ಸಿಎಂ ಸಿದ್ದರಾಮಯ್ಯಗೆ ಧನ್ಯವಾದ ಹೇಳಿದ ದುನಿಯಾ ವಿಜಯ್; ಕಾರಣವೇನು?

|

Updated on: Sep 19, 2024 | 8:20 AM

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೆಪ್ಟೆಂಬರ್ 18ರಂದು ಸುದ್ದಿಗೋಷ್ಠಿ ನಡೆಸಿ ಡ್ರಗ್ಸ್ ನಿರ್ಮೂಲನೆಗೆ ಟಾಸ್ಕ್​ ಫೋರ್ಸ್ ಮಾಡುವ ಘೋಷಣೆ ಮಾಡಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿ ನಟ ದುನಿಯಾ ವಿಜಯ್ ಧನ್ಯವಾದ ಹೇಳಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರು ಸೆಪ್ಟೆಂಬರ್ 18ರಂದು ಸುದ್ದಿಗೋಷ್ಠಿ ನಡೆಸಿ ಡ್ರಗ್ಸ್ ನಿರ್ಮೂಲನೆಗೆ ಟಾಸ್ಕ್​ ಫೋರ್ಸ್ ಮಾಡುವ ಘೋಷಣೆ ಮಾಡಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿ ದುನಿಯಾ ವಿಜಯ್ ಧನ್ಯವಾದ ಹೇಳಿದ್ದಾರೆ. ‘ಡ್ರಗ್ಸ್ ನಿರ್ಮೂಲನೆಗೆ ಸಂಬಂಧಿಸಿ ಮುಖ್ಯಮಂತ್ರಿಗಳ ಕಚೇರಿಯಲ್ಲಿ ಮೀಟಿಂಗ್ ನಡೆದಿದೆ. ಡ್ರಗ್ಸ್ ನಿರ್ಮೂಲನೆಗೆ ಸರ್ಕಾರ ದಿಟ್ಟ ಕ್ರಮ ಕೈಗೊಳ್ಳುತ್ತಿದೆ. ಸಿಎಂಗೆ ನನ್ನ ಧನ್ಯವಾದ’ ಎಂದಿದ್ದಾರೆ ದುನಿಯಾ ವಿಜಯ್.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 8:19 am, Thu, 19 September 24

Follow us on