‘ಭೀಮ’ ನೋಡುತ್ತಿದ್ದ ಫ್ಯಾನ್ಸ್​ಗೆ ದುನಿಯಾ ವಿಜಯ್ ಸರ್​ಪ್ರೈಸ್; ಮುಂದೇನಾಯ್ತು ನೋಡಿ

‘ಭೀಮ’ ಸಿನಿಮಾ ಆಗಸ್ಟ್ 9ರಂದು ರಿಲೀಸ್ ಆಯಿತು. ದುನಿಯಾ ವಿಜಯ್ ಅವರು ನಟಿಸಿ, ನಿರ್ದೇಶಿಸಿರುವ ಸಿನಿಮಾ ಇದು. ಈ ಕಾರಣಕ್ಕೆ ಚಿತ್ರದ ಬಗ್ಗೆ ಪ್ರೇಕ್ಷಕರಿಗೆ ಸಾಕಷ್ಟು ನಿರೀಕ್ಷೆ ಇತ್ತು. ಸಾಕಷ್ಟು ರಾ ಆಗಿ ಸಿನಿಮಾ ಮೂಡಿ ಬಂದಿದೆ ಎಂಬುದು ಹಲವರ ಅಭಿಪ್ರಾಯ.

‘ಭೀಮ’ ನೋಡುತ್ತಿದ್ದ ಫ್ಯಾನ್ಸ್​ಗೆ ದುನಿಯಾ ವಿಜಯ್ ಸರ್​ಪ್ರೈಸ್; ಮುಂದೇನಾಯ್ತು ನೋಡಿ
|

Updated on:Aug 13, 2024 | 8:47 AM

ದುನಿಯಾ ವಿಜಯ್ ನಟನೆಯ ‘ಭೀಮ’ ಸಿನಿಮಾ ಸೂಪರ್ ಹಿಟ್ ಆಗಿದೆ. ಈ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ಒಳ್ಳೆಯ ಗಳಿಕೆ ಮಾಡುತ್ತಿದೆ. ಬೆಂಗಳೂರಿನ ಅಂಜನ್ ಥಿಯೇಟರ್​ನಲ್ಲಿ ಈ ಚಿತ್ರವನ್ನು ನೋಡುತ್ತಿದ್ದ ಫ್ಯಾನ್ಸ್​ಗೆ ದುನಿಯಾ ವಿಜಯ್​ ಸರ್​ಪ್ರೈಸ್ ಕೊಟ್ಟಿದ್ದಾರೆ. ಸಿನಿಮಾ ಮುಗಿದ ತಕ್ಷಣ ದುನಿಯಾ ವಿಜಯ್ ಕಾಣಿಸಿಕೊಂಡರು. ಈ ವೇಳೆ ಫ್ಯಾನ್ಸ್ ಕಡೆ ಕೈಬೀಸಿದ್ದಾರೆ. ಅವರನ್ನು ನೋಡಿ ಫಿಧಾ ಆದ ಪ್ರೇಕ್ಷಕರು ಪೋಟೋಗಾಗಿ ಬೆನ್ನುಹತ್ತಿದರು. ಅಷ್ಟೊಂದು ಸಂಖ್ಯೆಯಲ್ಲಿ ಫ್ಯಾನ್ಸ್ ನುಗ್ಗಿದರೆ ಅವರನ್ನು ನಿಯಂತ್ರಿಸೋದು ಕಷ್ಟ ಆಗಬಹುದು ಎಂದು ದುನಿಯಾ ವಿಜಯ್ ಅವರು ಅಲ್ಲಿಂದ ಓಡಿದ್ದಾರೆ. ಈ ವಿಡಿಯೋ ಸಖತ್ ವೈರಲ್ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 8:00 am, Tue, 13 August 24

