ದುನಿಯಾ ವಿಜಯ್​ ನಿರ್ದೇಶನದ ‘ಭೀಮ’ ಚಿತ್ರದ ಮೇಕಿಂಗ್ ವಿಡಿಯೋ ಕಂಡು ಕಣ್ಣರಳಿಸಿದ ಫ್ಯಾನ್ಸ್​

‘ಭೀಮ’ ಚಿತ್ರಕ್ಕೆ ಮೊದಲ ಹಂತದ ಶೂಟಿಂಗ್​ ಮುಕ್ತಾಯ ಆಗಿದೆ. ದುನಿಯಾ ವಿಜಯ್​ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಈ ಸಿನಿಮಾದ ಮೇಕಿಂಗ್​ ವೀಡಿಯೋ ಇಲ್ಲಿದೆ..

ದುನಿಯಾ ವಿಜಯ್​ ನಿರ್ದೇಶನದ ‘ಭೀಮ’ ಚಿತ್ರದ ಮೇಕಿಂಗ್ ವಿಡಿಯೋ ಕಂಡು ಕಣ್ಣರಳಿಸಿದ ಫ್ಯಾನ್ಸ್​
| Updated By: ಮದನ್​ ಕುಮಾರ್​

Updated on:May 22, 2022 | 9:55 AM

ನಟನಾಗಿ ಮಾತ್ರವಲ್ಲದೇ ನಿರ್ದೇಶಕನಾಗಿಯೂ ಗೆದ್ದು ಬೀಗಿದವರು ದುನಿಯಾ ವಿಜಯ್ (Duniya Vijay)​. ಮೊದಲ ಬಾರಿಗೆ ಅವರು ಆ್ಯಕ್ಷನ್​-ಕಟ್​ ಹೇಳಿದ್ದ ‘ಸಲಗ’ ಸಿನಿಮಾ (Salaga Movie) ಸೂಪರ್ ಹಿಟ್​ ಆಯಿತು. ಆ ಬಳಿಕ ಅವರು ಕೈಗೆತ್ತಿಕೊಂಡ ಸಿನಿಮಾ ‘ಭೀಮ’. ಪೋಸ್ಟರ್​ ಮತ್ತು ಶೀರ್ಷಿಕೆ ಮೂಲಕ ಗಮನ ಸೆಳೆದಿರುವ ಈ ಚಿತ್ರಕ್ಕೆ ಈಗ ಭರದಿಂದ ಶೂಟಿಂಗ್​ ನಡೆಯುತ್ತಿದೆ. ಮೊದಲ ಹಂತದ ಚಿತ್ರೀಕರಣ ಮುಕ್ತಾಯಗೊಳಿಸಿರುವ ಚಿತ್ರತಂಡ ಮೇಕಿಂಗ್​ ವಿಡಿಯೋ ಹಂಚಿಕೊಂಡಿದೆ. ದುನಿಯಾ ವಿಜಯ್​ ಅವರು ನಿರ್ದೇಶಕನ ಕ್ಯಾಪ್​ ಧರಿಸಿ ಯಾವ ರೀತಿ ಆ್ಯಕ್ಷನ್​-ಕಟ್​ ಹೇಳುತ್ತಿದ್ದಾರೆ ಎಂಬುದರ ಝಲಕ್​ ಈ ವಿಡಿಯೋದಲ್ಲಿದೆ. ಹಲವು ಕಾರಣಗಳಿಂದಾಗಿ ಈ ಸಿನಿಮಾ ಕೌತುಕ ಮೂಡಿಸಿದೆ. ‘ಭೀಮ’ (Bheema Movie) ಚಿತ್ರದಲ್ಲಿ ವಿಜಯ್​ ಅವರು ಯಾವ ಕಥೆಯನ್ನು ಹೇಳಲಿದ್ದಾರೆ ಎಂಬುದನ್ನು ತಿಳಿಯಲು ಫ್ಯಾನ್ಸ್​ ಕಾದಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 9:55 am, Sun, 22 May 22

