​ ಮೂಲದ ಯುವತಿ ಥೆರೆಸಾ ಪ್ರವಾಸಕ್ಕೆಂದು ಭಾರತಕ್ಕೆ ಬಂದಿದ್ರು. ಆದರೆ ದೇಶ ಲಾಕ್​ಡೌನ್​ ಆದ ನಂತರ ಕುಂದಾಪುರದ ಹೆರಂಜಾಲಿನಲ್ಲಿ ಲಾಕ್ ಆಗಿಬಿಟ್ಟಿದ್ದಾರೆ. ಈ ನಡುವೆ ಇವರು ನಮ್ಮ ಭಾಷೆ, ಉಡುಗೆ-ತೊಡುಗೆ, ಆಚರಣೆಗಳಿಗೆ ಮಾರು ಹೋಗಿದ್ದಾರೆ. ಹೀಗಾಗಿ, ಥೆರೆಸಾ ಸಹ ನಮ್ಮಲೊಬ್ಬರಾಗಿ ಕನ್ನಡ ಕಲಿತು ಇಲ್ಲಿನ ಉಡುಗೆ-ತೊಡುಗೆಗಳನ್ನು ಹಾಕಿಕೊಂಡು ಅಪ್ಪಟ ಕರಾವಳಿ ಕನ್ನಡತಿಯಂತೆ ಕಾಣಿಸುತ್ತಾರೆ.

ಸ್ನೇಹಿತರಾದ ಕೃಷ್ಣ ಪೂಜಾರಿ ಎಂಬವವರ ಮನೆಯಲ್ಲಿ ಆಶ್ರಯ ಪಡೆದಿರುವ ಈಕೆ, ಅಪ್ಪಟ ಕನ್ನಡತಿ ಆಗಿಬಿಟ್ಟಿದ್ದಾಳೆ. ಅದರಲ್ಲೂ ಈಕೆಯ ದನಿಯಲ್ಲಿ ಕುಂದಾಪುರ ಕನ್ನಡವನ್ನ ಕೇಳಿಸಿಕೊಂಡರೇ ಖಂಡಿತ ವಾಹ್​ ಅಂತಾ ಹೇಳ್ತೀರಾ. ಒಟ್ನಲ್ಲಿ, ಇಲ್ಲಿನ ಸಂಸ್ಕೃತಿಗೆ ಮಾರು ಹೋಗಿ ಇಲ್ಲಿಯವಳೇ ಆಗಿಬಿಟ್ಟಿದ್ದಾಳೆ.

Published On - 11:43 am, Sun, 2 August 20

Follow Us
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್