ಅಭಿಮಾನಿಗಳ ಬಳಿ ದುನಿಯಾ ವಿಜಯ್ ವಿಶೇಷ ಮನವಿ
Duniya Vijay: ದುನಿಯಾ ವಿಜಯ್ ತಮ್ಮ ಹುಟ್ಟುಹಬ್ಬವನ್ನು ಜನವರಿ 20ರಂದು ಹುಟ್ಟೂರಾದ ಕುಂಬಾರನಹಳ್ಳಿಯಲ್ಲಿ ಆಚರಿಸಿಕೊಳ್ಳಲಿದ್ದಾರೆ. ಅಭಿಮಾನಿಗಳ ಬಳಿ ವಿಶೇಷ ಮನವಿ ಮಾಡಿದ್ದಾರೆ.
ದುನಿಯಾ ವಿಜಯ್ (Duniya Vijay) ತಮ್ಮ ಹುಟ್ಟುಹಬ್ಬವನ್ನು ಅಭಿಮಾನಿಗಳೊಟ್ಟಿಗೆ ಆಚರಿಸಿಕೊಳ್ಳಲಿದ್ದಾರೆ. ಜನವರಿ 20ರಂದು ಅಭಿಮಾನಿಗಳನ್ನು ಭೇಟಿ ಮಾಡಲಿದ್ದಾರೆ. ತಮ್ಮ ಹುಟ್ಟೂರಾದ ಕುಂಬಾರನಹಳ್ಳಿಯಲ್ಲಿ ತಮ್ಮ ಹುಟ್ಟುಹಬ್ಬ ಆಚರಿಸಿಕೊಳ್ಳಲಿದ್ದಾರೆ. ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿದ ದುನಿಯಾ ವಿಜಯ್, ಅಭಿಮಾನಿಗಳಲ್ಲಿ ವಿಶೇಷ ಮನವಿ ಮಾಡಿದರು. ಯಾವ ಅಭಿಮಾನಿಗಳು ಸಹ ಈ ಬಾರಿ ನಡೆದುಕೊಂಡು ಬರಬೇಡಿ, ಸುರಕ್ಷಿತವಾಗಿ ವಾಹನಗಳಲ್ಲಿ ಬಂದು ಸುರಕ್ಷಿತವಾಗಿ ಹೋಗಿ. ಕೇಕ್, ಹಾರ ತರಬೇಡಿ, ನಿಮ್ಮೊಂದಿಗೆ ಕೂತು ಊಟ ಮಾಡುವ ಆಸೆ ಅಷ್ಟೆ ನನಗೆ. ನೀವು ಸುರಕ್ಷಿತವಾಗಿರುವುದೇ ನನಗೆ ಬೇಕಾಗಿರುವುದು ಎಂದಿದ್ದಾರೆ.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್ ರಿಯಾಕ್ಷನ್
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು


