ದರ್ಶನ್ ಹೆಸರು ಹೇಳುತ್ತಿದ್ದಂತೆ ಹೇಗಿತ್ತು ನೋಡಿ ದುನಿಯಾ ವಿಜಯ್ ಪ್ರತಿಕ್ರಿಯೆ

ದರ್ಶನ್ ಅವರು ಬಂಧನಕ್ಕೆ ಒಳಗಾಗಿದ್ದಾರೆ. ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ಅವರನ್ನು ಜೈಲಿನಲ್ಲಿ ಇಡಲಾಗಿದೆ. ಈ ಪ್ರಕರಣದ ಬಳಿಕ ಅನೇಕರು ದರ್ಶನ್ ಪರವಾಗಿ ಮಾತನಾಡಿದರೆ ಇನ್ನೂ ಕೆಲವರು ದರ್ಶನ್ ಅವರ ಕೆಲಸವನ್ನು ವಿರೋಧಿಸಿದ್ದಾರೆ. ಈಗ ದುನಿಯಾ ವಿಜಯ್​ ಅವರು ಈ ಘಟನೆ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.

ದರ್ಶನ್ ಹೆಸರು ಹೇಳುತ್ತಿದ್ದಂತೆ ಹೇಗಿತ್ತು ನೋಡಿ ದುನಿಯಾ ವಿಜಯ್ ಪ್ರತಿಕ್ರಿಯೆ
|

Updated on: Aug 16, 2024 | 8:11 AM

ದುನಿಯಾ ವಿಜಯ್ ಅವರು ಸದ್ಯ ‘ಭೀಮ’ ಸಿನಿಮಾ ಗೆಲುವಿನ ಅಲೆಯಲ್ಲಿ ತೇಲುತ್ತಿದ್ದಾರೆ. ಈ ಚಿತ್ರ ಒಳ್ಳೆಯ ಗಳಿಕೆ ಮಾಡಿ ಸಾಗುತ್ತಿದೆ. ಈ ಚಿತ್ರದಿಂದ ವಿಜಯ್ ಅವರಿಗೆ ನಿರ್ದೇಶನ ಹಾಗೂ ನಟನೆಯಲ್ಲಿ ಮತ್ತೊಂದು ಗೆಲುವು ಸಿಕ್ಕಿದೆ. ಈ ಗೆಲುವಿನ ಖುಷಿಯಲ್ಲಿ ಅವರು ಟಿವಿ9 ಕನ್ನಡದ ಜೊತೆಗೆ ಮಾತನಾಡಿದ್ದಾರೆ. ಈ ವೇಳೆ ಅವರಿಗೆ ಹೀರೋಗಳ ಹೆಸರು ಹೇಳಿ ಅವರ ಬಗ್ಗೆ ಏನು ಅನಿಸುತ್ತದೆ ಎಂದು ಕೇಳಲಾಯಿತು. ಪುನೀತ್ ರಾಜ್​ಕುಮಾರ್ ಬಗ್ಗೆ ಕೇಳಲಾಯಿತು. ‘ಕುಟುಂಬದವರನ್ನೇ ಯಾರನ್ನೋ ಕಳೆದುಕೊಂಡಿದ್ದೇನೆ ಎಂಬ ಭಾವನೆ’ ಎಂದರು ದುನಿಯಾ ವಿಜಯ್. ದರ್ಶನ್ ಹೆಸರು ಹೇಳುತ್ತಿದ್ದಂತೆ ‘ಒಳ್ಳೆಯದಾಗಲಿ’ ಎಂದಷ್ಟೇ ಹೇಳಿ ಮಾತನ್ನು ಮುಗಿಸಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow us
