AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಕ್​ಡೌನ್ ನಡುವೆ Spain ಯುವತಿ ಆದಳು ಅಪ್ಪಟ ಕನ್ನಡತಿ !

[lazy-load-videos-and-sticky-control id=”OcCyeuVsXBk”] ಉಡುಪಿ: ನಮ್ಮ ಸಂಸ್ಕೃತಿ ನಮ್ಮ ಹೆಮ್ಮೆ. ಭಾರತದ ಸಂಸ್ಕೃತಿಗೆ ಮಾರು ಹೋಗದವರಿಲ್ಲ. ಲಕ್ಷಾಂತರ ಮಂದಿ ವಿದೇಶಿಗರು ಇಲ್ಲಿನ ಸಂಸ್ಕೃತಿ ತಿಳಿದುಕೊಳ್ಳಲು ಭಾರತಕ್ಕೆ ಬರುತ್ತಾರೆ. ಅದೇ ರೀತಿ, ಸ್ಪೇನ್​ನ ಯುವತಿಯೊಬ್ಬಳು ಪ್ರವಾಸಕ್ಕೆಂದು ಬಂದು ಉಡುಪಿಯ ಹೆರಂಜಾಲಿನ ಮನೆ ಮಗಳಾಗಿಬಿಟ್ಟಿದ್ದಾಳೆ. ಜಿಲ್ಲೆಯ ಬೈಂದೂರಿನಲ್ಲಿ ಇಂತಹ ಅಪರೂಪದ ಘಟನೆ ನಡೆದಿದೆ. ಹೌದು, ಸ್ಪೇನ್​ ಮೂಲದ ಯುವತಿ ಥೆರೆಸಾ ಪ್ರವಾಸಕ್ಕೆಂದು ಭಾರತಕ್ಕೆ ಬಂದಿದ್ರು. ಆದರೆ ದೇಶ ಲಾಕ್​ಡೌನ್​ ಆದ ನಂತರ ಕುಂದಾಪುರದ ಹೆರಂಜಾಲಿನಲ್ಲಿ ಲಾಕ್ ಆಗಿಬಿಟ್ಟಿದ್ದಾರೆ. ಈ ನಡುವೆ ಇವರು […]

ಲಾಕ್​ಡೌನ್ ನಡುವೆ Spain ಯುವತಿ ಆದಳು ಅಪ್ಪಟ ಕನ್ನಡತಿ !
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​|

Updated on:Aug 02, 2020 | 2:51 PM

Share

[lazy-load-videos-and-sticky-control id=”OcCyeuVsXBk”]

ಉಡುಪಿ: ನಮ್ಮ ಸಂಸ್ಕೃತಿ ನಮ್ಮ ಹೆಮ್ಮೆ. ಭಾರತದ ಸಂಸ್ಕೃತಿಗೆ ಮಾರು ಹೋಗದವರಿಲ್ಲ. ಲಕ್ಷಾಂತರ ಮಂದಿ ವಿದೇಶಿಗರು ಇಲ್ಲಿನ ಸಂಸ್ಕೃತಿ ತಿಳಿದುಕೊಳ್ಳಲು ಭಾರತಕ್ಕೆ ಬರುತ್ತಾರೆ. ಅದೇ ರೀತಿ, ಸ್ಪೇನ್​ನ ಯುವತಿಯೊಬ್ಬಳು ಪ್ರವಾಸಕ್ಕೆಂದು ಬಂದು ಉಡುಪಿಯ ಹೆರಂಜಾಲಿನ ಮನೆ ಮಗಳಾಗಿಬಿಟ್ಟಿದ್ದಾಳೆ. ಜಿಲ್ಲೆಯ ಬೈಂದೂರಿನಲ್ಲಿ ಇಂತಹ ಅಪರೂಪದ ಘಟನೆ ನಡೆದಿದೆ.

ಹೌದು, ಸ್ಪೇನ್​ ಮೂಲದ ಯುವತಿ ಥೆರೆಸಾ ಪ್ರವಾಸಕ್ಕೆಂದು ಭಾರತಕ್ಕೆ ಬಂದಿದ್ರು. ಆದರೆ ದೇಶ ಲಾಕ್​ಡೌನ್​ ಆದ ನಂತರ ಕುಂದಾಪುರದ ಹೆರಂಜಾಲಿನಲ್ಲಿ ಲಾಕ್ ಆಗಿಬಿಟ್ಟಿದ್ದಾರೆ. ಈ ನಡುವೆ ಇವರು ನಮ್ಮ ಭಾಷೆ, ಉಡುಗೆ-ತೊಡುಗೆ, ಆಚರಣೆಗಳಿಗೆ ಮಾರು ಹೋಗಿದ್ದಾರೆ. ಹೀಗಾಗಿ, ಥೆರೆಸಾ ಸಹ ನಮ್ಮಲೊಬ್ಬರಾಗಿ ಕನ್ನಡ ಕಲಿತು ಇಲ್ಲಿನ ಉಡುಗೆ-ತೊಡುಗೆಗಳನ್ನು ಹಾಕಿಕೊಂಡು ಅಪ್ಪಟ ಕರಾವಳಿ ಕನ್ನಡತಿಯಂತೆ ಕಾಣಿಸುತ್ತಾರೆ.

ಸ್ನೇಹಿತರಾದ ಕೃಷ್ಣ ಪೂಜಾರಿ ಎಂಬವವರ ಮನೆಯಲ್ಲಿ ಆಶ್ರಯ ಪಡೆದಿರುವ ಈಕೆ, ಅಪ್ಪಟ ಕನ್ನಡತಿ ಆಗಿಬಿಟ್ಟಿದ್ದಾಳೆ. ಅದರಲ್ಲೂ ಈಕೆಯ ದನಿಯಲ್ಲಿ ಕುಂದಾಪುರ ಕನ್ನಡವನ್ನ ಕೇಳಿಸಿಕೊಂಡರೇ ಖಂಡಿತ ವಾಹ್​ ಅಂತಾ ಹೇಳ್ತೀರಾ. ಒಟ್ನಲ್ಲಿ, ಇಲ್ಲಿನ ಸಂಸ್ಕೃತಿಗೆ ಮಾರು ಹೋಗಿ ಇಲ್ಲಿಯವಳೇ ಆಗಿಬಿಟ್ಟಿದ್ದಾಳೆ.

Published On - 11:43 am, Sun, 2 August 20

ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್