‘ಭೀಮ’ ಬೆಳಿಗಿನ ಶೋ ಹಾಕದ್ದಕ್ಕೆ ದುನಿಯಾ ವಿಜಿ ಅಭಿಮಾನಿಗಳ ದಾಂಧಲೆ

Duniya Vijay: ದುನಿಯಾ ವಿಜಯ್ ನಟನೆಯ ‘ಭೀಮ’ ಸಿನಿಮಾ ಅರ್ಲಿ ಮಾರ್ನಿಂಗ್ ಶೋ ರಾಜ್ಯದೆಲ್ಲೆಡೆ ಕ್ಯಾನ್ಸಲ್ ಆಗಿದೆ. ಆದರೆ ಹೊಸಪೇಟೆಯಲ್ಲಿ ವಿಜಿ ಅಭಿಮಾನಿಗಳು, ಮಾರ್ನಿಂಗ್ ಶೋ ಪ್ರದರ್ಶಿಸದ ಚಿತ್ರಮಂದಿರದ ಮುಂದೆ ದಾಂಧಲೆ ನಡೆಸಿದರು.

‘ಭೀಮ’ ಬೆಳಿಗಿನ ಶೋ ಹಾಕದ್ದಕ್ಕೆ ದುನಿಯಾ ವಿಜಿ ಅಭಿಮಾನಿಗಳ ದಾಂಧಲೆ
|

Updated on: Aug 09, 2024 | 7:26 PM

ದುನಿಯಾ ವಿಜಯ್ ನಟನೆಯ ‘ಭೀಮ’ ಸಿನಿಮಾ ರಾಜ್ಯದಾದ್ಯಂತ ಇಂದು (ಆಗಸ್ಟ್ 09) ಬಿಡುಗಡೆ ಆಗಿದೆ. ಕೆಲವು ಚಿತ್ರಮಂದಿರಗಳಲ್ಲಿ ಬೆಳಿಗ್ಗೆ 7 ಗಂಟೆಗೆ ಶೋ ಪ್ರದರ್ಶನಗೊಳ್ಳಲಿದೆ ಎಂಬ ಸುದ್ದಿ ಹರಡಿತ್ತು. ಆದರೆ ನಿನ್ನೆ ಹಠಾತ್ತನೆ ಎಲ್ಲ ಬೆಳಿಗಿನ ಶೋಗಳನ್ನು ರದ್ದು ಮಾಡಿ, 9:30, 10 ಗಂಟೆ ಮೇಲಷ್ಟೆ ಶೋಗಳನ್ನು ಪ್ರದರ್ಶಿಸಲಾಯ್ತು. ಆದರೆ ಹಲವು ನಗರಗಳಲ್ಲಿ ‘ಭೀಮ’ ಸಿನಿಮಾ ನೋಡಲು ದುನಿಯಾ ವಿಜಿ ಅಭಿಮಾನಿಗಳು ಬೆಳ್ಳಂಬೆಳಿಗ್ಗೆ ಚಿತ್ರಮಂದಿರಗಳ ಬಳಿ ಆಗಮಿಸಿದ್ದರು. ಹೊಸಪೇಟೆ ನಗರದಲ್ಲಿ ‘ಭೀಮ’ ಸಿನಿಮಾದ ಬೆಳಿಗಿನ ಶೋ ಪ್ರದರ್ಶನ ಮಾಡದೇ ಇದ್ದುದ್ದಕ್ಕೆ ರೊಚ್ಚಿಗೆದ್ದ ಅಭಿಮಾನಿಗಳು ಚಿತ್ರಮಂದಿರದ ಗೇಟ್ ಅನ್ನು ಕಿತ್ತೊಗೆಯುವ ಪ್ರಯತ್ನ ಮಾಡಿದರು. ಆ ಬಳಿಕ ಗೇಟ್​ಗೆ ಹಾಕಿದ್ದ ಬೀಗವನ್ನು ಒಡೆದು ಒಳನುಗ್ಗಿದರು. ಘಟನೆಯ ವಿಡಿಯೋ ಇಲ್ಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ವಿವೋ ಹೊಸ ಸ್ಮಾರ್ಟ್​​ಫೋನ್ ಕ್ಯಾಮೆರಾದ ಫೋಟೊ ಕ್ಲಾರಿಟಿ ಸೂಪರ್ಬ್
ವಿವೋ ಹೊಸ ಸ್ಮಾರ್ಟ್​​ಫೋನ್ ಕ್ಯಾಮೆರಾದ ಫೋಟೊ ಕ್ಲಾರಿಟಿ ಸೂಪರ್ಬ್
