ಯೋಗಿ ಬಗ್ಗೆ ಇರೋ ಬೇಸರ ಹೇಳಿಕೊಂಡ ದುನಿಯಾ ವಿಜಯ್
ದುನಿಯಾ ವಿಜಯ್ ಹಾಗೂ ಯೋಗಿ ಮಧ್ಯೆ ಮನಸ್ತಾಪ ಇದೆ ಎಂದು ಹೇಳಲಾಗಿತ್ತು. ಆದರೆ, ಅದು ಸುಳ್ಳಾಗಿದೆ. ಆದರೆ, ಈಗ ಇವರು ಒಂದೇ ವೇದಿಕೆ ಹಂಚಿಕೊಂಡಿದ್ದಾರೆ. ಅದಕ್ಕೆ ಕಾರಣ ಆಗಿದ್ದು, ‘ಸಿದ್ಲಿಂಗು 2’ ಚಿತ್ರದ ಪ್ರೀ ರಿಲೀಸ್ ಈವೆಂಟ್. ಆ ಬಗ್ಗೆ ಇಲ್ಲಿದೆ ವಿವರ.
ದುನಿಯಾ ವಿಜಯ್ ಹಾಗೂ ಯೋಗಿ ಒಂದೇ ವೇದಿಕೆ ಹಂಚಿಕೊಂಡರು. ಇದಕ್ಕೆ ಕಾರಣ ಆಗಿದ್ದು, ‘ಸಿದ್ಲಿಂಗು 2’ ಚಿತ್ರದ ಪ್ರೀ ರಿಲೀಸ್ ಈವೆಂಟ್. ‘ಯೋಗಿ ಅವರ ಫ್ಯಾನ್ ನಾನು. ಭಯ ಇಲ್ಲದೆ ನಿಲ್ಲುತ್ತಾನೆ. ಎಲ್ಲರಿಗೂ ಅದು ಬರುವುದಿಲ್ಲ. ಅದನ್ನು ಮೀರಿ ಯೋಗಿ ನಿಲ್ಲುತ್ತಾನೆ. ಯೋಗಿ ಅವರಿಗೆ ಒಳ್ಳೆಯ ಸ್ಕ್ರಿಪ್ಟ್ ಬೇಕು. ಅವರ ಕ್ಯಾಪಾಸಿಟಿ ಬೇರೆಯದೇ ಇದೆ. ಅದಕ್ಕೆ ಟೈಮ್ ಬರುತ್ತದೆ. ಅವನ ಜೊತೆ ನಾನಿರ್ತೀನಿ’ ಎಂದಿದ್ದಾರೆ ವಿಜಯ್. ಯೋಗಿ ಹಾಗೂ ವಿಜಯ್ಗೆ ಹಿಟ್ ತಂದುಕೊಟ್ಟಿದ್ದು ‘ದುನಿಯಾ’ ಸಿನಿಮಾ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Latest Videos

ಕಮ್ರಾ ವಿವಾದಾತ್ಮಕ ಶೋ ಬಳಿಕ ಮುಂಬೈ ಕಾಮಿಡಿ ಕ್ಲಬ್ ಧ್ವಂಸ ಕಾರ್ಯಾಚರಣೆ

ಸ್ಪೀಕರ್ ಖಾದರ್ ನಿರ್ಣಯ ಪುನರ್ ಪರಿಶೀಲಿಸಿ ವಾಪಸ್ಸು ಪಡೆಯಬೇಕು: ಕಾಗೇರಿ

ಬಸನಗೌಡ ಯತ್ನಾಳ್ ಒಬ್ಬ ನಕಲಿ ಹಿಂದೂತ್ವವಾದಿ: ರೇಣುಕಾಚಾರ್ಯ

ಜವಾಬ್ದಾರಿಯುತ ಸ್ಥಾನದಲ್ಲಿರುವ ಶಿವಕುಮಾರ್ ವಿರುದ್ಧ ಆರೋಪ ಸರಿಯಲ್ಲ: ಶಾಸಕ