ಬಾಂಗ್ಲಾ ನಾಯಕನಿಗೆ ಮಾತಿನಲ್ಲೇ ತಿವಿದ ರೋಹಿತ್ ಶರ್ಮಾ
ಬಾಂಗ್ಲಾ ನಾಯಕನಿಗೆ ಮಾತಿನಲ್ಲೇ ತಿವಿದ ರೋಹಿತ್ ಶರ್ಮಾ
ಚಹಾ ಕುಡಿಯುತ್ತಾ ಒಡಿಶಾದ ಮಹಿಳೆಯರ ಜೊತೆ ಪ್ರಧಾನಿ ಮೋದಿ ಸಂವಾದ
ಚಹಾ ಕುಡಿಯುತ್ತಾ ಒಡಿಶಾದ ಮಹಿಳೆಯರ ಜೊತೆ ಪ್ರಧಾನಿ ಮೋದಿ ಸಂವಾದ
ದರ್ಶನ್ ಪ್ರಕರಣ: ಉಪೇಂದ್ರ ಮೊದಲ ಪ್ರತಿಕ್ರಿಯೆ ಹೀಗಿತ್ತು
ದರ್ಶನ್ ಪ್ರಕರಣ: ಉಪೇಂದ್ರ ಮೊದಲ ಪ್ರತಿಕ್ರಿಯೆ ಹೀಗಿತ್ತು
ಕಗ್ಗತ್ತಲ ರಾತ್ರಿ, ನಡು ರಸ್ತೆಯಲ್ಲಿ ಹುಲಿರಾಯನ ಓಡಾಟ; ವಿಡಿಯೋ ಸೆರೆ
ಕಗ್ಗತ್ತಲ ರಾತ್ರಿ, ನಡು ರಸ್ತೆಯಲ್ಲಿ ಹುಲಿರಾಯನ ಓಡಾಟ; ವಿಡಿಯೋ ಸೆರೆ
ಬಿಜೆಪಿ ಕಾರ್ಯಾಲಯದಲ್ಲಿ ರಂಗೋಲಿಯಲ್ಲಿ ಅರಳಿದ ಪ್ರಧಾನಿ ಮೋದಿ ಭಾವಚಿತ್ರ
ಬಿಜೆಪಿ ಕಾರ್ಯಾಲಯದಲ್ಲಿ ರಂಗೋಲಿಯಲ್ಲಿ ಅರಳಿದ ಪ್ರಧಾನಿ ಮೋದಿ ಭಾವಚಿತ್ರ
ರಿಲಯನ್ಸ್ ಜಿಯೋ 4G ಫೀಚರ್ ಫೋನ್​ ದೇಶದ ಮಾರುಕಟ್ಟೆಗೆ ಬಿಡುಗಡೆ
ರಿಲಯನ್ಸ್ ಜಿಯೋ 4G ಫೀಚರ್ ಫೋನ್​ ದೇಶದ ಮಾರುಕಟ್ಟೆಗೆ ಬಿಡುಗಡೆ
ಧರ್ಮಸ್ಥಳ ಸಂಘದ ಬಗ್ಗೆ ಕಾಂಗ್ರೆಸ್ ಶಾಸಕ ನರೇಂದ್ರಸ್ವಾಮಿ ಆಘಾತಕಾರಿ ಹೇಳಿಕೆ
ಧರ್ಮಸ್ಥಳ ಸಂಘದ ಬಗ್ಗೆ ಕಾಂಗ್ರೆಸ್ ಶಾಸಕ ನರೇಂದ್ರಸ್ವಾಮಿ ಆಘಾತಕಾರಿ ಹೇಳಿಕೆ
ನಾವು ಸೇಡು ತೀರಿಸಿಕೊಂಡರೆ ಬಿಜೆಪಿಗೆ ಜೈಲುಗಳು ಸಾಕಾಗಲ್ಲ: ಹೆಬ್ಬಾಳ್ಕರ್
ನಾವು ಸೇಡು ತೀರಿಸಿಕೊಂಡರೆ ಬಿಜೆಪಿಗೆ ಜೈಲುಗಳು ಸಾಕಾಗಲ್ಲ: ಹೆಬ್ಬಾಳ್ಕರ್
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