ಹಾಸನ: ಕೆರೆಯಲ್ಲಿ ಈಜಾಡಿ ಕಾಫಿ ತೋಟಕ್ಕೆ ಲಗ್ಗೆ ಇಟ್ಟ ಕಾಡಾನೆಗಳು
ಹಾಸನ: ಕೆರೆಯಲ್ಲಿ ಈಜಾಡಿ ಕಾಫಿ ತೋಟಕ್ಕೆ ಲಗ್ಗೆ ಇಟ್ಟ ಕಾಡಾನೆಗಳು
ಬಿವಿವಿ ಸಂಘದ ಮೆಡಿಕಲ್ ಕಾಲೇಜ್ ಆವರಣದಲ್ಲಿ ಓಣಂ ಸಂಭ್ರಮ, ವಿಡಿಯೋ ನೋಡಿ
ಬಿವಿವಿ ಸಂಘದ ಮೆಡಿಕಲ್ ಕಾಲೇಜ್ ಆವರಣದಲ್ಲಿ ಓಣಂ ಸಂಭ್ರಮ, ವಿಡಿಯೋ ನೋಡಿ
ಪಿತೃಪಕ್ಷದ ಮಹತ್ವ ತಿಳಿಯಲು ಈ ವಿಡಿಯೋದಲ್ಲಿ ನೋಡಿ
ಪಿತೃಪಕ್ಷದ ಮಹತ್ವ ತಿಳಿಯಲು ಈ ವಿಡಿಯೋದಲ್ಲಿ ನೋಡಿ
Nithya Bhavishya: ಈ ರಾಶಿಯವರಿಗೆ ಸ್ವ ಉದ್ಯೋಗವು ಇಂದು ಕೈ ಹಿಡಿಯುವುದು
Nithya Bhavishya: ಈ ರಾಶಿಯವರಿಗೆ ಸ್ವ ಉದ್ಯೋಗವು ಇಂದು ಕೈ ಹಿಡಿಯುವುದು
ಗುಜರಾತ್ ಪ್ರವಾಹದಲ್ಲಿ ಸಿಲುಕಿದ ಕಾರು ಹತ್ತಿ ಕುಳಿತು ಹರಟೆ ಹೊಡೆದ ದಂಪತಿ
ಗುಜರಾತ್ ಪ್ರವಾಹದಲ್ಲಿ ಸಿಲುಕಿದ ಕಾರು ಹತ್ತಿ ಕುಳಿತು ಹರಟೆ ಹೊಡೆದ ದಂಪತಿ
ಕಾಂಗ್ರೆಸ್​-JDS ಮೈತ್ರಿ: ಬಹುಮತ ಇಲ್ಲದಿದ್ರೂ ಅಧ್ಯಕ್ಷ ಸ್ಥಾನ ಕೈ ವಶಕ್ಕೆ
ಕಾಂಗ್ರೆಸ್​-JDS ಮೈತ್ರಿ: ಬಹುಮತ ಇಲ್ಲದಿದ್ರೂ ಅಧ್ಯಕ್ಷ ಸ್ಥಾನ ಕೈ ವಶಕ್ಕೆ
ದರ್ಶನ್​ ಜಾಮೀನು ಅರ್ಜಿ ಸಲ್ಲಿಸೋದು ಯಾವಾಗ? ಉತ್ತರ ನೀಡಿದ ಲಾಯರ್​
ದರ್ಶನ್​ ಜಾಮೀನು ಅರ್ಜಿ ಸಲ್ಲಿಸೋದು ಯಾವಾಗ? ಉತ್ತರ ನೀಡಿದ ಲಾಯರ್​
ಗಣಪತಿ ವಿಸರ್ಜನೆ ಬಳಿಕ ಈಜಲು ಹೊಳೆಗೆ ಹಾರಿದ ಯುವಕರು
ಗಣಪತಿ ವಿಸರ್ಜನೆ ಬಳಿಕ ಈಜಲು ಹೊಳೆಗೆ ಹಾರಿದ ಯುವಕರು
ಭಾಗ್ಯಲಕ್ಷ್ಮೀ ಬಾಂಡ್ ಹಣ ಹಾಕುವ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ಸಚಿವೆ
ಭಾಗ್ಯಲಕ್ಷ್ಮೀ ಬಾಂಡ್ ಹಣ ಹಾಕುವ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ಸಚಿವೆ