‘ಇದು ಕೊರೊನಾಗಿಂತ ದೊಡ್ಡ ಕಾಯಿಲೆ, ಅದಕ್ಕೆ ಮದ್ದು ಇಲ್ಲ’: ದುನಿಯಾ ವಿಜಯ್​ ಹೇಳಿದ್ದು ಯಾವುದರ ಬಗ್ಗೆ?

‘ಯುಐ ಸಿನಿಮಾದ ಟೀಸರ್​ ವಿಶೇಷವಾಗಿದೆ. ಮೊಬೈಲ್​ ಬಿಟ್ಟು ಕಲ್ಪನೆಗೆ ಜಾಗ ನೀಡಲು ಈ ಟೀಸರ್ ಸಹಾಯಕ ಆಗುತ್ತದೆ. ಮನೆಗೆ ಹೋಗಿ ನಾನು ಮತ್ತೊಮ್ಮೆ ಟೀಸರ್​ ನೋಡುತ್ತೇನೆ. ಸಿನಿಮಾ ಹೇಗಿರಬಹುದು ಅಂತ ನಾನೊಂದು ಕಲ್ಪನೆ ಮಾಡಿಕೊಳ್ಳುತ್ತೇನೆ’ ಎಂದು ದುನಿಯಾ ವಿಜಯ್​ ಹೇಳಿದ್ದಾರೆ. ಆ ಸಂದರ್ಭದ ವಿಡಿಯೋ ಇಲ್ಲಿದೆ.

‘ಇದು ಕೊರೊನಾಗಿಂತ ದೊಡ್ಡ ಕಾಯಿಲೆ, ಅದಕ್ಕೆ ಮದ್ದು ಇಲ್ಲ’: ದುನಿಯಾ ವಿಜಯ್​ ಹೇಳಿದ್ದು ಯಾವುದರ ಬಗ್ಗೆ?
|

Updated on: Sep 19, 2023 | 7:07 PM

‘ರಿಯಲ್​ ಸ್ಟಾರ್​’ ಉಪೇಂದ್ರ (Upendra) ನಿರ್ದೇಶನ ಮಾಡುತ್ತಿರುವ ‘ಯುಐ’ ಚಿತ್ರದ ಟೀಸರ್​ (UI Movie Teaser) ಬಿಡುಗಡೆ ಮಾಡಲಾಗಿದೆ. ಸೋಮವಾರ (ಸೆಪ್ಟೆಂಬರ್​ 18) ನಡೆದ ಟೀಸರ್​ ಲಾಂಚ್​ ಕಾರ್ಯಕ್ರಮಕ್ಕೆ ದುನಿಯಾ ವಿಜಯ್​ ಅವರು ಅತಿಥಿಯಾಗಿ ಆಗಮಿಸಿದ್ದರು. ಈ ವೇಳೆ ಮೊಬೈಲ್​ ವ್ಯಸನದ ಬಗ್ಗೆ ಅವರು ಮಾತನಾಡಿದರು. ಅದನ್ನು ಒಂದು ಕಾಯಿಲೆಗೆ ಅವರು ಹೋಲಿಸಿದ್ದಾರೆ. ‘ನಿಜವಾಗಿಯೂ ಯುಐ ಟೀಸರ್​ ವಿಶೇಷವಾಗಿದೆ. ತಲೆ ಬಗ್ಗಿಸಿಕೊಂಡು ಮೊಬೈಲ್​ ನೋಡುವುದು ಕೊರೊನಾಗಿಂತ ದೊಡ್ಡ ಕಾಯಿಲೆ. ಆ ವೈರಸ್​ಗೆ ಯಾವುದೇ ಮದ್ದು ಬರುವುದಿಲ್ಲವೇನೋ. ಮೊಬೈಲ್​ ಬಿಟ್ಟು ಕಲ್ಪನೆಗೆ ಜಾಗ ನೀಡಲು ಈ ಟೀಸರ್ ಸಹಾಯಕ ಆಗುತ್ತದೆ. ಮನೆಗೆ ಹೋಗಿ ನಾನು ಟೀಸರ್​ ನೋಡುತ್ತೇನೆ. ಸಿನಿಮಾ ಹೇಗಿರಬಹುದು ಅಂತ ನಾನೊಂದು ಕಲ್ಪನೆ ಮಾಡಿಕೊಳ್ಳುತ್ತೇನೆ’ ಎಂದು ದುನಿಯಾ ವಿಜಯ್​ (Duniya Vijay) ಹೇಳಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow us
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!