ದುನಿಯಾ ವಿಜಯ್ ಪುತ್ರ ಸಿನಿಮಾಕ್ಕೆ ಎಂಟ್ರಿ: ‘ಭೀಮ’ ಸಿನಿಮಾದಲ್ಲಿ ಸಾಮ್ರಾಟ್ ಪಾತ್ರವೇನು?

Duniya Vijay: ಕಷ್ಟಪಟ್ಟು ಚಿತ್ರರಂಗದಲ್ಲಿ ಮೇಲೆ ಬಂದಿರುವ ನಟ ದುನಿಯಾ ವಿಜಯ್, ಇದೀಗ ತಮ್ಮ ಮಗನನ್ನೂ ಚಿತ್ರರಂಗದಲ್ಲಿ ನೆಲೆ ನಿಲ್ಲಿಸುವ ಪ್ರಯತ್ನ ಆರಂಭಿಸಿದಂತಿದೆ. 'ಭೀಮ' ಸಿನಿಮಾದಲ್ಲಿ ದುನಿಯಾ ವಿಜಯ್ ಪುತ್ರ ಪ್ರಮುಖ ಪಾತ್ರ ನಿರ್ವಹಿಸಿದ್ದಾರೆ. ಈ ಬಗ್ಗೆ ಸ್ವತಃ ದುನಿಯಾ ವಿಜಯ್ ಮಾತನಾಡಿದ್ದಾರೆ.

ದುನಿಯಾ ವಿಜಯ್ ಪುತ್ರ ಸಿನಿಮಾಕ್ಕೆ ಎಂಟ್ರಿ: 'ಭೀಮ' ಸಿನಿಮಾದಲ್ಲಿ ಸಾಮ್ರಾಟ್ ಪಾತ್ರವೇನು?
|

Updated on:Sep 19, 2023 | 10:50 PM

ದುನಿಯಾ ವಿಜಯ್ (Duniya Vijay) ನಟಿಸಿ, ನಿರ್ದೇಶನ ಮಾಡಿರುವ ‘ಭೀಮ’ ಸಿನಿಮಾ ಹಾಡು ಇದೀಗ ಬಿಡುಗಡೆ ಆಗಿದೆ. ಬಹಳ ಕಷ್ಟಪಟ್ಟು ಚಿತ್ರರಂಗದಲ್ಲಿ ಬೆಳೆದಿರುವ ದುನಿಯಾ ವಿಜಯ್, ತಮ್ಮ ಪುತ್ರ ಸಾಮ್ರಾಟ್ ಅನ್ನೂ ಸಹ ಚಿತ್ರರಂಗದಲ್ಲಿಯೇ ಬೆಳೆಸುವ ಯೋಜನೆಯಲ್ಲಿದ್ದಾರೆ. ಅದರಂತೆ ಸಾಮ್ರಾಟ್ ಸಹ ಚಿತ್ರರಂಗದಲ್ಲಿ ‘ಭೀಮ’ ಸಿನಿಮಾ ಮೂಲಕ ಅಧಿಕೃತವಾಗಿ ಎಂಟ್ರಿ ಕೊಟ್ಟಿದ್ದಾರೆ. ಸಾಮ್ರಾಟ್ ‘ಭೀಮ’ ಸಿನಿಮಾನಲ್ಲಿ ಸಹಾಯಕ ನಿರ್ದೇಶಕನಾಗಿ ಕೆಲಸ ಮಾಡಿದ್ದಾರೆ. ಸಿನಿಮಾದ ಚಿತ್ರೀಕರಣದ ಸಮಯದಲ್ಲಿ ತಂದೆಗೆ ಹಲವು ಉಪಯುಕ್ತ ಸಲಹೆಗಳನ್ನೂ ನೀಡಿದ್ದಾರೆ. ‘ಭೀಮ’ ಸಿನಿಮಾದಲ್ಲಿ ಮಗನ ತೊಡಗಿಕೊಳ್ಳುವಿಕೆ ಬಗ್ಗೆ ದುನಿಯಾ ವಿಜಯ್ ಮಾತನಾಡಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:48 pm, Tue, 19 September 23

Follow us
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್