AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಕ್​ಡೌನ್ ನಡುವೆ Spain ಯುವತಿ ಆದಳು ಅಪ್ಪಟ ಕನ್ನಡತಿ !

[lazy-load-videos-and-sticky-control id=”OcCyeuVsXBk”] ಉಡುಪಿ: ನಮ್ಮ ಸಂಸ್ಕೃತಿ ನಮ್ಮ ಹೆಮ್ಮೆ. ಭಾರತದ ಸಂಸ್ಕೃತಿಗೆ ಮಾರು ಹೋಗದವರಿಲ್ಲ. ಲಕ್ಷಾಂತರ ಮಂದಿ ವಿದೇಶಿಗರು ಇಲ್ಲಿನ ಸಂಸ್ಕೃತಿ ತಿಳಿದುಕೊಳ್ಳಲು ಭಾರತಕ್ಕೆ ಬರುತ್ತಾರೆ. ಅದೇ ರೀತಿ, ಸ್ಪೇನ್​ನ ಯುವತಿಯೊಬ್ಬಳು ಪ್ರವಾಸಕ್ಕೆಂದು ಬಂದು ಉಡುಪಿಯ ಹೆರಂಜಾಲಿನ ಮನೆ ಮಗಳಾಗಿಬಿಟ್ಟಿದ್ದಾಳೆ. ಜಿಲ್ಲೆಯ ಬೈಂದೂರಿನಲ್ಲಿ ಇಂತಹ ಅಪರೂಪದ ಘಟನೆ ನಡೆದಿದೆ. ಹೌದು, ಸ್ಪೇನ್​ ಮೂಲದ ಯುವತಿ ಥೆರೆಸಾ ಪ್ರವಾಸಕ್ಕೆಂದು ಭಾರತಕ್ಕೆ ಬಂದಿದ್ರು. ಆದರೆ ದೇಶ ಲಾಕ್​ಡೌನ್​ ಆದ ನಂತರ ಕುಂದಾಪುರದ ಹೆರಂಜಾಲಿನಲ್ಲಿ ಲಾಕ್ ಆಗಿಬಿಟ್ಟಿದ್ದಾರೆ. ಈ ನಡುವೆ ಇವರು […]

ಲಾಕ್​ಡೌನ್ ನಡುವೆ Spain ಯುವತಿ ಆದಳು ಅಪ್ಪಟ ಕನ್ನಡತಿ !
ಆಯೇಷಾ ಬಾನು
| Edited By: |

Updated on:Aug 02, 2020 | 2:51 PM

Share

[lazy-load-videos-and-sticky-control id=”OcCyeuVsXBk”]

ಉಡುಪಿ: ನಮ್ಮ ಸಂಸ್ಕೃತಿ ನಮ್ಮ ಹೆಮ್ಮೆ. ಭಾರತದ ಸಂಸ್ಕೃತಿಗೆ ಮಾರು ಹೋಗದವರಿಲ್ಲ. ಲಕ್ಷಾಂತರ ಮಂದಿ ವಿದೇಶಿಗರು ಇಲ್ಲಿನ ಸಂಸ್ಕೃತಿ ತಿಳಿದುಕೊಳ್ಳಲು ಭಾರತಕ್ಕೆ ಬರುತ್ತಾರೆ. ಅದೇ ರೀತಿ, ಸ್ಪೇನ್​ನ ಯುವತಿಯೊಬ್ಬಳು ಪ್ರವಾಸಕ್ಕೆಂದು ಬಂದು ಉಡುಪಿಯ ಹೆರಂಜಾಲಿನ ಮನೆ ಮಗಳಾಗಿಬಿಟ್ಟಿದ್ದಾಳೆ. ಜಿಲ್ಲೆಯ ಬೈಂದೂರಿನಲ್ಲಿ ಇಂತಹ ಅಪರೂಪದ ಘಟನೆ ನಡೆದಿದೆ.

ಹೌದು, ಸ್ಪೇನ್​ ಮೂಲದ ಯುವತಿ ಥೆರೆಸಾ ಪ್ರವಾಸಕ್ಕೆಂದು ಭಾರತಕ್ಕೆ ಬಂದಿದ್ರು. ಆದರೆ ದೇಶ ಲಾಕ್​ಡೌನ್​ ಆದ ನಂತರ ಕುಂದಾಪುರದ ಹೆರಂಜಾಲಿನಲ್ಲಿ ಲಾಕ್ ಆಗಿಬಿಟ್ಟಿದ್ದಾರೆ. ಈ ನಡುವೆ ಇವರು ನಮ್ಮ ಭಾಷೆ, ಉಡುಗೆ-ತೊಡುಗೆ, ಆಚರಣೆಗಳಿಗೆ ಮಾರು ಹೋಗಿದ್ದಾರೆ. ಹೀಗಾಗಿ, ಥೆರೆಸಾ ಸಹ ನಮ್ಮಲೊಬ್ಬರಾಗಿ ಕನ್ನಡ ಕಲಿತು ಇಲ್ಲಿನ ಉಡುಗೆ-ತೊಡುಗೆಗಳನ್ನು ಹಾಕಿಕೊಂಡು ಅಪ್ಪಟ ಕರಾವಳಿ ಕನ್ನಡತಿಯಂತೆ ಕಾಣಿಸುತ್ತಾರೆ.

ಸ್ನೇಹಿತರಾದ ಕೃಷ್ಣ ಪೂಜಾರಿ ಎಂಬವವರ ಮನೆಯಲ್ಲಿ ಆಶ್ರಯ ಪಡೆದಿರುವ ಈಕೆ, ಅಪ್ಪಟ ಕನ್ನಡತಿ ಆಗಿಬಿಟ್ಟಿದ್ದಾಳೆ. ಅದರಲ್ಲೂ ಈಕೆಯ ದನಿಯಲ್ಲಿ ಕುಂದಾಪುರ ಕನ್ನಡವನ್ನ ಕೇಳಿಸಿಕೊಂಡರೇ ಖಂಡಿತ ವಾಹ್​ ಅಂತಾ ಹೇಳ್ತೀರಾ. ಒಟ್ನಲ್ಲಿ, ಇಲ್ಲಿನ ಸಂಸ್ಕೃತಿಗೆ ಮಾರು ಹೋಗಿ ಇಲ್ಲಿಯವಳೇ ಆಗಿಬಿಟ್ಟಿದ್ದಾಳೆ.

Published On - 11:43 am, Sun, 2 August 20

Follow Us
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