Follow us
ಹೆಚ್​ಡಿ ಕುಮಾರಸ್ವಾಮಿ ಆರೋಪ‌ಕ್ಕೆ ಎಡಿಜಿಪಿ ಚಂದ್ರಶೇಖರ್ ಮತ್ತೆ ತಿರುಗೇಟು
ಹೆಚ್​ಡಿ ಕುಮಾರಸ್ವಾಮಿ ಆರೋಪ‌ಕ್ಕೆ ಎಡಿಜಿಪಿ ಚಂದ್ರಶೇಖರ್ ಮತ್ತೆ ತಿರುಗೇಟು
‘ಮನೆ ಕೆಲಸದವರಿಗೂ ನಾನು ಇಂಥ ಮಾತು ಹೇಳಲ್ಲ’: ಕಣ್ಣೀರು ಹಾಕಿದ ಐಶ್ವರ್ಯಾ
‘ಮನೆ ಕೆಲಸದವರಿಗೂ ನಾನು ಇಂಥ ಮಾತು ಹೇಳಲ್ಲ’: ಕಣ್ಣೀರು ಹಾಕಿದ ಐಶ್ವರ್ಯಾ
ದರ್ಶನ್ ನೋಡಲು ಜೈಲಿಗೆ ಬಂದ ವಿನೀಶ್: ವಿಡಿಯೋ
ದರ್ಶನ್ ನೋಡಲು ಜೈಲಿಗೆ ಬಂದ ವಿನೀಶ್: ವಿಡಿಯೋ
ರಾತ್ರೋರಾತ್ರಿ ಪುಷ್ಪಗಿರಿ ವೇರ್​ಹೌಸ್ ಶೆಡ್ ನಿರ್ಮಾಣ: HDR ತನಿಖೆಗೆ ಆಗ್ರಹ
ರಾತ್ರೋರಾತ್ರಿ ಪುಷ್ಪಗಿರಿ ವೇರ್​ಹೌಸ್ ಶೆಡ್ ನಿರ್ಮಾಣ: HDR ತನಿಖೆಗೆ ಆಗ್ರಹ
ಐಶ್ವರ್ಯಾ, ಧರ್ಮ, ಅನುಷಾ: ಬಿಗ್ ಬಾಸ್ ಮನೆಯಲ್ಲಿ ತ್ರಿಕೋನ ಪ್ರೇಮ ಶುರು?
ಐಶ್ವರ್ಯಾ, ಧರ್ಮ, ಅನುಷಾ: ಬಿಗ್ ಬಾಸ್ ಮನೆಯಲ್ಲಿ ತ್ರಿಕೋನ ಪ್ರೇಮ ಶುರು?
ನಾನು ಇರುವುದನ್ನೇ ಹೇಳಿದ್ದೇನೆ: ಕುಮಾರಸ್ವಾಮಿಗೆ ಜಿಟಿಡಿ ಪರೋಕ್ಷ ಟಾಂಗ್
ನಾನು ಇರುವುದನ್ನೇ ಹೇಳಿದ್ದೇನೆ: ಕುಮಾರಸ್ವಾಮಿಗೆ ಜಿಟಿಡಿ ಪರೋಕ್ಷ ಟಾಂಗ್
ನವರಾತ್ರಿ: ದುರ್ಗಾ ದೇವಿಗೆ 2.5 ಕೋಟಿ ಮೌಲ್ಯದ ಚಿನ್ನದ ಕಿರೀಟ ಉಡುಗೊರೆ
ನವರಾತ್ರಿ: ದುರ್ಗಾ ದೇವಿಗೆ 2.5 ಕೋಟಿ ಮೌಲ್ಯದ ಚಿನ್ನದ ಕಿರೀಟ ಉಡುಗೊರೆ
ಜಿ.ಟಿ ದೇವೇಗೌಡ ಹೇಳಿಕೆಗೆ ಖಡಕ್ ರಿಯಾಕ್ಷನ್​ ಕೊಟ್ಟ ಹೆಚ್​ಡಿಕೆ
ಜಿ.ಟಿ ದೇವೇಗೌಡ ಹೇಳಿಕೆಗೆ ಖಡಕ್ ರಿಯಾಕ್ಷನ್​ ಕೊಟ್ಟ ಹೆಚ್​ಡಿಕೆ
ಬಿಗ್​ಬಾಸ್​ ಮನೆಯಲ್ಲಿ ಲಾಯರ್​ ಜಗದೀಶ್​ ಜಪ
ಬಿಗ್​ಬಾಸ್​ ಮನೆಯಲ್ಲಿ ಲಾಯರ್​ ಜಗದೀಶ್​ ಜಪ
ಜಿಟಿ ದೇವೇಗೌಡ ಸಿಎಂ ಪರ ಮಾತನಾಡಿದ್ದೇಕೆ? ಕಾರಣ ಬಿಚ್ಚಿಟ್ಟ ಕುಮಾರಸ್ವಾಮಿ!
ಜಿಟಿ ದೇವೇಗೌಡ ಸಿಎಂ ಪರ ಮಾತನಾಡಿದ್ದೇಕೆ? ಕಾರಣ ಬಿಚ್ಚಿಟ್ಟ ಕುಮಾರಸ್ವಾಮಿ!