ರಾಕೇಶ್ ಪೂಜಾರಿ ಸಾವಿನ ಬಗ್ಗೆ ದುನಿಯಾ ವಿಜಯ್ ಮಾತು

Updated on: May 15, 2025 | 6:10 PM

Duniya Vijay: ನಟ ರಾಕೇಶ್ ಪೂಜಾರಿ ನಿಧನದ ಬಗ್ಗೆ ಮಾತನಾಡಿರುವ ದುನಿಯಾ ವಿಜಯ್, ಆತನ ಗೆಳೆಯರು, ರಾಕೇಶ್ ತಂಗಿಯ ಮದುವೆ ಜವಾಬ್ದಾರಿ ವಹಿಸಿಕೊಂಡಿರುವ ಸುದ್ದಿ ಕೇಳಿ ಖುಷಿ ಆಯ್ತು. ಮದುವೆಗೆ ಕರೆದರೆ ಹೋಗುವೆ, ಆ ಹುಡುಗರ ಜೊತೆಗೆ ನಾನೂ ನಿಲ್ಲುವೆ’ ಎಂದಿದ್ದಾರೆ ನಟ ದುನಿಯಾ ವಿಜಯ್.

ಹಾಸ್ಯನಟ ರಾಕೇಶ್ ಪೂಜಾರಿ (Rakesh Poojari) ಸಾವಿನ ಬಗ್ಗೆ ನಟ, ನಿರ್ದೇಶಕ ದುನಿಯಾ ವಿಜಯ್ ಮಾತನಾಡಿದ್ದಾರೆ. ‘ಮಾರುತ’ ಸಿನಿಮಾ ಕಾರ್ಯಕ್ರಮದಲ್ಲಿ ಟಿವಿ9 ಜೊತೆ ಮಾತನಾಡಿದ ದುನಿಯಾ ವಿಜಯ್, ಆ ಹುಡುಗ ನನಗೆ ಬಹಳ ಇಷ್ಟವಾಗಿದ್ದ, ಒಳ್ಳೆಯ ಪ್ರತಿಭಾವಂತ ಹೀಗೆ ಆಗಬಾರದಾಗಿತ್ತು. ಆತನ ಗೆಳೆಯರು, ರಾಕೇಶ್ ತಂಗಿಯ ಮದುವೆ ಜವಾಬ್ದಾರಿ ವಹಿಸಿಕೊಂಡಿರುವ ಸುದ್ದಿ ಕೇಳಿ ಖುಷಿ ಆಯ್ತು. ಮದುವೆಗೆ ಕರೆದರೆ ಹೋಗುವೆ, ಆ ಹುಡುಗರ ಜೊತೆಗೆ ನಾನೂ ನಿಲ್ಲುವೆ’ ಎಂದಿದ್ದಾರೆ ನಟ ದುನಿಯಾ ವಿಜಯ್.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More