Follow us
ನವರಾತ್ರಿ ಉತ್ಸವದಲ್ಲಿ ಕಣ್ಮನ ಸೆಳೆದ ಕಾಂತಾರ ಚಿತ್ರದ ಪಂಜುರ್ಲಿ ನೃತ್ಯ
ನವರಾತ್ರಿ ಉತ್ಸವದಲ್ಲಿ ಕಣ್ಮನ ಸೆಳೆದ ಕಾಂತಾರ ಚಿತ್ರದ ಪಂಜುರ್ಲಿ ನೃತ್ಯ
ರೋಹಿತ್ ಶರ್ಮಾ ಸ್ಟೈಲ್​ನಲ್ಲಿ ಟ್ರೋಫಿ ಎತ್ತಿ ಹಿಡಿದ ಫಾಫ್ ಡುಪ್ಲೆಸಿಸ್
ರೋಹಿತ್ ಶರ್ಮಾ ಸ್ಟೈಲ್​ನಲ್ಲಿ ಟ್ರೋಫಿ ಎತ್ತಿ ಹಿಡಿದ ಫಾಫ್ ಡುಪ್ಲೆಸಿಸ್
ದರ್ಶನ್​ಗೆ ಬೆನ್ನು ನೋವು; ಪತಿಯನ್ನು ನೋಡಲು ಜೈಲಿಗೆ ಬಂದ ವಿಜಯಲಕ್ಷ್ಮೀ  
ದರ್ಶನ್​ಗೆ ಬೆನ್ನು ನೋವು; ಪತಿಯನ್ನು ನೋಡಲು ಜೈಲಿಗೆ ಬಂದ ವಿಜಯಲಕ್ಷ್ಮೀ  
ಉಡುಪಿ ಹೆಬ್ರಿಯಲ್ಲಿ ಮೇಘ ಸ್ಫೋಟ: ಮನೆ, ಕೃಷಿ ಜಮೀನಿಗೆ ನೀರು ನುಗ್ಗಿ ಅವಾಂತರ
ಉಡುಪಿ ಹೆಬ್ರಿಯಲ್ಲಿ ಮೇಘ ಸ್ಫೋಟ: ಮನೆ, ಕೃಷಿ ಜಮೀನಿಗೆ ನೀರು ನುಗ್ಗಿ ಅವಾಂತರ
ಬಿಗ್ ಬಾಸ್​ನಲ್ಲಿ ಮಸಿ ಬಳಿಯೋ ಟಾಸ್ಕ್; ಮತ್ತದೇ ಕಿರುಚಾಟ, ಕಿತ್ತಾಟ
ಬಿಗ್ ಬಾಸ್​ನಲ್ಲಿ ಮಸಿ ಬಳಿಯೋ ಟಾಸ್ಕ್; ಮತ್ತದೇ ಕಿರುಚಾಟ, ಕಿತ್ತಾಟ
ಚೆನ್ನೈ ಏರ್​ ಶೋ, ಉಸಿರುಗಟ್ಟಿ 5 ಮಂದಿ ಸಾವು
ಚೆನ್ನೈ ಏರ್​ ಶೋ, ಉಸಿರುಗಟ್ಟಿ 5 ಮಂದಿ ಸಾವು
Nithya Bhavishya: ನವರಾತ್ರಿಯ ಐದನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಐದನೇ ದಿನದ ರಾಶಿ ಭವಿಷ್ಯ ತಿಳಿಯಿರಿ
ನವರಾತ್ರಿ ಐದನೇ ದಿನ ಸ್ಕಂದ ಮಾತೆಯ ಆರಾಧನೆ ಮಹತ್ವ ತಿಳಿಯಿರಿ
ನವರಾತ್ರಿ ಐದನೇ ದಿನ ಸ್ಕಂದ ಮಾತೆಯ ಆರಾಧನೆ ಮಹತ್ವ ತಿಳಿಯಿರಿ
ಅಧಿಕಾರಿಗಳ ನಿರ್ಲಕ್ಷ್ಯ; ಈರುಳ್ಳಿ ನೀರುಪಾಲು, ರೈತರು ಕಂಗಾಲು
ಅಧಿಕಾರಿಗಳ ನಿರ್ಲಕ್ಷ್ಯ; ಈರುಳ್ಳಿ ನೀರುಪಾಲು, ರೈತರು ಕಂಗಾಲು
‘ಮಾತಾಡೋದು ಕಲಿಯುತ್ತಿದ್ದೇನೆ’: ಚೈತ್ರಾ ಹೇಳಿದ್ದು ಕೇಳಿ ಕಂಗಾಲಾದ ಸುದೀಪ್​
‘ಮಾತಾಡೋದು ಕಲಿಯುತ್ತಿದ್ದೇನೆ’: ಚೈತ್ರಾ ಹೇಳಿದ್ದು ಕೇಳಿ ಕಂಗಾಲಾದ ಸುದೀಪ್​